• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಧರ್ಮ/dharma/

#

₹100   ₹89

ಧರ್ಮಪತ್ನಿ

nil

₹100   ₹89

ಧವಳ ನಕ್ಷತ್ರ

nil

₹125   ₹111

ನಕ್ಕಾಂವ ಗೆದ್ದಾಂವ | nakkaava geddaava

ಗಂಗಾವತಿ ಬಿ ಪ್ರಾಣೇಶ್

₹150   ₹134

ನಕ್ಸಲೀಯರ ನಾಡಿನಲ್ಲಿ | Nakslaliyara nadinalli

ಯಶೋಮತಿ ರವಿ ಬೆಳಗೆರೆ

₹135   ₹120

ನಗು ಎಂದಿದೆ ಮಂಜಿನ ಬಿಂದು | Nagu Endide Manjina Bindu

ತೀರಾ ಸಂಪ್ರದಾಯದ ಚೌಕಟ್ಟಿನಲ್ಲಿ ಬೆಳೆದು ಅನಿವಾರ್ಯವಾಗಿ ಶಾಸ್ತ್ರಿಗಳ ಮನೆ ಸೇರುವ ಸೌಭಾಗ್ಯಳಿಗೆ ವಾದ್ಯ, ಸಂಗೀತಗಳಲ್ಲಿ ಆಸಕ್ತಿ. ಶಾಸ್ತ್ರಿಯವರ ಬಳಿ ಸಂಗೀತ ಅಭ್ಯಾಸ ಮಾಡಿ ಪಕ್ಕದ ಮನೆಯವರ ಬಳಿ ವೀಣೆ ನುಡಿಸುವುದನ್ನು ಕಲಿತರೂ ಅವಳ ಪ್ರತಿಭೆಗೆ ಅವಕಾಶವಿರುವುದಿಲ್ಲ. ಶಾಸ್ತ್ರಿಗಳೇ ತಮ್ಮ ಬೆಂಗಳೂರಿನ ಗೆಳೆಯ ಅವಧಾನಿಯ ಬಳಿಗೆ ಕಳುಹಿಸಿ ಅವಳ ಪ್ರತಿಭೆಗೆ ಅವಕಾಶ ಮಾಡಿಕೊಡುವಂತೆ ಕೇಳಿಕೊಳ್ಳುತ್ತಾರೆ. ಅವಧಾನಿಗಳ ಮನೆ ಕೂಡ ಸಂಗೀತಾರಾಧನೆಯ ದೇಗುಲ. ಅವರ ಮಗ ಮುರಳಿಗೆ ಇದು ಒಮ್ಮತವಿಲ್ಲದ್ದು. ತನಗೆ ಅದೃಷ್ಟ ದೊರಕಿತೆಂದು ಸೌಭಾಗ್ಯ ಹರ್ಷಿಸುತ್ತಿರುವಾಗಲೇ ಜಿ ಮನೆಯಿಂದ ಹೊರಹೋಗಬೇಕಾದ ಸನ್ನಿವೇಶ ಏರ್ಪಡುತ್ತದೆ. ಅವಳು ನೊಂದುಕೊಂಡರು ಜೀವನೋಪಾಯಕ್ಕಾಗಿ ತನ್ನ ಪ್ರತಿಭೆಯನ್ನು ಬಳಸಿಕೊಳ್ಳುವುದು ಸಮಂಜಸವೆನಿಸಿ, ಮುಗ್ಗಳಾದ ಆಕೆ ಪತ್ರಿಕೆಯ ಜಾಹೀರಾತು ನೋಡಿ ಅಲ್ಲಿಗೆ ಹೋಗುತ್ತಾಳೆ. ಅವಳ ಪ್ರತಿಭೆಗೆ ಸದಾವಕಾಶವಿದ್ದರೂ ಅದು ಸರಿಯಾದ ಸ್ಥಳವಲ್ಲವೆನ್ನುವುದು ತಿಳಿಯುತ್ತದೆ. ಮುಂದೆ ಅವಳ ಬದುಕಿನಲ್ಲಿ ಸಂಕರ್ಷ ನೆನ್ನುವ ಆಧುನಿಕ ಮನೋಭಾವದ ಯುವಕನ ಪ್ರವೇಶವಾಗುತ್ತದೆ. ಅಲ್ಲಿಯವರೆಗೂ ಎಲ್ಲವೂ ಒಳ್ಳೆಯ ರೀತಿಯಲ್ಲಿಯೇ ಸಾಗುವ ಬದುಕು ಇದ್ದಕ್ಕಿದ್ದಂತೆ ಸಂಕಷ್ಟಕ್ಕಿದಾಗುತ್ತದೆ. ಸಂಕರ್ಷ್, ಆಕರ್ಷ್. ಮುರಳಿ ಅವಳ ಬದುಕಿನಲ್ಲಿ ಮೂಡಿದ ಮಂಜಿನ ಬಿಂದುಗಳಾಗುತ್ತಾರೆಯೇ? ಅವಳ ಕನಸುಗಳು ಸಾಕಾರಗೊಳ್ಳುತ್ತವೆಯೇ? ಇವಕ್ಕೆಲ್ಲ ಉತ್ತರ... ನಗು ಎಂದಿದೆ... ಕಾದಂಬರಿಯಲ್ಲಿದೆ.

