ಪ್ರೊ ಬಿ ಗಂಗಾಧರಮೂರ್ತಿ ಪ್ರೊ.ಬಿ.ಗಂಗಾಧರಮೂರ್ತಿ ಗೌರಿಬಿದನೂರು ನ್ಯಾಷನಲ್ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿ 2003ರಲ್ಲಿ ನಿವೃತ್ತರಾದ ಪ್ರೊ.ಬಿ.ಗಂಗಾಧರಮೂರ್ತಿಯವರು ಕಳೆದ ನಾಲ್ಕು ದಶಕಗಳಿಂದ ಬಂಡಾಯ ಸಾಹಿತ್ಯ, ದಲಿತ ಚಳುವಳಿ, ಜನವಿಜ್ಞಾನ ಚಳುವಳಿ, ವಿಚಾರವಾದಿ ಚಳುವಳಿಯಂತಹ ಪ್ರಗತಿಪರ ಚಳುವಳಿಗಳಲ್ಲಿ ಕ್ರಿಯಾಶೀಲರಾಗಿ ಭಾಗವಹಿಸಿದವರು. ಬರಹಗಾರರಾಗಿ, ಸಂಸ್ಕೃತಿ ಚಿಂತಕರಾಗಿ, ಅನುವಾದಕರಾಗಿ, ಸಂಪಾದಕರಾಗಿ ಕನ್ನಡ ಸಾಹಿತ್ಯಕ್ಕೆ ಗಮನಾರ್ಹ ಕೊಡುಗೆ ನೀಡಿರುವ ಇವರು 'ಭಾರತ ಜ್ಞಾನ ವಿಜ್ಞಾನ ಸಮಿತಿ'ಯು ಪ್ರಕಟಿಸುತ್ತಿರುವ ಮಾಸಪತ್ರಿಕೆಗೆ Read More...