ಅದು 1939ನೇ ಇಸವಿ. ದೆಹಲಿಯ ಬ್ರಿಟಿಷ್ ಅಧಿಕಾರಿಯ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಚಲಪತಿಯನ್ನು ಜರ್ಮನಿಯು ಆಕ್ರಮಿಸಿಕೊಂಡಿದ್ದ ಆಸ್ಟ್ರಿಯಾದ ಸಾಲ್ಬರ್ಗ್ ಸ್ವಶ (ಗೂಢಚಾರ)ನಾಗಿ ಕಳುಹಿಸುತ್ತಾನೆ ಆ ಬ್ರಿಟಿಷ್ ಅಧಿಕಾರಿ. ಜರ್ಮನ್ ಸೈನಿಕರ ಗುಟ್ಟುಗಳನ್ನು ದೇಶಪ್ರೇಮಿ ಆಸ್ಟ್ರಿಯನ್ನರಿಗೆ ರವಾನೆ ಮಾಡುತ್ತಿದ್ದ ಚಲಪತಿಯನ್ನು ಸೈನಿಕರು ಹಿಡಿಯಲು ಸನ್ನಾಹ ನಡೆಸುತ್ತಾರೆ. ಆಗ ಜೀವ ಉಳಿಸಿಕೊಳ್ಳಲು ಈ ಸ್ವಶನು ಮಾಡುವ ಸಾಹಸಗಳು... ಕುತೂಹಲಭರಿತ ಕಾದಂಬರಿ....
| Category: | ಕನ್ನಡ |
| Sub Category: | ಕಾದಂಬರಿ |
| Author: | ಯತಿರಾಜ್ ವೀರಾಂಬುಧಿ | Yathiraj Veerambudhi |
| Publisher: | Shrinidhi Publications | ಶ್ರೀನಿಧಿ ಪಬ್ಲಿಕೇಷನ್ಸ್ |
| Language: | Kannada |
| Number of pages : | |
| Publication Year: | 2025 |
| Weight | 300 |
| ISBN | |
| Book type | Paperback |
Delivery between 2-6 Days
No returns accepted. Please refer our full policy
Your payments are 100% secure
ಯತಿರಾಜ್ ವೀರಾಂಬುಧಿ | Yathiraj Veerambudhi |
0 average based on 0 reviews.