• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
ತನ್ನ ಬಲೆ ತಾನೆ ಬಲಿ | Tanna Bale Taane bali

ಕಮಲನಯನ ಕಣ್ಣಿಟ್ಟಿದ್ದ ಸಂನ್ಯಾಸಿ ಒಳ್ಳೆಯವನೋ? ಕೆಟ್ಟವನೋ? ಕೆಲವೊಮ್ಮೆ ಒಳ್ಳೆಯವನಾಗಿಯೂ, ಕೆಲವೊಮ್ಮೆ ದುಷ್ಟನಾಗಿಯೂ ಕಾಣುವ ಸಂನ್ಯಾಸಿಯು ಎರಡು ವ್ಯಕ್ತಿತ್ವವುಳ್ಳವನೇ? ಕಮಲನಯನ ಮತ್ತು ಅವನ ಗುಂಪು ಶೋಧಿಸಿದಾಗ ದೊರಕುವ ಆಘಾತಕರ ಸತ್ಯಗಳು. ಬಲೆಯನ್ನು ಇತರರನ್ನು ಹಿಡಿಯಲು ಹರಡಿದರೂ ಅದು ಮೊದಲು ಬಲೆ ಹರಡಿದವನನ್ನೇ ಬಲಿ ತೆಗೆದುಕೊಳ್ಳುವುದೇನು?

₹170   ₹151

ತುಬ್ಬು |Tubbu

ತನ್ನ ಮಾಲೀಕನ ಮಗಳನ್ನು ಪತ್ತೆ (ತುಬ್ಬು) ಹಚ್ಚಲು ಮಾನವ್ ಬೆಂಗಳೂರಿನಿಂದ ಅಮೆರಿಕಾಗೆ ಹೋಗುತ್ತಾನೆ. ಅವಳು ಹೇಗಿರುವಳೆಂದೂ, ಎಲ್ಲಿರುವಳೆಂದೂ ತಿಳಿಯದಿದ್ದ ಅವನು ಅಮೆರಿಕಾದ ಅನೇಕ ಊರುಗಳಿಗೂ, ಕದ್ದು ಮೆಕ್ಸಿಕೋಗೂ, ನಂತರ ಮತ್ತೊಂದುಖಂಡಕ್ಕೂ ಹೋಗುತ್ತಾನೆ. ಅವನ ಪ್ರಯತ್ನದಲ್ಲಿ ಅವನು ಸಾಫಲ್ಯಕಂಡನೇ? ಆಸಕ್ತಿಕರ, ಮಾಹಿತಿಪೂರ್ಣ ಕಾದಂಬರಿ...

₹170   ₹151

ಪಶ್ಚಾತ್ತಾಪದ ಪ್ರಾಯಶ್ಚಿತ್ತ | Paschattapada Prayaschitta

ಐವತ್ತರ ಜೇಬುಗಳ್ಳ ಹರಿಕೇದಾರನಿಗೆ ಇದ್ದಕ್ಕಿದ್ದಂತೆ ಪಂಚೇಂದ್ರಿಯಗಳು ಕೆಲಸ ಮಾಡದಿದ್ದಾಗ 'ಗಾಬರಿಯಾಗುತ್ತಾನೆ. ತನ್ನ ಪಾಪಗಳಿಗೆ ಪಶ್ಚಾತ್ತಾಪಪಟ್ಟು ಪ್ರಾಯಶ್ಚಿತ್ತ ಮಾಡಿಕೊಳ್ಳಲು ನಿರ್ಧರಿಸುತ್ತಾನೆ. ಅವನನ್ನು ಅದು ದೇಶದ ಅನೇಕ ಊರುಗಳಿಗೆ ಕರೆದೊಯ್ಯುತ್ತದೆ. ಅವನ ಈ ಪ್ರಯಾಣದ ಕೊನೆ ಏನು? ಯತಿರಾಜ್ ವೀರಾಂಬುಧಿ ಬರೆದಆಸಕ್ತಿಕರ ಕಾದಂಬರಿ

