
ಸಾವೇ, ಬರುವುದಿದ್ದರೆ ನಾಳೆ ಬಾ !ಬದುಕು ಬದಲಿಸಬಹುದು ಭಾಗ - ೨. ಬದುಕು ಪ್ರೀತಿಯ ಈ ಸಂಕಲನ : `ಆರೋಗ್ಯಕ್ಕಾಗಿ ನಾವು ಎಷ್ಟೆಲ್ಲ ಪರದಾಡುತ್ತೇವೆ, ಎಷ್ಟು ದೂರಕ್ಕೆ ಹುಡಿಕಿ ಹೋಗುತ್ತೇವೆ. ಗುಣವಾಗುವ ಪ್ರಕ್ರಿಯೆ ನಮ್ಮೊಳಗೆ, ನಾಮ್ಮಲ್ಲಿಯೇ ಇದೆ` ಎಂಬ ಆತ್ಮವಿಶ್ವಾಸವನ್ನು ತುಂಬುತ್ತದೆ. ನಮ್ಮ ಚಿಂತಬೆ, ವಿಚಾರ ಕ್ರಿಯೆಯ ನಡುವೆ ಸಾಮರಸ್ಯವಿರಬೇಕು. ತೀವ್ರ ನೋವಿನ ಹಾದಿ ಸಂತಸದ ತಾಣಕ್ಕೆ ಕರೆದೊಯ್ಯುತ್ತದೆ ಎಂಬ ಭರವಸೆರೆ ಲೇಖನಗಳು ಇಲ್ಲಿವೆ.
Category: | ಕನ್ನಡ |
Sub Category: | ಲೇಖನಗಳು, ಪ್ರಬಂಧಗಳು |
Author: | Nemichandra |
Publisher: | ನವಕರ್ನಾಟಕ ಪ್ರಕಾಶನ | Navakarnataka Publications |
Language: | Kannada |
Number of pages : | |
Publication Year: | 2025 |
Weight | 400 |
ISBN | |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
Nemichandra |
0 average based on 0 reviews.