• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
PoK: ಕಾಣದ ರೇಖೆಯ ಕಥನ | oK: Kaanada Rekheya Kathana

ಪ್ರಧಾನಿ ನೆಹರೂ ಆಗ ಮಾಡಿದ ಎರಡು ತಪ್ಪುಗಳು ಐತಿಹಾಸಿಕ ಪ್ರಮಾದಕ್ಕೆ ಕಾರಣವಾದವು. ಝೀಲಂ ನದಿಯನ್ನು ದಾಟಿ ಮುಂದೆ ಹೋಗದಂತೆ ನೆಹರೂ ಮಿಲಿಟರಿಗೆ ಆದೇಶಿಸಿದರು. ನುಸುಳುಕೋರರನ್ನು ಹೊಡೆದು ಓಡಿಸುವ ಬದಲು ವಿಶ್ವಸಂಸ್ಥೆಯನ್ನು ಮಧ್ಯಸ್ಥಿಕೆಗೆ ಕರೆದರು. ಸಂಚುಕೋರರು ತೋಡಿದ ಹಳ್ಳಕ್ಕೆ ನೆಹರೂ ಬಿದ್ದರು, ದೇಶವೂ ಬಿತ್ತು. ಯಾವತ್ತೂ LoC is not a legally recognised border. ಮೂರುಮೂರು ಬಾರಿ ಯುದ್ಧಗಳಾದವು, ಮೂರು ಮೂರು ಬಾರಿ ದೇಶ ವಿಭಜನೆಯಾಯಿತು. ತಾಷ್ಕೆಂಟ್ ಒಪ್ಪಂದ, ಸಿಮ್ಲಾ ಒಪ್ಪಂದ ಅಂತ ಸಹಿಯ ಮೇಲೆ ಸಹಿ ಹಾಕಲಾಯಿತು. ಎಲ್ ಒ ಸಿ ವಿಚಾರ ಹಾಗೇ ಉಳಿಯಿತು. ಪಿಒಕೆ ಅಲ್ಲೇ ಉಳಿಯಿತು. ಭಯೋತ್ಪಾದಕರ ಹೆಬ್ಬಾಗಿಲು ಇನ್ನೂ ಈಗಲೂ ತೆರೆದೇ ಇದೆ.

₹120   ₹107

Who Really Killed Gandhi ?|

nil

₹200   ₹178

ಅನುರೂಪ | Anurupa

nil

₹200   ₹178