ತೃತೀಯ ಅಂಗಿಗಳ ಒಳತೋಟಿ, ಹಣ್ಣಿನ ಬೇಗುದಿ, ಎಳೆಮನದ ತೊಳಲಾಟ, ಮನೋವೈದ್ಯಕೀಯ ಒಳನೋಟ… ಹೀಗೆ ವಿವಿಧ ವಸ್ತುಗಳ ಎಳೆ ಹಿಡಿದು ನಡೆದಿದ್ದಾರೆ ಸದಾಶಿವ ಸೊರಟೂರು, ಇಲ್ಲನ ಕಥೆಗಳಲ್ಲಿ ಕಲಾತ್ಮಕತೆ ಇದೆ. ಸುಲಅತ ಭಾಷೆ, ಮಾನವೀಯ ಮೌಲ್ಯಗಳ ಐಸಿ ಕಥನಗಾರಿಕೆಯ ಅಂದ ಹೆಚ್ಚಿಸಿವೆ. ವಾಸ್ತವ ಲೋಕದ ತಲ್ಲಣಗಳು ಇಲ್ಲ ಕಥೆಗಳಾಗಿವೆ. ಬಹುತ್ವದ ಪದರು ಪದರುಗಳು ಕಥೆಗಳಾಗಿ ಅನಾವರಣಗೊಳ್ಳುವ ಈ ಬಗೆ ಹೃದ್ಯ.
nil
#