• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಪರವಶ/Paravasha

nil

₹175   ₹156

Buy Now
ಪರಸ್ಪರ ಮತ್ತಿತರ ಕತೆಗಳು | Paraspara Mattitara Kathegalu

ವಿಶಿಷ್ಟ ಸಂವೇದನೆಗಳಿಂದ ರೂಪುಗೊಂಡ ಈ ಕಥೆಗಳನ್ನು ಒಂದು ಸೀಮಿತ ಸಾಹಿತ್ಯದ ವಾದದ ಚೌಕಟ್ಟಿಗೆ ತಂದು ಕೂಡಿಸುವದು ಸಾಧ್ಯವಾಗುವದಿಲ್ಲ. ಬಹುತೇಕ ಎಲ್ಲಾ ಕಥೆಗಳು ಭಾರತದ ಸಾಮುದಾಯಿಕ ಪ್ರಜ್ಞೆಯನ್ನು ಎತ್ತಿ ಹಿಡಿದಿವೆ

₹150   ₹120

Buy Now
ಪರಾಶರ ಕಂಡ ಪರತತ್ವ | parashara kanda Paratatva

ಬನ್ನಂಜೆ ಗೋವಿಂದಾಚಾರ್ಯ

₹225   ₹200

Buy Now
ಪರಿಸರ ನಿಘಂಟು | Parisara Nighantu

...ಒಂದು ಶಾಸ್ತ್ರನಿರ್ಮಾಣಕ್ಕೆ ನೆರವಾಗಬಲ್ಲ ಪದಗಳ ಪ್ರಪಂಚವನ್ನೇ ಪರಿಚಯ ಮಾಡಿಕೊಡುವ 'ಪರಿಸರ ನಿಘಂಟು' ಇದೀಗ ಇಬ್ಬರು ತರುಣ ಮಿತ್ರರ ಸಾಹಸದ ಪರಿಣಾಮವಾಗಿ ಕನ್ನಡದಲ್ಲಿ ಮೊಟ್ಟಮೊದಲಿಗೆ ಸಿದ್ಧವಾಗಿದೆ. ...ಇದು ಪರಿಸರ ವಿಜ್ಞಾನಕ್ಕೆ ಸಂಬಂಧಪಟ್ಟ ಕೇವಲ ಪಾರಿಭಾಷಿಕ ಪದಗಳ ನಿಘಂಟಲ್ಲ; ಒಟ್ಟಾರೆಯಾಗಿ ಪರಿಸರ ವಿಜ್ಞಾನದ 'ಭಾಷಿಕ ನಿಘಂಟು', ಕನ್ನಡದಲ್ಲಿ ಪರಿಸರ ವಿಜ್ಞಾನವನ್ನು ತಿಳಿದುಕೊಳ್ಳಬೇಕೆನ್ನುವವರಿಗೆ, ಬರೆಯಬೇಕೆನ್ನುವವರಿಗೆ ಈ ಕುರಿತ ಜಾಗತಿಕ ತಿಳುವಳಿಕೆಯನ್ನು ಹಿಡಿದಿರಿಸಿದ ಭಾಷೆಯನ್ನು ಪರಿಚಯ ಮಾಡಿಕೊಡುವ ನಿಘಂಟು. ಆದ ಕಾರಣವೇ ಈ ನಿಘಂಟುಕಾರರ ಉದ್ದೇಶ, ಪರಿಸರ ವಿಜ್ಞಾನಕ್ಕೆ ಸಂಬಂಧಪಟ್ಟ ಯಾವುದೇ ಪದಕ್ಕೆ ಇರಬಹುದಾದ ಅರ್ಥವನ್ನು ಸೂಚಿಸಿ ವಿರಮಿಸುವಷ್ಟಕ್ಕೆ ಸೀಮಿತವಾಗಿಲ್ಲ.. -ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಡಾ. ಟಿ.ಎಸ್. ವಿವೇಕಾನಂದ.. ಪರಿಸರವಾದವನ್ನು ಸೃಜನಾತ್ಮಕವಾಗಿ ಪುನರಾವಲೋಕನಕ್ಕೊಳಪಡಿಸಿದ ಮಹತ್ವದ ಕೃತಿ 'ಭೂಮಿಗೀತೆ', ತೇಜಸ್ವಿಯವರೊಂದಿಗೆ ಕೂಡಿ ಮಾಡಿದ 'ಕಿರಿಯರಿಗಾಗಿ ಪರಿಸರ', ಭಾರತದ ವೃಕ್ಷಗಳನ್ನು ಕುರಿತು ನಿರ್ಮಿಸಿದ 'ಹಸಿರ ಕೊಳಲು', ಹಂಪಿ ವಿಶ್ವವಿದ್ಯಾಲಯದ ಡಿ.ಲಿಟ್ ಪದವಿಯನ್ನು ದೊರಕಿಸಿಕೊಟ್ಟ ಅಧ್ಯಯನದ ಪುಸ್ತಕರೂಪ 'ಪರಿಸರ ಕಥನ' ಇವರ ಮಹತ್ವದ ಕೃತಿಗಳಲ್ಲಿ ಕೆಲವು. ಹಲವಾರು ಬಹುಮಾನಿತ ಕಥೆ, ಪದ್ಯಗಳೊಂದಿಗೆ ಜಿಮ್ ಕಾರ್ಬೆಟ್‌ರ ಇಡೀ ಶಿಕಾರಿ ಕಥೆಗಳ ಕನ್ನಡ ರೂಪಾಂತರ ಇವರ ಹೆಸರಿನಲ್ಲಿದೆ. ಭೂಮಿಗೀತೆ ಕೃತಿಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ಇವರ ಮಹತ್ವಾಕಾಂಕ್ಷೆಯ ಪ್ರಯತ್ನ 'ಪರಿಸರ ನಿಘಂಟು' ಭಾರತೀಯ ಭಾಷೆಗಳಲ್ಲಿಯೇ ಮೊದಲ ಪ್ರಯತ್ನ. ಇದು ಕನ್ನಡದ ಪರಿಸರ ಸಾಹಿತ್ಯದಲ್ಲಿಯೇ ಒಂದು ನಿರ್ಣಾಯಕ ಮೈಲುಗಲ್ಲು ಸಹ ಸಂಪಾದಕರಾದ ಶೇಷಗಿರಿ ಜೋಡಿದಾ‌ರ್ ಈ ಪ್ರಯತ್ನದ ಜೊತೆಗಾರ. -ಪ್ರೊ. ಕಿ.ರಂ. ನಾಗರಾಜ,

