
Category: | ಕನ್ನಡ |
Sub Category: | ನಾಟಕ |
Author: | Beluru Raghunandan |
Publisher: | Concve Media and Publishers |
Language: | Kannada |
Number of pages : | |
Publication Year: | 2025 |
Weight | 300 |
ISBN | |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
ದೇವಯಾನಿಯರ ಕಥೆಯಲ್ಲಿ 'ಮನುಷ್ಯರ ಮನದಾಳದಲ್ಲಿ ಹುದುಗಿರುವ ಆದಿಮ ವೈರುಧ್ಯ, ಪ್ರತಿರೋಧ ಮತ್ತು ವಿರೋಧಾಭಾಸಗಳು రను ಹೊಕ್ಕಾಗಿರುವುದರಿಂದ, ಅದು ಆಧುನಿಕ ಭಾರತೀಯ ಸಾಹಿತ್ಯ ನಾಟಕಗಳಲ್ಲಿ ಹೊಸ ಹೊಸ ಬಗೆಗಳಲ್ಲಿ ಮರುಕಳಿಸುತ್ತಾ ಬರುತ್ತಿವೆ. ಕನ್ನಡ ರಂಗಭೂಮಿಯಲ್ಲಿ ಈ ಆದ್ಯರಂಗಾಚಾರರು ಮತ್ತು Ade ಕಾರಾಡರು ಈ ಬಗೆಯ ನಾಟಕ ರಚನೆ ಮಾಡಿ ಅವು ರಂಗ ಪ್ರಯೋಗಗಳಿಗೂ ಒಳಗಾಗಿವೆ. ಬೇಲೂರು ರಘುನಂದನ ಅವರು ಈ ಹಳೆಯ ವಸ್ತುವನ್ನು ಹೊಸ. ದೃಷ್ಟಿಯಿಂದ ನೋಡಿದ್ದಾರೆ. ಇದು ಆದ್ಯರಂಗಾಚಾರ್ರರ ನಾಟಕದಂತೆ ವೈಚಾರಿಕ ನಾಟಕವಲ್ಲ. ಅಥವಾ ಗಿರೀಶ್ ಕಾರಾಡರ ಯಯಾತಿಯಂತೆ ಪಾಶ್ಚಿಮಾತ್ಯ ಅಸ್ತಿತ್ವವಾದಿ ಸಿದ್ಧಾಂತಕ್ಕೆ ಮಾಡಿದ ಭಾರತೀಯ ಕತೆಯ ಅನುವಾದವಲ್ಲ. ಪ್ರಸ್ತುತ ಕೃತಿಯಲ್ಲಿ, ಕಥೆಯೊಳಗಿನ ಪಾತ್ರ. ಸನ್ನಿವೇಶಗಳ ವೈರುಧ್ಯ ಮತ್ತು ಘಕ್ಷಣೆಗಳಿಗೆ ಆಳವಿಸ್ತಾರಗಳನ್ನು ನೀಡಿ ಈ ವ್ಯಸನಗಳ ಕಥೆಗೆ ಒಂದು ಇತ್ಯಾತ್ಮಕ ಅಂತ್ಯವನ್ನು ನೀಡಲು ರಘುನಂದನರು ಪ್ರಯತ್ನಿಸಿದ್ದಾರೆ. ಮೂಲ ಕತೆಯ ಜಾಡನ್ನೇ ಹಿಡಿದು ಮುಂದುವರೆದು ಪರಿಣಾಮದಲ್ಲಿ ಪೂರಿ ಬದಲಾವಣೆ ಮಾಡಿದ್ದಾರೆ. ಸಂಘರ ಅಂತಿಮವಾಗಿ ಸಹಬಾಳ್ವೆಯಲ್ಲಿ ಕೊನೆಗೊಳ್ಳುತ್ತದೆ. ఈ అంత్యవన్ను బలవంతెవాసి ಹೇರದೆ ಮೂಲ ಕತೆಯ ನೂಲುಗಳನ್ನು ಹೊಸ ಬಗೆಯ ನೇಯ್ದೆಯಲ್ಲಿ ಅಳವಡಿಸಿರುವುದು ಮೆಚ್ಚಿನ ವಿಪ್ರಯ. ಸಾಹಿತ್ಯವಾಗಿ ಶಕ್ತವಾಗಿರುವ खंड ನಾಟಕ ಕೃತಿ ರಂಗಕೃತಿಯಾಗಿಯೂ ಬೆಳಗಲಿ ಎಂದು ಹಾರೈಸುತ್ತೇನೆ'
-ಎಚ್.ಎಸ್.ಶಿವಪ್ರಕಾಶ್
Beluru Raghunandan |
0 average based on 0 reviews.