• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    

  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    

ವೀರ ಬಲ್ಲಾಳ | Veera Ballaala

Book short description

ಹೊಯ್ಸಳ ದೊರೆಗಳಲ್ಲಿ ರಾಜ್ಯವನ್ನು ವಿಸ್ತರಿಸಿ ಸಾಮ್ರಾಜ್ಯವನ್ನಾಗಿ ಮಾರ್ಪಡಿಸುವ ಮನಸ್ಸು ವಿಷ್ಣುವರ್ಧನನಿಗಿತ್ತು. ಅದಕ್ಕಾಗಿ ಅವನು ನಿರಂತರ ಪ್ರಯತ್ನವನ್ನೂ ಮಾಡಿದ್ದ ಆದರೆ ಕಲ್ಯಾಣದ ಚಾಲುಕ್ಯ ಚಕ್ರವರ್ತಿ ಆರನಯ ವಿಕ್ರಮಾದಿತ್ಯ ಅವನ ಮಹದಾನೆಯ ಮೇಲೆ ತಣ್ಣೀರೆರಚಿದ. ಅವನು ಕೊನೆಯವರೆಗೂ ಕಲ್ಯಾಣ ಚಾಲುಕ್ಯರ ಸಾಮಂತನಾಗಿ ಉಳಿಯಬೇಕಾಯಿತು. ವಿಷ್ಣುವರ್ಧನನ ಮರಣದ ನಂತರ ಹೊಯ್ಸಳ ಸಿಂಹಾಸನವನ್ನೇರಿದ ಇಮ್ಮಡಿ ನರಸಿಂಹ ತಂದೆಗೆ ತಕ್ಕ ಮಗನಾಗಿರಲಿಲ್ಲ. ಅವನು ಸಿಂಹಾಸನ ದೊರಕಿಸಿದ ಅಧಿಕಾರವನ್ನು ತನ್ನ ಸುಖ ಲೋಲುಪತೆಗಾಗಿ ಕಳೆದ.

Category: ವೀರಲೋಕ ಪುಸ್ತಕಗಳು
Sub Category: ಇತಿಹಾಸ
Author: ಲಕ್ಷ್ಮಣ ಕೌಂಟೆ | Lakshmana Kaunte
Publisher: ವೀರಲೋಕ | Veeraloka
Language: Kannada
Number of pages :
Publication Year: 2025
Weight 400
ISBN 9789348 355225
Book type Paperback
share it
100% SECURE PAYMENT

₹450 0% off

₹389

quantity

Pan India Shipping

Delivery between 2-6 Days

Return Policy

No returns accepted. Please refer our full policy

Secure Payments

Your payments are 100% secure

ವೀರ ಬಲ್ಲಾಳ | Veera Ballaala
₹450   ₹389  % off