
ಇದು ಜನಾರ್ದನ ಭಟ್ ಅವರ ವಿನೂತನ ಪ್ರತಿಮಾತ್ಮಕ ಕಾದಂಬರಿ, ಮೇಧಾವಿ ವಿದ್ವಾಂಸನೊಬ್ಬನ ವಿಶಿಷ್ಟ ಜೀವನ ದರ್ಶನ ಮತ್ತು ಸಾಧನೆಯ ಅನಾವರಣದ జతే ಜತೆಗೆ ಅಂದಿನ ಐತಿಹಾಸಿಕ ಸಾಂಸ್ಕೃತಿಕ ಪರಿಪ್ರೇಕ್ಷೆ ಈ ಕಾದಂಬರಿಯಲ್ಲಿ ರೋಚಕವಾಗಿ ಮೂಡಿಬಂದಿದೆ. ಪ್ರೊ. ಜಿ. ಎನ್. ಉಪಾಧ್ಯ ಮುಖ್ಯಸ್ಥರು, ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ
Category: | ಕನ್ನಡ |
Sub Category: | ಕಾದಂಬರಿ |
Author: | ಜನಾರ್ಧನ ಭಟ್ ಬಿ | Janardhan Bhat B |
Publisher: | ಅಂಕಿತ ಪುಸ್ತಕ | Ankita Pustaka |
Language: | Kannada |
Number of pages : | |
Publication Year: | 2025 |
Weight | 300 |
ISBN | 9789348 262271 |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
ಈ ನವೀನ ತಂತ್ರದ ಕಾದಂಬರಿ ಮನೆಯೊಡೆಯ ಮತ್ತು ದೇಹ ಅತ್ಯಗಳ ರೂಪಕಗಳ ಮೂಲಕ ಅನಾವರಣಗೊಳ್ಳುತ್ತದೆ. ಬಸವಣ್ಣನವರು ಅಂತರಂಗದ ಭಕ್ತಿಯನ್ನು ನಿಕಷಕ್ಕೆ ಒಡ್ಡುವಾಗ ಹೇಳಿದ ವಚನವೊಂದರ ಸಾಲು ಈ ಕಾದಂಬರಿಯ ಶೀರ್ಷಿಕೆ. ದೇಹಾತೀತವಾಗಿ ಆತ್ಮದ ಸ್ವರೂಪದಲ್ಲಿರುವ ಉಡುಪರ ದೇಹ ಎಂಬ ಮನೆಯ ಮತ್ತು ಅವರ ಭೌತಿಕ ಸ್ವರೂಪದ ಮನೆಯ ಶೋಧನೆಯ ಸುತ್ತ ನಡೆಯುವ ಕಥಾಹಂದರದ ಈ ಕಾದಂಬರಿ ಜನಾರ್ದನ ಭಟ್ಟರ ಕಾದಂಬರಿ ಜೀವನಕ್ಕೆ ಹೊಸ ತಿರುವು ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ.
టి. ఎ. ఎనో. ఎండగ
ಲೇಖಕರು, ವಿಮರ್ಶಕರು.
ಜನಾರ್ಧನ ಭಟ್ ಬಿ | Janardhan Bhat B |
0 average based on 0 reviews.