nil
#
ಹಾನರ್ ಕತೆಗಳೆಂದರೆ ನಮಗೆಲ್ಲರಿಗೂ ಕೇಳಲು, ಓದಲು ಭಯ. ಆದರೂ ಕೇಳಲು ಓದಲು ಕಾತರ. ಯಾಕೆಂದರೆ ಅವು ಕೊಡುವ ರೋಮಾಂಚನದ ಎದುರು ಅವು ಹುಟ್ಟಿಸುವ ಭಯ ಗೌಣ. ಗುರುರಾಜರು ಇಲ್ಲಿ ಪುಟ್ಟ ಪುಟ್ಟ ಕತೆಗಳ ಮೂಲಕ ಭಯ ಹುಟ್ಟಿಸುತ್ತಾರೆ. ಇವನ್ನು ಓದಿ ಮಧ್ಯರಾತ್ರಿ ಎಚ್ಚರವಾದರೆ ನೀರು ಕುಡಿಯ ಹೋಗಲೂ, ಒಬ್ಬನೇ ರಾತ್ರಿ ನಡೆದು ಹೋಗಲೂ ಭಯಪಡುವ ಪರಿಸ್ಥಿತಿಯಾಗಿದೆ. ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿ ಜನಮನ್ನಣೆ ಗಳಿಸಿದ ಈ ಕಥೆಗಳು ಇದೀಗ ಸಂಕಲನವಾಗಿದೆ. ಪ್ರಶಾಂತ್ ಭಟ್
ಈ ಪುಸ್ತಕವನ್ನು ಬರೆದ ಡಾ. ಸತ್ಯವತಿ ಮೂರ್ತಿಯವರ ಕನ್ನಡ ಪ್ರೇಮ ಮತ್ತು ಸಾಧನೆಯೂ ಗಮನಾರ್ಹ. ವಿವಿಧ ಪ್ರಕಾರಗಳ ಹಲವು ಪುಸ್ತಕಗಳನ್ನು ರಚಿಸಿರುವ ಇವರು, ಇಂಗ್ಲೆಂಡಿನ ಮ್ಯಾಂಚೆಸ್ಟರ್ ನಲ್ಲಿ (ರಾಯಲ್ ಕಾಲೇಜ್ ಆಫ್ ಮ್ಯೂಸಿಕ್) ನಡೆದ ಅಖಿಲ ಭಾರತೀಯ ಕವಿಗೋಷ್ಠಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಂಗ್ಲೆಂಡಿನಲ್ಲಿ ನೆಲೆಸಿ, ಸಾಹಿತ್ಯ ರಚನೆ, ಸಂಶೋಧನೆ ಮತ್ತು ಉಪನ್ಯಾಸಗಳನ್ನು ನೀಡುತ್ತಾ ಬಂದಿರುವ ಇಂಗ್ಲೆಂಡಿನ ಸರ್ಕಾರದ ವತಿಯಿಂದ 'ಪ್ರಿಸನ್ ಮಿನಿಸ್ಟರ್' ಆಗಿ ನೇಮಕಾತಿಯಾಗಿರುವುದು ಹೆಮ್ಮೆಯ ವಿಚಾರ. ವಿದೇಶದಲ್ಲಿ ನೆಲೆಸಿದ್ದು, ಇಷ್ಟೆಲ್ಲಾ ಬಿಡುವಿಲ್ಲದ ಕೆಲಸದ ನಡುವೆಯೂ, ಕನ್ನಡದ ಕುರಿತು, ಕನ್ನಡದ ಸಣ್ಣ ಕಥೆಗಳ ಕುರಿತು ಅಪಾರ ಅಭಿಮಾನವಿಟ್ಟುಕೊಂಡು, ಈ ಕೃತಿಯನ್ನು ಬರೆದಿರುವುದು ಸಹ ಎಲ್ಲರೂ ಹೆಮ್ಮೆ ಪಡುವ ವಿಚಾರ. "ಸಣ್ಣ ಕಥೆಗಳಲ್ಲಿ ಜೀವನ ತತ್ವ"ದಂತಹ ಅಪರೂಪದ ಕೃತಿಯನ್ನು ಕನ್ನಡದ ಓದುಗರಿಗೆ ನೀಡಿರುವ ಡಾ. ಸತ್ಯವತಿ ಮೂರ್ತಿಯವರನ್ನು ಮನಸಾರೆ ಅಭಿನಂದಿಸುತ್ತೇನೆ. -ಶಶಿಧರ ಹಾಲಾಡಿ
NA
Showing 421 to 450 of 494 results