ಕೆ ಎಂ ಸುರೇಶ
ಲಕ್ಷ್ಮಣ್ ಗಡೇಕರ್
nil
ಶಿವಕುಮಾರ್
#
ಸಾವೇ, ಬರುವುದಿದ್ದರೆ ನಾಳೆ ಬಾ !ಬದುಕು ಬದಲಿಸಬಹುದು ಭಾಗ - ೨. ಬದುಕು ಪ್ರೀತಿಯ ಈ ಸಂಕಲನ : `ಆರೋಗ್ಯಕ್ಕಾಗಿ ನಾವು ಎಷ್ಟೆಲ್ಲ ಪರದಾಡುತ್ತೇವೆ, ಎಷ್ಟು ದೂರಕ್ಕೆ ಹುಡಿಕಿ ಹೋಗುತ್ತೇವೆ. ಗುಣವಾಗುವ ಪ್ರಕ್ರಿಯೆ ನಮ್ಮೊಳಗೆ, ನಾಮ್ಮಲ್ಲಿಯೇ ಇದೆ` ಎಂಬ ಆತ್ಮವಿಶ್ವಾಸವನ್ನು ತುಂಬುತ್ತದೆ. ನಮ್ಮ ಚಿಂತಬೆ, ವಿಚಾರ ಕ್ರಿಯೆಯ ನಡುವೆ ಸಾಮರಸ್ಯವಿರಬೇಕು. ತೀವ್ರ ನೋವಿನ ಹಾದಿ ಸಂತಸದ ತಾಣಕ್ಕೆ ಕರೆದೊಯ್ಯುತ್ತದೆ ಎಂಬ ಭರವಸೆರೆ ಲೇಖನಗಳು ಇಲ್ಲಿವೆ.
Showing 4501 to 4530 of 4980 results