• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ನನ್ನ ಸೈಕಲ್ಲು | Nanna Saikallu

ಒಂದು ಮಕ್ಕಳ ಕಥೆ ಹೇಳೇಕಾದ್ರೆ ಅದ್ರಲ್ಲಿ ಮಕ್ಕಿಗೆ ಒಂದು ಮಾರಲ್ ಇರ್ಬೇಕಾಗುತ್ತೆ. ಮತ್ತೆ ಮಕ್ಕಿಗೆ encourage ಮಾಡೋಕಾಗಿರೋ ಗುಣಗಳು ಅದ್ರಲ್ಲಿ ಇರ್ಬೇಕಾಗುತ್ತೆ. ಅದ್ರು ಜೊತೆಗೆ ಒಂದಷ್ಟು ಮಾಹಿತಿನೂ ಕೊಡೋಕಾಗುತ್ತೆ. ಈ ಪುಸ್ತಕದಲ್ಲಿ ನಾನು ಓದಿದ ಕಥೆ ಒಬ್ಬ ಹುಡುಗ ಸೈಕಲ್ ತಗೋಬೇಕು ಅಂಥ ಅವ್ರ ಬದುಕನ್ನ ಕಟ್ಟಿಕೊಳ್ಳಲು ಹೊಡೆದಾಡುವ ಸಂದರ್ಭದಲ್ಲಿ, ಒಬ್ಬ ಪ್ರಿನ್ಸಿಪಾಲ್ ಹೇಗೆ ಅವನಿಗೆ ಅರಿವಿಲ್ಲದಂತೆ ಒಂದ್ ಎಕ್ಸಾಮ್ ಬರ್ಸಿ, ಆ ಎಕ್ಸಾಮ್ ಇಂದ ಅನ್ನು ಜೀವನದಲ್ಲಿ ಹೇಗೆ ಮುಂದೆ ಹೋಗ್ತಾನೆ ಅನ್ನೋ ವಿಷಯ ತುಂಬಾ ಅರ್ಥಪೂರ್ಣವಾಗಿದೆ. ಇನ್ನರ್ಮೇಷನ್ ಇಲ್ವ, ಅದು ಮಕ್ಕಿಗೆ ಮಾತ್ರ ಅಲ್ಲ ಎಲ್ಲೂ ಓದಿದಾಗ ಈ ತರಹದ ಪರೀಕ್ಷೆ ಒಂದು ಇದೆ. ನಾವು ತುಂಬಾ ಜನಕ್ಕೆ ಇದನ್ನ ತಲುಪಿಸಬೇಕು ಮತ್ತು ಅದರ ಜವಾಬ್ದಾರಿ ಕೂಡ ನಮ್ಮದೇ ಎನ್ನುವುದು ತಿಳಿಯುತ್ತದೆ. ಇಷ್ಟೆಲ್ಲವನ್ನು ಹೊಂದಿಸಿ ಬರೆದಿರುವ ಈ ಕಥೆ ನನಗೆ ಬಹಳ ಇಷ್ಟವಾಗಿದೆ, ಆಮೇಲೆ ಪೂರ್ಣಿಮಾ ಹೆಗ್ಗಡೆಯವರು ಒಬ್ಬರು ಪ್ರಿನ್ಸಿಪಾಲ್ ಆಗಿ ಮಕ್ಕಳನ್ನ ಹತ್ತಿರದಿಂದ ನೋಡಿ ಮಕ್ಕಿಗೆ ಏನೇನೂ ಅವಶ್ಯಕತೆಗಳಿವೆ, ಆ ಮಕ್ಕು ಹೇಗೆ ಬೆಳೀಬೇಕು, ಆ ಮಕ್ಕಿಗೆ ನಾವು ಟೀಚರ್ ಗಳಾಗಿ ಏನೇನನ್ನ ತಲುಪಿಸಬೇಕು ಅನ್ನೋ ಬದ್ಧತೇನ ತಮ್ಮ ಕಥೆಗಳು ಮತ್ತು ಜೀವನ ಎರಡರಲ್ಲೂ ಅಳವಡಿಸಿಕೊಂಡಿರೋದು ಬಹಳ ಖುಷಿ ಕೊಡುತ್ತೆ. ಪೂರ್ಣ ಚಂದ್ರ ಚಲನಚಿತ್ರ ನಟರು

