• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Sub Categories

Authors

Languages

Book Type

Clear All
Filter
ಕಳಿಂಗ ಶಿಲ್ಪಕಲಾ ವೈಭವ | Kalingha shilpakala vaibhava

ಎನ್ ಎಸ್ ಶ್ರೀನಿವಾಸಮೂರ್ತಿ

₹85   ₹76

Buy Now
ಜಾತಿ ಗಣತಿ – 2015 | jathi ganitha - 2015

ಕೆ ಸಿ ಶಿವರಾಮ್

₹200   ₹178

Buy Now
ಬಾಶಾಪಸರಣ | Bhashapasarana

ಬಸವರಾಜ ಕೋಡಗುಂಟೆ

₹250   ₹223

Buy Now
ಬಿಂಬದೊಳಗೊಂದು ಬಿಂಬ | Bimbhadolagondhu bimha

ಡಾ. ರೇಷ್ಮಾ ಉಳ್ಳಾಲ್

₹295   ₹263

Buy Now
ಲಿಂಗಾಯತ ಚಳುವಳಿ (2017-18) | Lingayata Chaluvali 2017-18

ಇತಿಹಾಸವನ್ನು ಯಥಾವತ್ತಾಗಿ ದಾಖಲಿಸುವುದು ಪ್ರಜ್ಞಾವಂತ ನಾಗರಿಕನ ಲಕ್ಷಣ. ಸಮಾಜೋಧಾರ್ಮಿಕ ಚಳುವಳಿಯೊಂದರ ರಾಜಕೀಯ ಮಾನ್ಯತೆಗಾಗಿ ಶತಶತಮಾನಗಳಿಂದ ನಡೆದ ಚಳುವಳಿಯ ಮುಂದುವರಿದ ಭಾಗವಾಗಿ ೨೦೧೭-೧೮ರ ಲಿಂಗಾಯತ ಚಳುವಳಿ ವಿಪ್ಲವವಾಗಿ ಮಾರ್ಪಟ್ಟು, ಮನುಕುಲದಲ್ಲಿ ವೈಚಾರಿಕತೆಯನ್ನು ಬಡಿದೆಬ್ಬಿಸಿ, ಯಶಸ್ಸು ಕಾಣುತ್ತಿರುವ ಹೋರಾಟದ ಏಳುಬೀಳುಗಳ ವಿವಿಧ ಮಜಲುಗಳನ್ನು ಓದುಗನ ಕಣ್ಣಿಗೆ ಕಟ್ಟಿದಂತೆ ಅಕ್ಷರಗಳ ಚಿತ್ರ ಚಿತ್ರಿಸುವ ಮಾಂತ್ರಿಕತೆಯ ಕಲೆ ಜಿ. ಬಿ. ಪಾಟೀಲರಿಗೆ ಸಿದ್ದಿಸಿದೆ. ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಅಲ್ಪಸಂಖ್ಯಾತ ಧರ್ಮ ಮಾನ್ಯತೆ ಪಡೆಯುವ ಹೊಸ್ತಿಲಲ್ಲಿರುವ ಈ ಜನಾಂದೋಲನದ ಇತಿಹಾಸ ದಾಖಲಿಸುವ ಈ ಕೃತಿಗೆ ಅಭಿನಂದನೆ ಸಲ್ಲಿಸುವುದು ಜಾಗತಿಕ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷನಾದ ನನ್ನ ಕರ್ತವ್ಯವೆಂದು ಭಾವಿಸಿದ್ದೇನೆ. ಕರ್ನಾಟಕ ಸರ್ಕಾರವು ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡಿ, ಅದನ್ನು ಕೇಂದ್ರ ಸರ್ಕಾರದ ಒಪ್ಪಿಗೆಗಾಗಿ ಕೇಂದ್ರಕ್ಕೆ ರವಾನಿಸಿದೆ. ಸುಮಾರು ಆರು ವರ್ಷಗಳ ನಂತರ 'ಹಿಸ್ಟಾರಿಕಲ್ ಡಾಕ್ಯುಮೆಂಟರಿ' ರೂಪದಲ್ಲಿ ಈ ಗ್ರಂಥವನ್ನು ಪ್ರಕಟಿಸುತ್ತಿರುವುದು ಜಿ. ಬಿ. ಪಾಟೀಲರ ಸಾಧನೆಯ ಸಿಂಹಾವಲೋಕನದ ಬಗೆ ಹಾಗೂ ಮುಂದಿನ ಸಾಧನೆಯ ದಿಕ್ಕೂಚಿ. ಲೇಖನದ ಈ ಕೈಂಕರ್ಯ ಲಿಂಗಾಯತರಿಗೆ ಮಾತ್ರವಲ್ಲದೆ ಸರ್ವರಿಗೂ ಮಾರ್ಗದರ್ಶಿ ದೀವಿಗೆ. ಅವರನ್ನು ಬಲ್ಲ ನನಗೆ ಈ ಕಾರ್ಯ ಸಾಧನೆ ಸಂತೋಷವನ್ನುಂಟು ಮಾಡಿದೆ ಎನ್ನುತ್ತ ಶುಭಹಾರೈಸುವೆ. - ಬಸವರಾಜ ಹೊರಟ್ಟಿ ( ಸಭಾಪತಿ, ಕರ್ನಾಟಕ ವಿಧಾನ ಪರಿಷತ್ತು )

₹450   ₹400

Buy Now
ವಿದ್ಯಾ ಸಂಪನ್ನ ಕನ್ನಡಿಗರು | Vidhyasampana kannadigaru

ಸಂಪಟೂರು ವಿಶ್ವನಾಥ್

₹350   ₹312

Buy Now