nil
ಕೇಶವಮೂರ್ತಿ ಆರ್
140
#
ಡಾ ಶರಣು ಹುಲ್ಲೂರು ವೃತ್ತಿಯಿಂದ ಪತ್ರಕರ್ತರಾಗಿರುವ ಡಾ. ಶರಣು ಹುಲ್ಲೂರು ಹುಟ್ಟಿದ್ದು ಗದಗ ಜಿಲ್ಲೆ ರೋಣ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿರುವ ಅವರು ವಿಜಯ ಕರ್ನಾಟಕ ಪತ್ರಿಕಾ ಬಳಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 'ತಪ್ಪು ಮಾಡಿದ ತಾತ', 'ಮುಂದಿರುವ ಮೌನ', 'ಜುಗಲ್ಬಂದಿ' ಎಂಬ ಕವನ ಸಂಕಲನಗಳನ್ನು, ’ಚಂದನ ಸಿಂಚನ’ ಎಂಬ ಬಿ.ಜೆ.ಅಣ್ಣಿಗೇರಿ ಅವರ ಜೀವನ ಚರಿತ್ರೆಯನ್ನು, ’ಮಲ್ಲಿಗೆ’, ’ಕನಸಿನ ಹುಡುಗ’ ನಾಟಕವನ್ನು Read More...
Showing 2971 to 3000 of 5246 results