ವೈ ಎನ್ ಮಧುಸೂಧನ 1987ರಲ್ಲಿ, ಜನಿಸಿದ ಮಧುಸೂಧನ್ ವೈ ಎನ್ ಮೂಲತಃ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಯರಗುಂಟೆ ಗ್ರಾಮದವರು.ತುಮಕೂರಿನ ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ, ಇವರ ಚೊಚ್ಚಲ ಕೃತಿ ಕಾರೇಹಣ್ಣು" ಕಥಾ ಸಂಕಲನವು 2019ರ 'ಈ ಹೊತ್ತಿಗೆ' ಕಥಾ ಸಂಕಲನ ಪ್ರಶಸ್ತಿಗೆ ಭಾಜನವಾಗಿದೆ. 'ಬಹುರೂಪಿ'ಯಿಂದ ಪ್ರಕಟವಾಗುತ್ತಿರುವ `ಫೀಫೋ' ಮಧು ಅವರ ಎರಡನೆಯ ಕಥಾ ಸಂಕಲನ.