• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Sub Categories

Authors

Languages

Book Type

Clear All
Filter
ಶಾಪ | Shaapa

₹270   ₹240

Buy Now
ಶಿಲ್ಪಕಲಾ ದೇವಾಲಯಕ್ಕೆ ದಾರಿ - ಸಂಪುಟ 7 | Shilpakalaa Devalayakke daari Samputa 7

ಭಾರತೀಯರಾದ ನಮ್ಮ ಪಾಲಿಗೆ ದೇವಾಲಯಗಳು ಜೀವನಮಾರ್ಗಕ್ಕೆ ಅವಶ್ಯಕವಾದ ಶ್ರದ್ಧಾಕೇಂದ್ರಗಳಾಗಿವೆ. ದೇವಾಲಯಗಳು ಸಮಾಜ-ಸಂಸ್ಕೃತಿ ಇತಿಹಾಸ-ಧರ್ಮ ಕ್ಷೇತ್ರಗಳಿಗೆ ಅಪಾರವಾದ ಕೊಡುಗೆಯನ್ನು ನೀಡುತ್ತಾ ನಮ್ಮೊಟ್ಟಿಗೆ ಸಾಗಿ ಬಂದಿವೆ. ಇವುಗಳ ಆಳ-ವೈಶಾಲ್ಯಗಳ ಬಗೆಗೆ ಚಿಂತನ-ಮಂಥನಗಳೂ ನಡೆದುಕೊಂಡು ಬಂದಿವೆ. ಆಲಯಗಳ ಬಗೆಗಿನ ನಮ್ಮ ಶ್ರವಣಾತ್ಮಕ ಅರಿವಿಗಿಂತ ಮಿಗಿಲಾಗಿ ಅವುಗಳನ್ನು ಕಣ್ಣುಂಬ ಕಂಡು ಮಾನಸಿಕ ಸಂತೋಷ-ಸಮಾಧಾನ-ಶಾಂತಿಗಳನ್ನು ಪಡೆಯಬೇಕೆಂದು ನಾವು ಸದಾ ಹಂಬಲಿಸುತ್ತೇವೆ.

₹220   ₹196

Buy Now
ಶಿಲ್ಪಕಲಾ ದೇವಾಲಯಕ್ಕೆ ದಾರಿ ಸಂಪುಟ - 5 | Shilpakala Devalayakke Daari Part-5

ಕರ್ನಾಟಕದ ಆಯ್ದ 50 ಸ್ಥಳಗಳಲ್ಲಿನ ಸುಂದರ ಅಪರಿಚಿತ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ

₹210   ₹187

Buy Now
ಶಿಲ್ಪಕಲಾ ದೇವಾಲಯಕ್ಕೆ ದಾರಿ ಸಂಪುಟ -2 | Shilpakala Devalayakke Daari Part-2

ಕರ್ನಾಟಕದ ಆಯ್ದ 50 ಸ್ಥಳಗಳಲ್ಲಿನ ಸುಂದರ ಅಪರಿಚಿತ ದೇವಾಲಯಗಳ ಪರಿಚಯ ಹಾಗೂ ಮಾರ್ಗ ಸೂಚಿ

₹200   ₹178

Buy Now
ಶಿಲ್ಪಕಲಾ ದೇವಾಲಯಕ್ಕೆ ದಾರಿ ಸಂಪುಟ -3 | Shilpakala Devalayakke Daari Samputa-3

ಕರ್ನಾಟಕದ ಆಯ್ದ ೫೦ ಸ್ಥಳಗಳಲ್ಲಿನ ಅಪರಿಚ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ

₹210   ₹187

Buy Now
ಶಿಲ್ಪಕಲಾ ದೇವಾಲಯಕ್ಕೆ ದಾರಿ ಸಂಪುಟ ೪ | Shilpakala devalayake dhari samputa 4

ಕರ್ನಾಟಕದ ಆಯ್ದ 50 ಸ್ಥಳಗಳಲ್ಲಿನ ಸುಂದರ ಅಪರಿಚಿತ ದೇವಾಲಯಗಳ ಪರಿಚಯ ಹಾಗೂ ಮಾರ್ಗ ಸೂಚಿ

₹235   ₹209

Buy Now
ಶ್ರೇಷ್ಠತೆಯ ಸೊಕ್ಕು | Shreshtateya Sokku

'ಶ್ರೇಷ್ಠತೆಯ ಸೊಕ್ಕು' ಎಂಬ ನನ್ನ ಈ ಕೃತಿಯು ವಿವಿಧ ಸಂದರ್ಭಗಳಲ್ಲಿ ನಾನು ಬರೆದ ಲೇಖನಗಳ ಸಂಕಲನ, ಇದೇ ಹೆಸರಿನ ಲೇಖನವೇ ಈ ಸಂಕಲನದಲ್ಲಿ ಮೊದಲನೆಯದು. ಶ್ರೇಷ್ಠತೆ ಎನ್ನುವುದು ಆದರ್ಶದ ಗುರಿಯತ್ತ ಸಾಗುವ ನಿರಂತರ ಶೋಧವೆಂದು

₹550   ₹490

Buy Now
ಸಮಗ್ರ ಲಲಿತ ಪ್ರಬಂಧಗಳು | Samagra Lalita Prabandagalu

ಪ್ರೊಫೆಸರ್ ಅಕ್ಕಿಹೆಬ್ಬಾಳು ನರಸಿಂಹಮೂರ್ತಿ ರಾವ್ ಅವರು ಪರಿಪಕ್ವತೆಗೆ, ಸುಸಂಸ್ಕೃತ ಅಭಿರುಚಿಗೆ ಮತ್ತೊಂದು ಹೆಸರು. ಅವರದು ವಿಸ್ತಾರವಾದ, ಆಳವಾದ ಪುಸ್ತಕಜ್ಞಾನ; ಮೂರು ಖಂಡಗಳಲ್ಲಿ ಬದುಕನ್ನು ಕಂಡಿರುವ ವೈವಿಧ್ಯಮಯವಾದ ಲೋಕಾನುಭವ ಅವರದು. ಡಾಕ್ಟರ್ ಮೂರ್ತಿರಾಯರು ತಮ್ಮ ವಿದ್ವತ್ತು, ತಿಳಿಹಾಸ್ಯ, ಸರಳತೆ ಮತ್ತು ತೆರೆದ ಮನಸ್ಸಿನಿಂದ ಎಲ್ಲ ಪೀಳಿಗೆಗಳ ಪ್ರೀತಿ, ಗೌರವಗಳನ್ನು ಗೆದ್ದುಕೊಂಡ ಹಿರಿಯರಾಗಿದ್ದಾರೆ. ಕನ್ನಡದಲ್ಲಿ ಲಲಿತಪ್ರಬಂಧಕ್ಕೆ ವಿಶಿಷ್ಟ ರೂಪ ಕೊಟ್ಟು, ಅದರ ಸಾಧ್ಯತೆಗಳನ್ನು ತೋರಿಸಿಕೊಟ್ಟ ಅವರು ಲಲಿತ ಪ್ರಬಂಧದ ಸಾಮ್ರಾಟರಾಗಿದ್ದಾರೆ.

₹330   ₹294

Buy Now