• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ಗೌಡ ಪರಂಪರೆ | Gouda Parampare

ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಸಮುದಾಯ ದಕ್ಷಿಣ ಕನ್ನಡದ ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲ್ಲೂಕಿನ ವಿಟ್ಲ, ಪಾಣೆ ಮಂಗಳೂರು ಹಾಗೂ ಕೊಡಗಿನಲ್ಲಿ ಬಹುಸಂಖ್ಯಾತರಾಗಿ, ಸಾಕಷ್ಟು ಭೂ ಹಿಡುವಳಿ ಹೊಂದಿ ಜೀವಿಸುತ್ತಬಂದಿದ್ದಾರೆ.ಇವರು ಮೂಲತಃ ಕೃಷಿಕರು. ಆದರೆ ಈ ಸಮುದಾಯದ ಬೇರುಗಳನ್ನು ಹುಡುಕುತ್ತಾ ಹೋದರೆ ಇವರ ಮೂಲವನ್ನು ಸುಮಾರು ಸಾವಿರದ ಐದುನೂರು ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗಬಹುದಾಗಿದೆ ಎಂಬುದು ವಿದ್ವಾಂಸರ ಅಭಿಪ್ರಾಯವಾಗಿದೆ. ಇವರ ಮೂಲದ ಬಗ್ಗೆ ಅನೇಕ ಚರ್ಚೆ, ವಾದಗಳಿದ್ದರೂ ಪ್ರಸ್ತುತ ಕೃತಿಯಲ್ಲಿ ಈ ಸಮುದಾಯದ ಮೂಲವನ್ನು ಗಂಗವಂಶದಲ್ಲಿಗುರುತಿಸಲಾಗಿದೆ

₹325   ₹276

ಜಗತ್ತಿನ ಭೀಕರ ಯುದ್ಧಗಳು | Jagattina Bheekara Yuddhagalu

ಜಗತ್ತನ್ನು ಕಟ್ಟಿದವರು ಮತ್ತು ಕಟ್ಟುತ್ತಿರುವವರೆಂದರೆ ಹೊಟ್ಟೆಗೆ ಅನ್ನ, ಉಡಲು ಬಟ್ಟೆ, ಮಲಗಲು ವಸತಿ ಇಲ್ಲದೆ ದುಡಿದು ಜಗತ್ತನ್ನು ಕಟ್ಟಿದವರು ಬಡವರು ಮತ್ತು ಕಾರ್ಮಿಕರು ಪಿರಮಿಡ್ ಳಿಂದ ಹಿಡಿದು ಯಾವುದೇ ನಾಗರಿಕ ತೊಟ್ಟಿಲುಗಳನ್ನು ಕಟ್ಟಿ ಬೆಳೆಸಿದವರು ಬಡವರು, ಕಾರ್ಮಿಕರು, ರೈತರು ಮತ್ತು ಮಹಿಳೆಯರು, ಜೊತೆಗೆ ಕಾಡಿನಿಂದ ಹಿಡಿದು ತಂದು ಪಳಗಿಸಿದ ಮೂಕಪ್ರಾಣಿಗಳು, ಜಗತ್ತಿನಲ್ಲಿ ಮುಂದೆಯೂ ಈ ತಾರತಮ್ಯ ಹೀಗೆ ಮು೦ದುವರಿಯುತ್ತದೆ. ಅಲ್ಲೊಬ್ಬರು ಇಲ್ಲೊಬ್ಬರು ಮಹನೀಯರು ಹುಟ್ಟಿ ಬಂದು ಈ ಅಸಮಾನತೆಯ ಸಮಾಜದ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡರೆ ವಿನಹಃ ಈ ಜಗತ್ತು ಮಾತ್ರ ಬದಲಾಗಲೇ ಇಲ್ಲ.