₹80   ₹71

Buy Now
ನನ್ನಏಳ್ಗೆಗೆ ನಾನೇ ಏಣಿ | Nana yelike nane yeni

ಯಂಡಮೂರಿ ವೀರೇಂದ್ರನಾಥ್ ಯಂಡಮೂರಿ ವೀರೇಂದ್ರನಾಥ್ ಒಬ್ಬ ಭಾರತೀಯ ಕಾದಂಬರಿಕಾರರು ಮತ್ತು ಚಿತ್ರಕಥೆಗಾರರು. ಇವರು ತೆಲುಗು ಭಾಷೆಯಲ್ಲಿನ ಕೃತಿಗಳಿಗೆ ಹೆಸರುವಾಸಿಯಾಗಿದ್ದಾರೆ.ಅವರು ತಮ್ಮ ಸಾಮಾಜಿಕವಾಗಿ ಸಂಬಂಧಿತ ಬರಹಗಳು ಮತ್ತು ಯೂಟ್ಯೂಬ್ ವೀಡಿಯೊಗಳೊಂದಿಗೆ ಯುವ ಪೀಳಿಗೆಯ ಮೇಲೆ ಪ್ರಭಾವ ಬೀರುತ್ತಾರೆ. ಅವರ ಬರಹಗಳಲ್ಲಿ ಅವರು ಬಡತನ, ಪೂರ್ವಾಗ್ರಹಗಳು ಮತ್ತು ಮೂಢನಂಬಿಕೆಗಳಂತಹ ಭಾರತದಲ್ಲಿನ ಅನೇಕ ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಮತ್ತು ಸಾಮಾಜಿಕವಾಗಿ ಜವಾಬ್ದಾರಿಯುತವಾಗಿರಲು ಜನರನ್ನು ಪ್ರೋತ್ಸಾಹಿಸುತ್ತಾರೆ. ಅವರು ಸಾಹಿತ್ಯದ ಆದರ್ಶವಾದಿ ಮತ್ತು Read More...

₹220   ₹196

Buy Now
ನನ್ನಕ್ಕ ನಿಲೂಫರ್ | Nannakka Nilufar

ದೂರದ ಬಾಂಬೆಯಲ್ಲಿ ದೀರ್ಘಕಾಲದಿಂದ ನೆಲೆಸಿದ್ದರೂ ಮಿತ್ರಾ ವೆಂಕಟರಾಜ ಅವರ ಭಾಷೆ ಒಂದಿಷ್ಟೂ ಬದಲಾಗಿಲ್ಲ. ಆಕರ್ಷಕ ಕಥನಶೈಲಿ ಅವರದು. ಬಿಟ್ಟು ಹೋಗಿರುವ ನೆಲದ ಬೇರುಗಳು ಇನ್ನೂ ಆಳಕ್ಕಿಳಿದಿವೆ. 'ಕುಂದಾಪ್ರ ಕನ್ನಡ'ದ ಕೆಲವು ಕಥೆಗಳೂ ಇಲ್ಲಿವೆ. ಇದು ಅವರ ನಾಲ್ಕನೆಯ ಕಥಾ ಸಂಕಲನ, ಮಿತ್ರಾರವರು ತಮ್ಮ ಕತೆಗಳಲ್ಲಿ ಅನ್ವೇಷಿಸುವ ವಿಷಯಗಳು, ಪಾತ್ರಗಳ ಸಾಮಾಜಿಕ ಕೌಟುಂಬಿಕ ನೆಲೆಗಳು ಮತ್ತು ಬದಲಾಗುವ ಸಾಮಾಜಿಕ ಪರಿವರ್ತನೆಯ ಪ್ರಭಾವಗಳು ಬೆರಗುಗೊಳಿಸುವಷ್ಟು ವೈವಿಧ್ಯಮಯ. ಸ್ತ್ರೀ ಪ್ರಧಾನ ಕಥೆಗಳು ಇಲ್ಲಿಯ ವಿಶೇಷ. ಕಥೆಗಳು ಮುಗಿದರೂ ಕಥಾವಸ್ತು ಮನಸ್ಸಿನಿಂದ ಮಾಸುವುದೇ ಇಲ್ಲ. ಅವರ ಕಥನಗಾರಿಕೆಯ ಶಕ್ತಿಯೇ ಅದು. ಹೊರ ರಾಜ್ಯದಲ್ಲಿ ನೆಲಸಿದ್ದರೂ ಕನ್ನಡ ಕಥಾಪ್ರಪಂಚವನ್ನು ವಿಸ್ತರಿಸುತ್ತಿರುವ ಕೆಲವೇ ಲೇಖಕಿಯರಲ್ಲಿ ಒಬ್ಬರು ಮಿತ್ರಾ ವೆಂಕಟರಾಜ ಅವರು

₹195   ₹174

Buy Now
ನನ್ನಿ | Nani

nil

₹175   ₹156

Buy Now
ನಂಬಿಕೆಯೆಂಬ ಗಾಳಿಕೊಡೆ | Nambikeyemba Galikode

ಎರಡು ಗಂಟೆ ಕೆಲಸ ಮಾಡುವ ವೇಳೆಗೆ ಅವನ ಮನಸ್ಸಿಗೆ ಜೋರಾಗಿ ಕಿರುಚ ಬೇಕೆನ್ನಿಸಿತು. ಉಸಿರಾಡಲು ಕಷ್ಟವಾಗಿ ಹೊರಗೆದ್ದುಬಂದ

₹180   ₹144

Buy Now
ನಂಬಿಯಣ್ಣನ ರಗಳೆ | Nambiyana ragale

ತೀ ನಂ ಶ್ರೀಕಂಠಯ್ಯ (ತೀ ನಂ ಶ್ರೀ)

₹100   ₹89

Buy Now