#
nil
ಬೈಬಲ್ಲಿನಲ್ಲಿ ಉಲ್ಲೇಖಗೊಂಡಿರುವ ಜಲಪ್ರಳಯದ ನಂತರ ನೋವಾಹ್ ನ ಹಡಗು ವಿಶ್ರಾಂತಿ ಪಡೆದ ಸ್ಥಳದಲ್ಲಿ ನೋವಾಹ್ ನ ಮಗ ಸ್ಯಾಮ್ ಒಂದು ಮಠವನ್ನು ನಿರ್ಮಿಸಿ ಅಲ್ಲಿ ಒಂದು ಅವಿಚ್ಛಿನ್ನ ಗುರು ಪರಂಪರೆಯನ್ನು ಪ್ರಾರಂಭಿಸಿದ. ಹಲವು ತಲೆಮಾರುಗಳ ನಂತರ ಮಿರ್ದಾದ್ ಆ ಪರಂಪರೆಯ ಗುರುವಾಗಿ ತನ್ನ ಶಿಷ್ಯರೊಂದಿಗೆ ಸರಣಿ ಸಂವಾದಗಳಲ್ಲಿ ತೊಡಗುತ್ತಾನೆ. ಆ ಸಂವಾದವೇ ಈ ಕೃತಿಯ ಜೀವಾಳವಾಗಿದೆ. ಪ್ರೀತಿ, ವಿಧೇಯತೆ, ಸಾಲ, ಪಶ್ಚಾತ್ತಾಪ, ವೃದ್ಧಾಪ್ಯ ಮತ್ತು ಸಂಸಾರ ಮುಂತಾದ ವಿಷಯಗಳನ್ನು ಚರ್ಚಿಸುವ ಈ ಕೃತಿಯು ನೋವಾಹ್ ಕಾಲದ ಪ್ರಳಯಕ್ಕಿಂತಲೂ ಭೀಕರವಾದ ಮತ್ತೊಂದು ಮಹಾ ಜಲಪ್ರಳಯಕ್ಕೆ ಸಿದ್ಧರಾಗುವಂತೆ ಮಾನವಕುಲಕ್ಕೆ ಕರೆ ನೀಡುತ್ತದೆ
ಮಹದೇವ ಪ್ರಕಾಶ್
ಎಂ ಎಸ್ ಶರತ್
ರಾಜಾರಾಂ ತಲ್ಲೂರ್
Showing 1861 to 1890 of 4442 results