nil
ಗಂಗಾವತಿ ಬಿ ಪ್ರಾಣೇಶ್
ಯಶೋಮತಿ ರವಿ ಬೆಳಗೆರೆ
ದಶರಥ
ಪ್ರಸ್ತುತ ಜಮಾನದಲ್ಲಿ ನಿಸ್ವಾರ್ಥ ಮನಸ್ಸಿನ ಯುವ ಪೀಳಿಗೆ ಕಾಣಸಿಗುವುದು ಅಪರೂಪ. ಎಲ್ಲೋ ನೋಡಿದ ಕೇಳಿದ ಆದರ್ಶಗಳನ್ನು ಪಾಲಿಸಿಕೊಂಡು ಬಂದಿರುವ ವ್ಯಕ್ತಿಯ ಚಿತ್ರಣ ನನ್ನ ಮನಸ್ಸಿನಲ್ಲಿ ಮೂಡಿತ್ತು. ಅದೇ ವ್ಯಕ್ತಿತ್ವವನ್ನು ಈ ಕಾದಂಬರಿಯಲ್ಲಿ ಒಂದು ಪಾತ್ರವನ್ನಾಗಿಸಿದೆ. ಅಂತಹ ಯುವಕನ ‘ಜೊತೆಯಾಗಿ ಬೆಳೆಯೋಣ’ ಎನ್ನುವ ಧ್ಯೇಯ ನನ್ನನ್ನು ಬಹಳವಾಗಿ ಕಾಡಿತ್ತು. ಇನ್ನೂ ಅಂತಹ ಆದರ್ಶ ಧ್ಯೇಯಗಳನ್ನು ಹೊತ್ತ ಯುವಕರು ನಮ್ಮ ನಡುವೆ ಇದ್ದಾರೆ ಎನ್ನುವ ಅಚ್ಚರಿಯಿಂದ ಈ ಕಾದಂಬರಿಯನ್ನು ಬರೆದೆ. ಈ ರೀತಿಯ ಯುವ ಪೀಳಿಗೆ ಇನ್ನಷ್ಟು ಬೆಳೆದರೆ ಗಾಂಧೀಜಿ ಯವರು ಕಂಡ ರಾಮರಾಜ್ಯದ ಕನಸು ನನಸಾದೀತು. ತನ್ನ ಗುರಿ ತಲುಪಿದ ಮೇಲೆಯೇ ಬಾಕಿ ವಿಚಾರಗಳೆಂದು ಸಂಯಮದಿAದ ವರ್ತಿಸಿ ತನ್ನ ಪ್ರೀತಿಯಲ್ಲಿಯೂ ಆದರ್ಶವನ್ನು ಮೆರೆದ ಆರ್ಯನ್ನ ಪಾತ್ರ, ಎಂದೂ ಎಲ್ಲೆ ಮೀರದ ಚಿಗುರುವಿನಂತಹ ಪಾತ್ರ ಓದುಗರಿಗೆ ಮುದ ನೀಡದಿರಲಾರದು.
ಸಂಪಟೂರು ವಿಶ್ವನಾಥ್
ನರಸಿಂಹಮೂರ್ತಿ ಎಂ ಎಸ್
#
ರತ್ನ ನ
ಪ್ರಸನ್ನ
NA
ಭಾಷಾಂತರವೆನ್ನುವುದು 'ನೆರಳು' ಎಂದರು ದ ರಾ ಬೇಂದ್ರೆಯವರು, ಯಾವುದಾದರೂ ವಸ್ತುವಿನ ನೆರಳು ಆ ವಸ್ತುವಿನ ಆಕಾರದಲ್ಲಿಯೇ ಇರುತ್ತದೆಯಷ್ಟೆ ಅನುವಾದ ಕೂಡ ಹಾಗೆಯೇ. ನೂರಕ್ಕೆ ನೂರರಷ್ಟು ಮೂಲ ಕೃತಿಯನ್ನು ಅನುಸರಿಸಿದ ಅನುವಾದ ಕೂಡ ಸ್ವಸಂಪೂರ್ಣ ಕೃತಿಯಲ್ಲ ಕೊನೆಗೂ ಅದೊಂದು ಅನುವಾದವಷ್ಟೆ ಹಾಗಾಗಿ ಒಂದು ಭಾಷೆಯ ಕೃತಿಯನ್ನು ಇನ್ನೊಂದು ಭಾಷೆಗೆ ತರುವವರ ಅನುವಾದದಲ್ಲಿ ಅವರದೇ ಭಾಷೆ, ಗ್ರಹಣಶಕ್ತಿ, ಸಂವೇದನೆ, ಅಭಿರುಚಿ ಮುಂತಾದವು ಇರುವ ಹಾಗೆಯೇ ಅವರ ಕಾಲಧರ್ಮವೂ ಉಸಿರಾಡುತ್ತಿರುತ್ತದೆ. ಈ ಮಾತು ಶ್ರೀರಾಮ್ ಅವರ ಈ ಅನುವಾದಕ್ಕೂ ಸಲ್ಲುವಂಥದು. ಹೀಗಿದ್ದೂ ಇಲ್ಲಿನ ಕೆಲವು ಕತೆಗಳಲ್ಲಿ ಮೂಲ ಕತೆಗಳ ಧಾಟಿ ಧೋರಣೆಗಳಿಗೆ ಅನುಗುಣವಾದ, ಕನ್ನಡದಲ್ಲಿ ಸಾಮಾನ್ಯವಾಗಿ ಕಾಣದ ವಾಕ್ಯರಚನೆಗಳೂ ನುಡಿಗಟ್ಟುಗಳೂ ಇವೆಯೆಂಬುದು ಗಮನಾರ್ಹ. ಇಂಥವು ಯಾವುದೇ ಭಾಷೆಯ ಅಭಿವೃದ್ಧಿಗೆ ಅತ್ಯಗತ್ಯ ಕೂಡ. ಎಸ್ ದಿವಾಕರ್
Showing 2221 to 2250 of 5246 results