nil
ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಸಮಗ್ರ 14 ಸಂಪುಟಗಳು / kp poornachandra tejaswi samagra 14 samputagalu
ಕೆಂಪಿ , ಪ್ರತಿ ದಿನ ನಗರದಲ್ಲೆಲ್ಲ ತಿರುಗಾಡುವ ಕೆಂಪಿ ಆಕಳು ಇವತ್ತೊಂದು ಹೊಸ ಜಾಗಕ್ಕೆ ಹೋಗುವುದಿದೆ. ಇದರಿಂದಾಗಿ ಕೆಂಪಿ ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿ ಹಾಕಿಕೊಂಡಿತೇ? ಅಥವಾ ಕೆಂಪಿಯಿಂದ ಟ್ರಾಫಿಕ್ ಜಾಮ್ ಆಯಿತೇ? ಮತ್ತೆ ಕೆಂಪಿ ಏನು ಮಾಡಿತು ಆವಾಗ?
ಬದುಕಿನ ಕಾಲಘಟ್ಟಗಳಲ್ಲಿ ಕಳೆದುಕೊಂಡಿರುವುದನ್ನು ಮರಳಿ ಪಡೆಯುವ ಸಂಬಂಧಾಂತರಗಳ ಶೋಧ ಆಹಾರಘು ಅವರ ಕಥೆಗಳ ಸ್ಥಾಯಿಗುಣ. ತಾವು ಆಯ್ದುಕೊಂಡ ವಸ್ತುವಿಗೆ ತಕ್ಕ ಅವರಣವನ್ನು ಸೃಷ್ಟಿಸಿಕೊಂಡು ಹದವಾದ ಗದ್ಯದಲ್ಲಿ ಕಥನವನ್ನು ನಿರೂಪಿಸುವ ಕಲೆ ಈ ಲೇಖಕಿಗೆ ಸರಾಗವಾಗಿ ಸಾಧಿತವಾಗಿರುವುದರಿಂದ ಇಲ್ಲಿನ ರಚನೆಗಳು ಮನದಲ್ಲಿ ಉಳಿದುಬಿಡುತ್ತವೆ. ಓದಿದ ಬಳಿಕ ಹಲವು ಕಾಲ ಮನಸ್ಸನ್ನು ಅವರಿಸಿಕೊಂಡು ಕಾಡಬಲ್ಲ ಕಥೆಗಳು ಇಲ್ಲವೆ.
#
ಶ್ರೀರಂಗ ಕೇಳು ಜನಮೇಜಯ (ಮೂರಂಕಿನ ನಾಟಕ)
ಬಿ ಎಸ್ ಕೇಶವರಾವ್
Showing 1351 to 1380 of 5246 results