ಜನನಾಯಕ ನಾಟಕ ಕೃತಿಯು ಒಂದು ಪ್ರಸ್ತುತ ನಮ್ಮ ದಿನಮಾನದ ರಾಜಕೀಯ ನಾಯಕರ ಡೊಂಬರಾಟದ ವ್ಯಂಗ್ಯ ಚಿತ್ರಣ
ಜನಮಿತ್ರ ಅರಸು ನಾಟಕವು ದೇವರಾಜ ಅರಸು ಅವರ ಸಮಾಜಮುಖಿ ಕೊಡುಗೆಗಳನ್ನು ಹೇಳುತ್ತದೆ. ಅವರು ಚಿಂತಿಸಿದ ಜನಪರ ಸಾಧನೆಗಳು ದೇಶದ ಯಾವುದೇ ರಾಜ್ಯದಲ್ಲೂ ಜಾರಿಗೆ ಬಂದಿಲ್ಲ.