
#
Category: | ಕನ್ನಡ |
Sub Category: | ವ್ಯಕ್ತಿತ್ವ ವಿಕಸನ |
Author: | ಯತಿರಾಜ್ ವೀರಾಂಬುಧಿ | Yathiraj Veerambudhi |
Publisher: | |
Language: | Kannada |
Number of pages : | |
Publication Year: | |
Weight | |
ISBN | |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
ಶಾಂತಿ, ತೃಪ್ತಿ ಮತ್ತು ಆನಂದ.
ನಾವು ಜೀವನದಲ್ಲಿ ಹೇಗಿರಬೇಕು, ಹೇಗಿರಬಾರದು ಮತ್ತು ಹೇಗಿರಬಹುದು-ಈ ವಿಷಯಗಳ ಬಗ್ಗೆ ಓದುಗರನ್ನು ನೇರವಾಗಿ ಮಾತನಾಡಿಸುತ್ತಾ, ಗುರುಗಳು ಶಿಷ್ಯರಿಗೆ ಹೇಳುವಂತೆ ತಿಳಿಯಾದ ಭಾಷೆಯಲ್ಲಿ ವಿವರಿಸುತ್ತಾರೆ ಡಾ. ಯಂಡಮೂರಿ.
ಮಕ್ಕಳಿಗೆ ತಾಯಿ ತಂದೆಯರ ಹಣ, ಪ್ರೀತಿ ಮಾತ್ರ ಸಾಲದು. ಮಕ್ಕಳ ಶಿಕ್ಷಣದಲ್ಲಿ ತಾಯಿತಂದೆಯರು ತೊಡಗಿಸಿಕೊಳ್ಳಬೇಕೆಂಬುದು ಯಂಡಮೂರಿಯವರ ಆಶಯ.
ಕೆಲವೊಮ್ಮೆ ಓದುಗರನ್ನು ನೇರವಾಗಿ ಮಾತಾಡಿಸುವಂತೆ ಬರೆದಿರುವ, ಬದುಕಿನ ಸೊಗಸನ್ನು ವಿವರಿಸಿರುವ ವಿಶಿಷ್ಟ ಲೇಖನ ಮಾಲೆ.
ಓ ಬದುಕೇ… ನೀನೆಷ್ಟು ಸೊಗಸು..!
ಯತಿರಾಜ್ ವೀರಾಂಬುಧಿ | Yathiraj Veerambudhi |
0 average based on 0 reviews.