₹625   ₹531

Buy Now
ಪರ್ಲಾಕ ಹೋಮ್ಸ್ ಸಾಹಸಗಳು | Sherlock Holmes Sahasagalu

ಅಂಗಿಯ ಗುಂಡಿ, ಚಪ್ಪಲಿಗಂಟಿದ ಕೆಸರು, ಮೇಜನ್ನು ತಯಾರಿಸಲು ಬಳಸಿದ ಮರ, ವ್ಯಕ್ತಿಯೊಬ್ಬ ಪೆನ್ನನ್ನು ಹಿಡಿಯುವ ರೀತಿ, ನಡಿಗೆಯಲ್ಲಿರುವ ಚೂರೇ ಚೂರು ವಕ್ರತೆ, ಕೋಣೆಯಲ್ಲಿನ ಪರಿಮಳ, ಕರವಸ್ತ್ರಕ್ಕಂಟಿದ ಕಣ್ಣೀರು- ನಾವೆಲ್ಲ ನಿರ್ಲಕ್ಷಿಸಿ ಮುನ್ನಡೆಯಬಹುದಾದ ಇಂಥ ಸಣ್ಣ ವಿಷಯಗಳೇ ಷರ್ಲಾಕ್ ಹೋಮ್ಸ್‌ನನ್ನು ಹಿಡಿದು ನಿಲ್ಲಿಸುತ್ತಿದ್ದವು. ಅಪರಾಧದ ಸ್ಥಳದಲ್ಲಿ ಕಂಡ ನಗಣ್ಯವೆನ್ನುವಂತೆ ತೋರುವ ಸುಳಿವುಗಳನ್ನು ಹಿಂಬಾಲಿಸಿ, ಅವಕ್ಕೆ ತನ್ನ ಸರಿಸಾಟಿಯಿಲ್ಲದ ತರ್ಕಸರಣಿಯನ್ನು ಹೊಂದಿಸಿ, ಅಚ್ಚರಿಯೆನಿಸುವಂತೆ ಕೊಲೆಗಾರನನ್ನು ಪತ್ತೆ ಮಾಡುವ ವಿಶಿಷ್ಟ ದಾರಿಯೊಂದು ಅವನಿಗೆ ಗೊತ್ತಿತ್ತು. ಟೋಪಿ, ಸಿಗಾ‌ರ್ ಹಾಗೂ ಸಣ್ಣದೊಂದು ಭೂತಗನ್ನಡಿಯ ಜೊತೆ ಜಗತ್ತಿನ ಓದುಗರೆಲ್ಲರ ಮನಸ್ಸಿನಲ್ಲಿ ಅಷ್ಟೊತ್ತಿದಂತೆ ಉಳಿದಿರುವ ಪತ್ತೇದಾರ ಷರ್ಲಾಕ್ ಹೋಮ್ಸ್. ಈ ಕಾಲ್ಪನಿಕ ಪಾತ್ರದ ಸೃಷ್ಟಿಕರ್ತ ಅರ್ಥರ್ ಕಾನನ್ ಡಾಯ್ಸ್, ಹೋಮ್ಸ್ ಇರುವವರೆಗೆ ತಾನು ಬೇರೇನೂ ಬರೆಯಲಾರೆ ಎಂದೆನಿಸಿ ಒಂದು ಕತೆಯಲ್ಲಿ ಅವನನ್ನು ಸಾಯಿಸಿಬಿಟ್ಟನಂತೆ. ಆದರೆ ಅದಕ್ಕೆ ಓದುಗರ ಪ್ರತಿಕ್ರಿಯೆ ಹೇಗಿತ್ತೆಂದರೆ, ವಿಧಿಯಿಲ್ಲದೆ ಕೆಲ ವರ್ಷಗಳ ನಂತರ ಡಾಯ್ಸ್ ಇನ್ನೊಂದು ಕತೆ ಬರೆದು ಹೋಮ್ಸ್‌ನನ್ನು ಬದುಕಿಸಬೇಕಾಯ್ತು! ಅದ್ಭುತ ಪಾತ್ರಗಳೇ ಹಾಗೆ ಅಜರಾಮರ- ಸೃಷ್ಟಿಕರ್ತನೇ ಬಯಸಿದರೂ ಅವು ಸಾಯುವುದಿಲ್ಲ!

