ಬುದ್ಧನ ಕಾಲಾನಂತರದ ಕಥೆಯುಳ್ಳ, ಹೆಚ್ಚು ಬಳಸಲ್ಪಡದ ಕಥಾವಸ್ತುವನ್ನು ಹೆಣೆದುಕೊಂಡು ಅಧ್ಯಯನದ ಮುಖಾಂತರವೇ ರಚಿಸಲ್ಪಟ್ಟ ಐತಿಹಾಸಿಕ ಕಾದಂಬರಿ ‘ಮಹಾವಿನಾಶ’. ಗೌತಮಬುದ್ಧನ ಪರಿನಿರ್ವಾಣದ ನಂತರದ ಕಾಲದಿಂದ ಮುಂದಿನ ಐದಾರು ನೂರು ವರ್ಷದ ಕಥಾ ಹಂದರವನ್ನು ಹೊಂದಿದೆ.
ಬುದ್ಧನ ಕಾಲಾನಂತರದ ಕಥೆಯುಳ್ಳ, ಹೆಚ್ಚು ಬಳಸಲ್ಪಡದ ಕಥಾವಸ್ತುವನ್ನು ಹೆಣೆದುಕೊಂಡು ಅಧ್ಯಯನದ ಮುಖಾಂತರವೇ ರಚಿಸಲ್ಪಟ್ಟ ಐತಿಹಾಸಿಕ ಕಾದಂಬರಿ ‘ಮಹಾವಿನಾಶ’. ಗೌತಮಬುದ್ಧನ ಪರಿನಿರ್ವಾಣದ ನಂತರದ ಕಾಲದಿಂದ ಮುಂದಿನ ಐದಾರು ನೂರು ವರ್ಷದ ಕಥಾ ಹಂದರವನ್ನು ಹೊಂದಿದೆ