₹170   ₹151

ರಹಸ್ಯ ಕೂಟ | Rahasya Koota

ನಗರದಲ್ಲಿ ನಡೆಯುವ ಅನೇಕ ರೀತಿಯ ಮೋಸಗಳು, ದರೋಡೆ, ಸುಲಿಗೆ, ಕೊಲೆ, ಭಯೋತ್ಪಾದನೆ. ಇವನ್ನು ತಡೆಯಲು, ಜನಸಾಮಾನ್ಯರಿಗೆ ರಕ್ಷಣೆಕೊಡಲು, ಅವರಿಗೆ ಸತ್ಯ ತಿಳಿಸಲು ಅನೇಕ ಪ್ರಯತ್ನಗಳನ್ನು ಮಾಡುವಗುಟ್ಟಿನ ಗುಂಪು – ರಹಸ್ಯಕೂಟ. ಜನಸಾಮಾನ್ಯರು ಎದುರಿಸುವ ದೈನಂದಿನ ಅನೇಕ ಸಮಸ್ಯೆಗಳಿಗೆ ತಮ್ಮದೇಯಾದ ರೀತಿಯಲ್ಲಿ ಪರಿಹಾರ ನೀಡಲುಯತ್ನಿಸುವ ಕಾದಂಬರಿ

₹170   ₹151

ಸಂತನ ಗತ ಪಾಪಿಯ ಭವಿಷ್ಯ | Santana gata papiya Bhavishya

ತನ್ನ ತಾಯ್ತಂದೆಯರೊಂದಿಗೆ ದುಷ್ಟ ಕೆಲಸಗಳಲ್ಲಿ ಪಾಲ್ಗೊಂಡ ಹದಿನೆಂಟರ ಕೃಷ್ಣಮುರಳಿಯು ಕೊಲೆಯ ಪ್ರಯತ್ನಕ್ಕೆ ಒಳಗಾಗಿ, ವಿದ್ಯಾಧಾಮವನ್ನು ನಡೆಸುತ್ತಿದ್ದ ಗುಣಶೇಖರಂ ಮಡಿಲಿಗೆ ಬಂದು ಬೀಳುತ್ತಾನೆ. ಆದರೆ ಈಗ ಸಂತರಂತಿರುವ ಗುಣಶೇಖರರ ಗತವು ಎಷ್ಟ ಭಯಾನಕವಾದದ್ದು!

₹170   ₹151

ಸ್ವಶ | Swasha

ಅದು 1939ನೇ ಇಸವಿ. ದೆಹಲಿಯ ಬ್ರಿಟಿಷ್ ಅಧಿಕಾರಿಯ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಚಲಪತಿಯನ್ನು ಜರ್ಮನಿಯು ಆಕ್ರಮಿಸಿಕೊಂಡಿದ್ದ ಆಸ್ಟ್ರಿಯಾದ ಸಾಲ್ಬರ್ಗ್ ಸ್ವಶ (ಗೂಢಚಾರ)ನಾಗಿ ಕಳುಹಿಸುತ್ತಾನೆ ಆ ಬ್ರಿಟಿಷ್ ಅಧಿಕಾರಿ. ಜರ್ಮನ್ ಸೈನಿಕರ ಗುಟ್ಟುಗಳನ್ನು ದೇಶಪ್ರೇಮಿ ಆಸ್ಟ್ರಿಯನ್ನರಿಗೆ ರವಾನೆ ಮಾಡುತ್ತಿದ್ದ ಚಲಪತಿಯನ್ನು ಸೈನಿಕರು ಹಿಡಿಯಲು ಸನ್ನಾಹ ನಡೆಸುತ್ತಾರೆ. ಆಗ ಜೀವ ಉಳಿಸಿಕೊಳ್ಳಲು ಈ ಸ್ವಶನು ಮಾಡುವ ಸಾಹಸಗಳು... ಕುತೂಹಲಭರಿತ ಕಾದಂಬರಿ....

₹170   ₹151