ಕನ್ನಡದ ಪ್ರಸಿದ್ಧ ಲೇಖಕರು, ಪತ್ರಕರ್ತರು ಆದ ಗಣೇಶ್ ಕಾಸರಗೋಡು ಅವರು ಬರೆದಿರುವ ‘ಲಾಸ್ಟ್ ಡೇಸ್ ಆಫ್ ಲೆಜೆಂಡ್ಸ್’ ಪುಸ್ತಕವಿದು. ಈ ಪುಸ್ತಕ ಓದುತ್ತಾ ಹೋದರೆ ಸದಾ ಕಾಡುವ ಕಲಾವಿದರ ಕಥಾನಕ ನಿಮ್ಮದಾಗುತ್ತದೆ.
ಕಥೆಗಾರನೇ ಕಥೆಯಾದ ಕಥೆ
ತೃತೀಯ ಅಂಗಿಗಳ ಒಳತೋಟಿ, ಹಣ್ಣಿನ ಬೇಗುದಿ, ಎಳೆಮನದ ತೊಳಲಾಟ, ಮನೋವೈದ್ಯಕೀಯ ಒಳನೋಟ…
” ಭಾನುಮತಿಯ ಪರಿವಾರ” ಎಂಬುದು ಹಿಂದಿ ನಾಣ್ಣುಡಿ “ಭಾನುಮತೀ ಕಾ ಕುನ್ ಬಾ”ದ ಕನ್ನಡ ಅನುವಾದ.
‘ವ್ಯಗ್ರ’ ‘ಅಳಿವು’ ‘ಅವಸಾನ’ ಈ ಮೂರೂ ಕಾದಂಬರಿಗಳು ಏನೋ ಒಂದು ಸಮಸ್ಯೆ, ಸವಾಲು, ಎದುರಿಸಲೇ ಬೇಕಾದ ಸಂದಿಗ್ಧ ಸ್ಥಿತಿಗೆ ಸಿಲುಕಿದ ಅಮಾಯಕ ಜೀವಗಳ ಒಡಲ ಸತ್ಯವನ್ನು ಅಂತಃಕರಣದಿಂದ ಕಂಡು ಹೇಳಲು ಹೊರಟ ಕಥನಗಳಿವು.
ಇದು ಕಡಲ ತೀರದ ಹುಡುಗ ಮತ್ತು ಬಯಲು ಸೀಮೆಯ ಹುಡುಗಿಯರ ನಡುವಿನ ಒಂದು ನವಿರಾದ ಪ್ರೇಮ ಕಥೆ. ಹದಿಹರೆಯವನ್ನು ಆಗಷ್ಟೇ ದಾಟಿರುವ ಆದರೆ ಬದುಕಿನ ಬಗ್ಗೆ ಇನ್ನೂ ಪ್ರೌಢರಾಗಬೇಕಾದ ಯುವ ಮನಸುಗಳ ಪ್ರೇಮಕಥೆ.