nil
#
'ಕ್ರಮಣ' ಈ ಕೃತಿಯ ಲೇಖಕರಾದ ಭಾರದ್ವಾಜ ಕೆ. ಆನಂದತೀರ್ಥ, ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕಣಿವೆ ಗ್ರಾಮದ ನಿವಾಸಿ, ಕೆ. ಆನಂದತೀರ್ಥ ಮತ್ತು ಸುಮಿತ್ರಮ್ಮ ದಂಪತಿಯ ಮಗ. ಎಂ.ಎ. ಪದವೀಧರ ಭಾರದ್ವಾಜರಿಗೆ ಕೃಷಿ, ಪತ್ರಿಕೋದ್ಯಮ, ಬರವಣಿಗೆ, ಪ್ರವಾಸ ಎಲ್ಲವೂ ಹವ್ಯಾಸ. ಇವರ ಅವನಿ?ಗೆ (ಕವನ ಸಂಕಲನ), ನೆನಪುಗಳು ಮಾಸುವ ಮುನ್ನ (ಎಂ.ಸಿ. ನಾಣಯ್ಯ ಅವರ ಜೀವನ ಚರಿತ್ರೆಯ ನಿರೂಪಣೆ) ಕಾನನದ ಅಂಚಿನಲ್ಲಿ (ಕಾದಂಬರಿ), ಕಳೆದುಕೊಂಡವರು (ಕಾದಂಬರಿ), ಕಣಿವೆಯ ಆಳದಿಂದ (ಅಂಕಣ ಬರಹಗಳ ಸಂಗ್ರಹ), ಕನವರಿಕೆಗಳು (ಲಲಿತ ಪ್ರಬಂಧಗಳ ಸಂಗ್ರಹ), ಕಂದಿಲು (ಕೆಲವು ನಿವೃತ್ತ ಶಿಕ್ಷಕರ ಸಂಕ್ಷಿಪ್ತ ಜೀವನ ಚರಿತ್ರೆ), ಕೌತುಕವಲ್ಲದ ಕ್ಷಣಗಳು (ಲಲಿತ ಪ್ರಬಂಧಗಳ ಸಂಗ್ರಹ), ನೀರು ನುಗ್ಗಿದ ಮೇಲೆ (ಪ್ರಬಂಧಗಳ ಸಂಗ್ರಹ) ಹಾಗೂ ಕರೋನಯ್ಯ ಬಂದವಿಗೆ (ಕಾದಂಬರಿ), ಸಂದಾಯಿ (ಕಾದಂಬರಿ) ಈಗಾಗಲೇ ಪ್ರಕಟವಾಗಿದೆ. (ಕಾದಂಬರಿ), ಕಂದಕ ಈಗಾಗಲೇ ಪ್ರಕಟವಾಗಿದೆ.
ಡಾ. ಎಚ್ .ಎಸ್.ಅನುಪಮಾ
ಕ್ರಿಕೆಟ್ ಅಂದರೆ ಕೇವಲ ರನ್ನು ವಿಕೆಟ್ಟು ಬಾಲ್ಗಳ ಆಟವಲ್ಲ, ಅಲ್ಲಿ ದೊಡ್ಡದೊಂದು ಇತಿಹಾಸ, ದಾಖಲೆ, ಕೌತುಕ, ಸ್ವಾರಸ್ಯ, ರೋಚಕ ಕಥನ, ವಿವಾದ, ಆಕ್ರೋಶ, ಸೇಡು, ಜೋಶ್, ತಮಾಷೆ, ಪರಿಶ್ರಮ… ಎಲ್ಲವೂ ಇದೆ.
Showing 1351 to 1380 of 5052 results