₹210   ₹179

ನಗುವ ನಯನ ಮಧುರ ಮೌನ | Naguva Nayana Madhura Mouna

ಪ್ರಸ್ತುತ ಜಮಾನದಲ್ಲಿ ನಿಸ್ವಾರ್ಥ ಮನಸ್ಸಿನ ಯುವ ಪೀಳಿಗೆ ಕಾಣಸಿಗುವುದು ಅಪರೂಪ. ಎಲ್ಲೋ ನೋಡಿದ ಕೇಳಿದ ಆದರ್ಶಗಳನ್ನು ಪಾಲಿಸಿಕೊಂಡು ಬಂದಿರುವ ವ್ಯಕ್ತಿಯ ಚಿತ್ರಣ ನನ್ನ ಮನಸ್ಸಿನಲ್ಲಿ ಮೂಡಿತ್ತು. ಅದೇ ವ್ಯಕ್ತಿತ್ವವನ್ನು ಈ ಕಾದಂಬರಿಯಲ್ಲಿ ಒಂದು ಪಾತ್ರವನ್ನಾಗಿಸಿದೆ. ಅಂತಹ ಯುವಕನ ‘ಜೊತೆಯಾಗಿ ಬೆಳೆಯೋಣ’ ಎನ್ನುವ ಧ್ಯೇಯ ನನ್ನನ್ನು ಬಹಳವಾಗಿ ಕಾಡಿತ್ತು. ಇನ್ನೂ ಅಂತಹ ಆದರ್ಶ ಧ್ಯೇಯಗಳನ್ನು ಹೊತ್ತ ಯುವಕರು ನಮ್ಮ ನಡುವೆ ಇದ್ದಾರೆ ಎನ್ನುವ ಅಚ್ಚರಿಯಿಂದ ಈ ಕಾದಂಬರಿಯನ್ನು ಬರೆದೆ. ಈ ರೀತಿಯ ಯುವ ಪೀಳಿಗೆ ಇನ್ನಷ್ಟು ಬೆಳೆದರೆ ಗಾಂಧೀಜಿ ಯವರು ಕಂಡ ರಾಮರಾಜ್ಯದ ಕನಸು ನನಸಾದೀತು. ತನ್ನ ಗುರಿ ತಲುಪಿದ ಮೇಲೆಯೇ ಬಾಕಿ ವಿಚಾರಗಳೆಂದು ಸಂಯಮದಿAದ ವರ್ತಿಸಿ ತನ್ನ ಪ್ರೀತಿಯಲ್ಲಿಯೂ ಆದರ್ಶವನ್ನು ಮೆರೆದ ಆರ್ಯನ್‌ನ ಪಾತ್ರ, ಎಂದೂ ಎಲ್ಲೆ ಮೀರದ ಚಿಗುರುವಿನಂತಹ ಪಾತ್ರ ಓದುಗರಿಗೆ ಮುದ ನೀಡದಿರಲಾರದು.

₹300   ₹240

ನಗೆ ತೋರಣ | Nagathorana

ಸಂಪಟೂರು ವಿಶ್ವನಾಥ್

₹295   ₹263

ನಗೆ ಸಿಮ್ಮು | Nege simha

ನರಸಿಂಹಮೂರ್ತಿ ಎಂ ಎಸ್

₹75   ₹67