₹250   ₹223

Buy Now
ಪರ್ವ| Parva

nil

₹850   ₹850

Buy Now
ಪರ್ವತವಾಣಿ ಅವರ ಇಷ್ಟಾರ್ಥ ಮತ್ತು ಇತರ ನಾಟಕಗಳು | Parvatavaani avara ishtartha mattu itara naatakagalu

ಪರ್ವತವಾಡಿ...ಅಲ್ಲ..ಅಲ್ಲ.ಪರ್ವತವಾಣಿ ಅದು ನಾನೇ

₹150   ₹134

Buy Now
ಪರ್ವತವಾಣಿ ಅವರ ವಾರ್ಷಿಕೋತ್ಸವ ಮತ್ತು ಇತರ ನಾಟಕಗಳು | Parvatavaani avara Varshikotsva mattu itara naatakagalu

ಪರ್ವತವಾಡಿ...ಅಲ್ಲ ಅಲ್ಲ..ಪರ್ವತವಾಣಿ ಅದು ನಾನೇ

₹150   ₹134

Buy Now
ಪಶ್ಚಾತ್ತಾಪದ ಪ್ರಾಯಶ್ಚಿತ್ತ | Paschattapada Prayaschitta

ಐವತ್ತರ ಜೇಬುಗಳ್ಳ ಹರಿಕೇದಾರನಿಗೆ ಇದ್ದಕ್ಕಿದ್ದಂತೆ ಪಂಚೇಂದ್ರಿಯಗಳು ಕೆಲಸ ಮಾಡದಿದ್ದಾಗ 'ಗಾಬರಿಯಾಗುತ್ತಾನೆ. ತನ್ನ ಪಾಪಗಳಿಗೆ ಪಶ್ಚಾತ್ತಾಪಪಟ್ಟು ಪ್ರಾಯಶ್ಚಿತ್ತ ಮಾಡಿಕೊಳ್ಳಲು ನಿರ್ಧರಿಸುತ್ತಾನೆ. ಅವನನ್ನು ಅದು ದೇಶದ ಅನೇಕ ಊರುಗಳಿಗೆ ಕರೆದೊಯ್ಯುತ್ತದೆ. ಅವನ ಈ ಪ್ರಯಾಣದ ಕೊನೆ ಏನು? ಯತಿರಾಜ್ ವೀರಾಂಬುಧಿ ಬರೆದಆಸಕ್ತಿಕರ ಕಾದಂಬರಿ

₹170   ₹151

Buy Now