ಕತೆಗಾರಿಕೆಯ ಕೌಶಲವನ್ನು ಕತೆಗಾರನ ಆಳವಾದ ಸಂವೇದನಾಶೀಲತೆಯನ್ನು, ಸಮಾಜಮುಖಿಯಾದ ನೈಜ ಕಾಳಜಿಯನ್ನು ಹೊಂದಿರುವ ಗಟ್ಟಿಯಾದ ಕಥಾವಸ್ತುವುಳ್ಳ ಕತೆಗಳು ಸಂಕಲನದ ಮಹತ್ವವನ್ನು ಹೆಚ್ಚಿಸಿವೆ. ಪ್ರಕಾಶ ಅವರು ನೆಲಮೂಲದ ಸಂಸ್ಕೃತಿಯ ಸತ್ವದಿಂದ ವಿಶೇಷವಾಗಿ ಪುಷ್ಟಿಗೊಂಡವರು.