₹495   ₹421

ಬಹುತ್ವ ಭಾರತ ಕಟ್ಟಿದವರು | Bahutva Bharata Kattidavaru

ಕೊರತೆ ನೀಗಿಸಿದ ಕೃತಿ.. ಭಾರತವು ವಿಶ್ವಗುರುವಾಗಿ ಬಿಂಬಿತಗೊಳ್ಳುತ್ತಿರುವ ಇಂದಿನ ಜಾಗತಿಕ ಬೆಳವಣಿಗೆಯ ಹಿನ್ನೆಲೆಯಲ್ಲಿ, ನನ್ನನ್ನು ಒಂದು ಸಂಶಯ ಕಾಡತೊಡಗಿತ್ತು. ಇಪ್ಪತ್ತೊಂದನೇ ಶತಮಾನ ಪ್ರಾರಂಭವಾದ ಮೇಲೆ ಜನಿಸಿದ ಮಕ್ಕಳನ್ನು ಮತ್ತು ಎಳೆವಯಸ್ಕರನ್ನು ಈ ಬೆಳವಣಿಗೆಯ ಔಚಿತ್ಯ ಹಾಗೂ ಸೂಚ್ಯಾರ್ಥ ಮತ್ತು, ಆ ಅರ್ಹತೆ ಗಳಿಸಲು ಅಳತೆಗೋಲು ಏನಿರಬಹುದು ಎಂಬ ಬಗ್ಗೆ ಪ್ರಶ್ನಿಸಿದರೆ ಅವರಲ್ಲಿ ಸೂಕ್ತ ಉತ್ತರ ಇದ್ದೀತೆ ಎಂಬ ಸಂಶಯ. ಆ ಸಂಶಯದ ಬೆನ್ನಲ್ಲಿಯೇ ಕಂಡ ಒಂದು ಕೊರತೆ ಎಂದರೆ ನಮ್ಮ ಮಕ್ಕಳಲ್ಲಿ ಈ ವಿಚಾರಗಳ ಬಗ್ಗೆ ತಿಳಿಹೇಳುವ, ನಮ್ಮ ದೇಶದ ಹಲವು ಬೋಧಕರ, ಧಾರ್ಮಿಕ ಮತ್ತು ಆಧ್ಯಾತ್ಮ ಪ್ರವರ್ತಕರ ಮುಖ್ಯ ಬೋಧನೆಗಳನ್ನು, ಅವರ ವೈಚಾರಿಕತೆಯ ವ್ಯಾಪ್ತಿಯನ್ನು, ಸರಳಭಾಷೆಯಲ್ಲಿ ಒಂದೆಡೆ ಕಟ್ಟಿಕೊಡುವ ಪ್ರಕಟಣೆಗಳ ಅಭಾವ. ಈ ಹಿನ್ನೆಲೆಯಲ್ಲಿ ರಾಘವೇಂದ್ರ ಪ್ರಭು ಅವರು 'ಬಹುತ್ವ ಭಾರತ ಕಟ್ಟಿದವರು' ಪುಸ್ತಕದ ಕರಡು ಪ್ರತಿಯನ್ನು ಕಳುಹಿಸಿಕೊಟ್ಟಾಗ, ಅಲ್ಲಿನ ಹನ್ನೊಂದೂ ಜೀವನ್ಮುಕ್ತರ ಬಗ್ಗೆ ಓದುತ್ತಿದ್ದಂತೆ, ಒಂದು ತೃಪ್ತಬಾವ ಮೂಡತೊಡಗಿತ್ತು. ನನ್ನಲ್ಲಿ ಮೂಡಿದ್ದ ಕೊರತೆಯ ಭಾವವನ್ನು ನೀಗಿಸಿದ್ದಾರೆ ಎನಿಸಿತ್ತು. ವಾಲ್ಮೀಕಿ, ಬುದ್ದ ಮೊದಲಾಗಿ, ಬಸವಣ್ಣ, ಅಲ್ಲಮ, ಅಕ್ಕಮ್ಮನವರ ಮೂಲಕ ಹಾದು, ಸರ್ವಜ್ಞ, ಶಾರಾದಾದೇವಿ, ವಿವೇಕಾನಂದ.. ಕೊನೆಗೆ ಜಿಡ್ಡು, ನಾರಾಯಣ ಗುರು ಮತ್ತು ದಲೈ ಲಾಮವರೆಗೆ, ಭಾರತದ ಹನ್ನೊಂದು ಮಹಾನ್ ವ್ಯಕ್ತಿಗಳ ಪರಿಚಯ ಮತ್ತು ಜೀವನವನ್ನು ಸಂಕ್ಷಿಪ್ತವಾಗಿಯೂ, ಸರಳವಾಗಿಯೂ, ಕಥಾನಕದಂತೆ ರಚಿಸಿರುವುದು ವಿಶೇಷವಾದ ನೆಮ್ಮದಿ ತಂದಿದೆ. ಎಲ್ಲರ ಮನೆಯ ಗ್ರಂಥಭಂಡಾರದಲ್ಲೂ ಎಲ್ಲರ ಕೈಗೂ ಸದಾ ಎಟುಕುವಂತೆ ಇರಬೇಕಾದ ಕೃತಿ ಇದು. - ಕೆ ಎನ್ ಗಣೇಶಯ್ಯ

₹350   ₹298

ವೀರ ಬಲ್ಲಾಳ | Veera Ballaala

ಹೊಯ್ಸಳ ದೊರೆಗಳಲ್ಲಿ ರಾಜ್ಯವನ್ನು ವಿಸ್ತರಿಸಿ ಸಾಮ್ರಾಜ್ಯವನ್ನಾಗಿ ಮಾರ್ಪಡಿಸುವ ಮನಸ್ಸು ವಿಷ್ಣುವರ್ಧನನಿಗಿತ್ತು. ಅದಕ್ಕಾಗಿ ಅವನು ನಿರಂತರ ಪ್ರಯತ್ನವನ್ನೂ ಮಾಡಿದ್ದ ಆದರೆ ಕಲ್ಯಾಣದ ಚಾಲುಕ್ಯ ಚಕ್ರವರ್ತಿ ಆರನಯ ವಿಕ್ರಮಾದಿತ್ಯ ಅವನ ಮಹದಾನೆಯ ಮೇಲೆ ತಣ್ಣೀರೆರಚಿದ. ಅವನು ಕೊನೆಯವರೆಗೂ ಕಲ್ಯಾಣ ಚಾಲುಕ್ಯರ ಸಾಮಂತನಾಗಿ ಉಳಿಯಬೇಕಾಯಿತು. ವಿಷ್ಣುವರ್ಧನನ ಮರಣದ ನಂತರ ಹೊಯ್ಸಳ ಸಿಂಹಾಸನವನ್ನೇರಿದ ಇಮ್ಮಡಿ ನರಸಿಂಹ ತಂದೆಗೆ ತಕ್ಕ ಮಗನಾಗಿರಲಿಲ್ಲ. ಅವನು ಸಿಂಹಾಸನ ದೊರಕಿಸಿದ ಅಧಿಕಾರವನ್ನು ತನ್ನ ಸುಖ ಲೋಲುಪತೆಗಾಗಿ ಕಳೆದ.

₹450   ₹389