• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಡಾ|| ಎಚ್ಚೆಸ್ವಿ ಅವರ ಗೀತರೂಪಕಗಳು | Dr.HSV avara Geetharopakagalu

ಈ ಐದೂ ರುಪಕಗಳಲ್ಲಿ ನಾನು ಕಂಡ ಕಾಣೆ ಶಾಂತಿಯ ಸಂವೇದನೆ. ಮೊದಲ ರಂಗರೂಪ ಮಾನವತೆಯ ಕವಿ ಪುತಿನ ಅವರ ಜೀವನವ ಆಧರಿಸಿದ್ದು. ಅಲ್ಲಿ ಫಲಾಪೇಕ್ಷೆಗಳಿಲ್ಲದ ಸ್ವೀಕೃತಿ ಮತ್ತು ಜೀವನ ರಾಗದೊಳು ಭವದ ಮಾಯೆ ಇಲ್ಲದಂತ ನಾದದ ಬೇಡಿಕೆ, ಇದು ಕೂಡಾ ಶಾಂತಿಯ ಬಯಕೆ. ಅದನು ಕವಿ ಕಾಣುವುದು, ಆತನ ಕೃತಿಯ ಉಳಿಯುವಿಕೆಯಲ್ಲಿ. ಇದೇ ಭಾವದೊಳಿದೆ ಜಿ ಎಸ್ ಎಸ್ ಅವರ ಕುರಿತ ಕಾವ್ಯ ರೂಪಕ. ಕವಿ ಅದೃಶ್ಯನಾದರೂ ಆತನ ಕಾವ್ಯ ಜನಸಮುದಾಯದಲ್ಲಿ ಕಾಣಿಕೆಯಾಗಿರುತ್ತದೆ. ಗೀತನಾಟಕವಾಗಿರುವ "ಧ್ರುವನ ದಾರಿ", ಸಾಧಿಸುವ ಛಲವಿದ್ದಾಗ, ಗುರಿಯ ದಾರಿ ಸ್ಪಷ್ಟ ಗೋಚರ. ಹಾಗೇನೇ "ಗಂಗಾತರಂಗವು" ಹೇಗೆ ನೆಲವ ಮುಟ್ಟಿದ ಗಂಗೆ ಜೀವ ಜಂತುಗಳಿಗೆ ಜೀವ ಸೆಲೆಯಾಗಿ, ಲೋಕ ಪಾಲಿನಿಯಾಗಿ, ಶುಭದಾಯಿನಿ ಎಂಬದನ್ನು ಕಾಣಿಸಲಾಗಿದೆ. ಕೊನೆಯದು ಭೀಮ ದುರ್ಯೋಧನರ ನಡುವಿನ ಅಂತಿಮ ಸಂಗ್ರಾಮದ ಗಧಾಯುದ್ಧದ ಚಿತ್ರಣ. ಯುದ್ಧದಲ್ಲಿನ ಸೋಲು ಗೆಲುವಿಗೆ ಅರ್ಥವಿಲ್ಲ, ಆಸನ ಇರುವವರೆಗೆ ಯುದ್ಧ ನಿಲ್ಲದು, ಅದಕ್ಕೆ ಶೂನ್ಯ ಸಿಂಹಾಸನವೊಂದೇ ಉಳಿಯುವುದು, ಅದೂ ಅಲ್ಲಮನ ಶೂನ್ಯ ಸಿಂಹಾಸನ ಮಾತ್ರ ಎಂಬ ಚಿತ್ರಣ ಕಾಣುತ್ತೇವೆ. ಒಟ್ಟಿನಲ್ಲಿ ಇವೆಲ್ಲವೂ ರ೦ಗದ ಮೇಲೆ ರೂಪುಗೊಂಡಾಗ ಸಾರ್ಥಕತೆಯ ಭಾವ. ಹಾಗೇನೆ ರಂಗಕರ್ಮಿಗಳಿಗೊಂದು ಆಹ್ವಾನ. ಅದು ಸಾಧ್ಯವಾಗಲಿ. ಶ್ರೀಪತಿ ಮಂಜನಬೈಲು ನಟ, ರಂಗ ನಿರ್ದೇಶಕ

