• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
KURUKSHETRA-1 | ಕುರುಕ್ಷೇತ್ರ -1

ಹದಿನೆಂಟು ದಿನದ ಯುದ್ಧ. ಹದಿನೆಂಟು ಅಕ್ಷೌಹಿಣೀ ಸೈನ್ಯ. ಅತಿರಥ-ಮಹಾರಥರ ಘನೋಪಸ್ಥಿತಿ. ಐದು ತಲೆಮಾರಿನ ಯೋಧರ ಸಮ್ಮಿಲನ. ಒಟ್ಟು ಸತ್ತವರು ಅರವತ್ತೆರಡು ಕೋಟಿ ಜನ. ಆನೆ-ಕುದುರೆಗಳ ಲೆಕ್ಕವಿಲ್ಲ. ಕೊನೆಗೆ ಉಳಿದಿದ್ದು ಬೆರಳೆಣಿಕೆಯ ಜನರಷ್ಟೇ. ಇದು ಕುರುಕ್ಷೇತ್ರದ ಯುದ್ಧದ ಕಥೆ. ಧರ್ಮಕ್ಷೇತ್ರದಲ್ಲಿ ಧರ್ಮರಕ್ಷೆಗಾಗಿ ನಡೆದ ಈ ಮಹಾಯುದ್ಧ ವಾಸ್ತವವಾಗಿ ನಡೆದಿದ್ದು ಹೇಗೆ? ಮಹಾಭಾರತ ವಿವರಿಸುವ ಮಾಹಿತಿಗಳ ಸಂಗಮವೇ ಈ ಕೃತಿ.

₹300   ₹267

Buy Now
L : ಜೋಗಿ

nil

₹150   ₹134

Buy Now
LOVE | ಲವ್

ಒಂದು ಉದ್ಯಾನದ ಹಲವಾರು ಹೂಗಳ ನಡುವೆ ನಮ್ಮ ಕಣ್ಣಿಗೆ ಸುಂದರವಾಗಿ ಕಂಡ ಹೂವನ್ನು ಮೆಚ್ಚುವುದು, ಅದರ ಗಿಡಕ್ಕೆ ನೀರುಣಿಸುವುದು-ಪ್ರೇಮ. ಆ ಹೂವನ್ನು ಕಿತ್ತು ನಮ್ಮ ಬಳಿ ಇಟ್ಟುಕೊಳ್ಳುವುದು-ಕಾಮ. ಅದೇ ಉದ್ಯಾನದಲ್ಲಿ ಎಲ್ಲ ಹೂಗಳೂ ಸುಂದರವಾಗಿ ಕಂಡು, ಎಲ್ಲವನ್ನೂ ಮೆಚ್ಚಿ, ಎಲ್ಲ ಹೂಗಿಡಗಳಿಗೂ ನೀರುಣಿಸುವುದು-ಅಧ್ಯಾತ್ಮ.

₹225   ₹200

Buy Now
Only ಪಾಲಿಟಿಕ್ಸ್ | Only politics

ಗೋಪಾಲಕೃಷ್ಣ ಕುಂಟಿನಿ

₹200   ₹178

Buy Now
PoK: ಕಾಣದ ರೇಖೆಯ ಕಥನ | oK: Kaanada Rekheya Kathana

ಪ್ರಧಾನಿ ನೆಹರೂ ಆಗ ಮಾಡಿದ ಎರಡು ತಪ್ಪುಗಳು ಐತಿಹಾಸಿಕ ಪ್ರಮಾದಕ್ಕೆ ಕಾರಣವಾದವು. ಝೀಲಂ ನದಿಯನ್ನು ದಾಟಿ ಮುಂದೆ ಹೋಗದಂತೆ ನೆಹರೂ ಮಿಲಿಟರಿಗೆ ಆದೇಶಿಸಿದರು. ನುಸುಳುಕೋರರನ್ನು ಹೊಡೆದು ಓಡಿಸುವ ಬದಲು ವಿಶ್ವಸಂಸ್ಥೆಯನ್ನು ಮಧ್ಯಸ್ಥಿಕೆಗೆ ಕರೆದರು. ಸಂಚುಕೋರರು ತೋಡಿದ ಹಳ್ಳಕ್ಕೆ ನೆಹರೂ ಬಿದ್ದರು, ದೇಶವೂ ಬಿತ್ತು. ಯಾವತ್ತೂ LoC is not a legally recognised border. ಮೂರುಮೂರು ಬಾರಿ ಯುದ್ಧಗಳಾದವು, ಮೂರು ಮೂರು ಬಾರಿ ದೇಶ ವಿಭಜನೆಯಾಯಿತು. ತಾಷ್ಕೆಂಟ್ ಒಪ್ಪಂದ, ಸಿಮ್ಲಾ ಒಪ್ಪಂದ ಅಂತ ಸಹಿಯ ಮೇಲೆ ಸಹಿ ಹಾಕಲಾಯಿತು. ಎಲ್ ಒ ಸಿ ವಿಚಾರ ಹಾಗೇ ಉಳಿಯಿತು. ಪಿಒಕೆ ಅಲ್ಲೇ ಉಳಿಯಿತು. ಭಯೋತ್ಪಾದಕರ ಹೆಬ್ಬಾಗಿಲು ಇನ್ನೂ ಈಗಲೂ ತೆರೆದೇ ಇದೆ.

₹120   ₹107

Buy Now
ಅಂಕುರ|Ankura

nil

₹250   ₹223

Buy Now
ಅಕ್ಷಯ ಕಾವ್ಯ \ Akshaya kavya

ತಿರುಮಲೇಶ್ ಕೆ ವಿ

₹350   ₹312

Buy Now