• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    

ಡಾ|| ಎಚ್ಚೆಸ್ವಿ ಅವರ ಗೀತರೂಪಕಗಳು | Dr.HSV avara Geetharopakagalu

Book short description

ಈ ಐದೂ ರುಪಕಗಳಲ್ಲಿ ನಾನು ಕಂಡ ಕಾಣೆ ಶಾಂತಿಯ ಸಂವೇದನೆ. ಮೊದಲ ರಂಗರೂಪ ಮಾನವತೆಯ ಕವಿ ಪುತಿನ ಅವರ ಜೀವನವ ಆಧರಿಸಿದ್ದು. ಅಲ್ಲಿ ಫಲಾಪೇಕ್ಷೆಗಳಿಲ್ಲದ ಸ್ವೀಕೃತಿ ಮತ್ತು ಜೀವನ ರಾಗದೊಳು ಭವದ ಮಾಯೆ ಇಲ್ಲದಂತ ನಾದದ ಬೇಡಿಕೆ, ಇದು ಕೂಡಾ ಶಾಂತಿಯ ಬಯಕೆ. ಅದನು ಕವಿ ಕಾಣುವುದು, ಆತನ ಕೃತಿಯ ಉಳಿಯುವಿಕೆಯಲ್ಲಿ. ಇದೇ ಭಾವದೊಳಿದೆ ಜಿ ಎಸ್ ಎಸ್ ಅವರ ಕುರಿತ ಕಾವ್ಯ ರೂಪಕ. ಕವಿ ಅದೃಶ್ಯನಾದರೂ ಆತನ ಕಾವ್ಯ ಜನಸಮುದಾಯದಲ್ಲಿ ಕಾಣಿಕೆಯಾಗಿರುತ್ತದೆ. ಗೀತನಾಟಕವಾಗಿರುವ "ಧ್ರುವನ ದಾರಿ", ಸಾಧಿಸುವ ಛಲವಿದ್ದಾಗ, ಗುರಿಯ ದಾರಿ ಸ್ಪಷ್ಟ ಗೋಚರ. ಹಾಗೇನೇ "ಗಂಗಾತರಂಗವು" ಹೇಗೆ ನೆಲವ ಮುಟ್ಟಿದ ಗಂಗೆ ಜೀವ ಜಂತುಗಳಿಗೆ ಜೀವ ಸೆಲೆಯಾಗಿ, ಲೋಕ ಪಾಲಿನಿಯಾಗಿ, ಶುಭದಾಯಿನಿ ಎಂಬದನ್ನು ಕಾಣಿಸಲಾಗಿದೆ. ಕೊನೆಯದು ಭೀಮ ದುರ್ಯೋಧನರ ನಡುವಿನ ಅಂತಿಮ ಸಂಗ್ರಾಮದ ಗಧಾಯುದ್ಧದ ಚಿತ್ರಣ. ಯುದ್ಧದಲ್ಲಿನ ಸೋಲು ಗೆಲುವಿಗೆ ಅರ್ಥವಿಲ್ಲ, ಆಸನ ಇರುವವರೆಗೆ ಯುದ್ಧ ನಿಲ್ಲದು, ಅದಕ್ಕೆ ಶೂನ್ಯ ಸಿಂಹಾಸನವೊಂದೇ ಉಳಿಯುವುದು, ಅದೂ ಅಲ್ಲಮನ ಶೂನ್ಯ ಸಿಂಹಾಸನ ಮಾತ್ರ ಎಂಬ ಚಿತ್ರಣ ಕಾಣುತ್ತೇವೆ. ಒಟ್ಟಿನಲ್ಲಿ ಇವೆಲ್ಲವೂ ರ೦ಗದ ಮೇಲೆ ರೂಪುಗೊಂಡಾಗ ಸಾರ್ಥಕತೆಯ ಭಾವ. ಹಾಗೇನೆ ರಂಗಕರ್ಮಿಗಳಿಗೊಂದು ಆಹ್ವಾನ. ಅದು ಸಾಧ್ಯವಾಗಲಿ. ಶ್ರೀಪತಿ ಮಂಜನಬೈಲು ನಟ, ರಂಗ ನಿರ್ದೇಶಕ

Category: ವೀರಲೋಕ ಪುಸ್ತಕಗಳು
Sub Category: ಲೇಖನಗಳು, ಪ್ರಬಂಧಗಳು
Author: ಸತೀಶ್ ಹುಳಿಯಾರ್ | Satish Huliyar
Publisher: ವೀರಲೋಕ | Veeraloka
Language: Kannada
Number of pages :
Publication Year: 2025
Weight 400
ISBN 9789348 355355
Book type Paperback
share it
100% SECURE PAYMENT

₹160 15% off

₹136

quantity

Pan India Shipping

Delivery between 2-6 Days

Return Policy

No returns accepted. Please refer our full policy

Secure Payments

Your payments are 100% secure

ಡಾ|| ಎಚ್ಚೆಸ್ವಿ ಅವರ ಗೀತರೂಪಕಗಳು | Dr.HSV avara Geetharopakagalu
₹160   ₹136  15% off