₹160   ₹136

ಡಾಕ್ಟರ್

nil

₹100   ₹89

ಡುಂಡಿ | Dundi

#

₹95   ₹85

ಡೆಡ್‌ಲೈನ್ ಕತೆಗಳು | Deadline Kathegalu

ಸಂಜಯ ಈ ಕಾಲದ ಯುವ ಕತೆಗಾರ, ಆತನ ಕಥನ ಶಕ್ತಿ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಅವನ ಕತೆಗಳು ವಿದ್ಯಾರ್ಥಿ ಕಥಾ ಪ್ರಶಸ್ತಿಗಳನ್ನು ಪಡೆದಿವೆ. ಸಿದ್ದ ಸೂತ್ರಗಳನ್ನು ಯಾವ ಮುಲಾಜಿಲ್ಲದೆ ಸೈಡಿಗೆ ತಳ್ಳಿ, ತನ್ನದೇ ಭಾಷೆ ಮತ್ತು ನರೇಷನ್ ಮೂಲಕ ಹೊಸ ಕತೆ ಅಲ್ಲದಿದ್ದರೂ ಹೊಸತನ ಕೂಡಿರುವ ಕತೆಗಳನ್ನು ಕಟ್ಟಿದ್ದಾನೆ. ತನ್ನ ಜೀವನಾನುಭವಕ್ಕೆ ಎಟುಕಿದಷ್ಟು ಭಾಷೆಯನ್ನು ಅತಿ ನಾಜೂಕಾಗಿ, ಅಷ್ಟೇ ಚುರುಕಾಗಿಯೂ ಬಳಸಿದ್ದಾನೆ. 'ದ್ಯಾಮಜ್ಜಿ ಪುರಾಣ' 'ಗುಲ್ಕಮ್ಮ' 'ನೀರಿಲ್ಲದ ನದಿಯ ಊರಿಂದ ನಡೆದು ಬಂದವರು' 'ಕಲ‌ರ್ ಕಲರ್ ಬಲೂನ್' 'ಉದ್ಭವ ಸೇತುವೆ' ಕತೆಗಳಲ್ಲಿ ಸ್ಪಷ್ಟವಾಗಿ ನೇರವಾಗಿ ಎಲ್ಲ ಕಾಲಕ್ಕೂ ಸಲ್ಲುವ ಕಥೆಗಾರನಾಗಿ ಸಂಜಯ್ ಕಾಣಿಸಿಕೊಳ್ಳುತ್ತಾನೆ. ಸಂಜಯನ ಎಷ್ಟೋ ಕತೆಗಳು ಪದಮಿತಿಗೆ, ಡೆಡ್ ಲೈನ್ ಇಟ್ಟುಕೊಂಡು ಸ್ಪರ್ಧೆಗಾಗಿ ಬರೆದ ಕತೆಗಳೇ ಆಗಿವೆ. ಹಾಗಾಗಿ ಕೆಲವು ಮಾದರಿಗೆ, ಇಂತಹ ಪತ್ರಿಕೆಗಳಿಗೆ ಇಂಥ ಕಥಾವಸ್ತು ಇದ್ರೆ ಗೆಲ್ಲುವುದು ಎಂಬ ಸಹಜ ಆಸೆಯಿಂದ ಕಟ್ಟಿದ ಕತೆಗಳು. ಅವು ಕೂಡ ಕೆಲವೊಂದು ಸಲ ಸಂಜಯನ ಅಸೆಯನ್ನು ಮಣಿಸಿ ಅವನೊಳಗಿನ ಕತೆಗಾರನ್ನು ಗೆಲ್ಲಿಸಿವೆ. ಹಾಗಾಗಿ ಕತೆಗಳು ಗೆದ್ದಿವೆ..! ಜಯರಾಮಚಾರಿ ಮುನ್ನುಡಿಯಿಂದ

₹150   ₹134

ಡ್ರಾಕುಲ | Drakula

nil

₹295   ₹263

ತಂತಿ | Thanthi

nil

₹50   ₹45