nil
ಬಹಳ ಹಿಂದೆ ಪೂರ್ಣಚಂದ್ರ ತೇಜಸ್ವಿಯವರಿಗೊಂದು ಪ್ರಶ್ನೆ ಕೇಳಿದ್ದೆ. “ನೀವು ಮೊದಮೊದಲು ಕಥೆ, ಕಾದಂಬರಿ, ಕಾವ್ಯ, ನಾಟಕ ಇತ್ಯಾದಿಗಳನ್ನು ಬರೆದವರು. ನಿಧಾನವಾಗಿ ಈಗ ನಿಮ್ಮ ಮನಸ್ಥಿತಿ ಬರೀ ಪರಿಸರಕ್ಕಷ್ಟೇ ಸೀಮಿತವಾದಂತಿದೆ. ಏನು ಕಾರಣ?” ಎಂದು. “ಕಾವ್ಯ, ಕಾದಂಬರಿ, ಕಥೆ ಇವೆಲ್ಲ ಮನುಷ್ಯ ತಲೆ, ಸೃಜನಶೀಲತೆಯ ಕೆನೆಪದರ, ತಲೆ ಉಳಿದಾಗ ಮಾತ್ರ ಇವೆಲ್ಲ ಹುಟ್ಟುತ್ತದೆ.