• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Sub Categories

Authors

Languages

Book Type

Clear All
Filter
ಶಿಲ್ಪಕಲಾ ದೇವಾಲಯಕ್ಕೆ ದಾರಿ ಸಂಪುಟ - 5 | Shilpakala Devalayakke Daari Part-5

ಕರ್ನಾಟಕದ ಆಯ್ದ 50 ಸ್ಥಳಗಳಲ್ಲಿನ ಸುಂದರ ಅಪರಿಚಿತ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ

₹210   ₹187

ಶಿಲ್ಪಕಲಾ ದೇವಾಲಯಕ್ಕೆ ದಾರಿ ಸಂಪುಟ -2 | Shilpakala Devalayakke Daari Part-2

ಕರ್ನಾಟಕದ ಆಯ್ದ 50 ಸ್ಥಳಗಳಲ್ಲಿನ ಸುಂದರ ಅಪರಿಚಿತ ದೇವಾಲಯಗಳ ಪರಿಚಯ ಹಾಗೂ ಮಾರ್ಗ ಸೂಚಿ

₹200   ₹178

ಶಿಲ್ಪಕಲಾ ದೇವಾಲಯಕ್ಕೆ ದಾರಿ ಸಂಪುಟ -3 | Shilpakala Devalayakke Daari Samputa-3

ಕರ್ನಾಟಕದ ಆಯ್ದ ೫೦ ಸ್ಥಳಗಳಲ್ಲಿನ ಅಪರಿಚ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ

₹210   ₹187

ಶಿಲ್ಪಕಲಾ ದೇವಾಲಯಕ್ಕೆ ದಾರಿ ಸಂಪುಟ ೪ | Shilpakala devalayake dhari samputa 4

ಕರ್ನಾಟಕದ ಆಯ್ದ 50 ಸ್ಥಳಗಳಲ್ಲಿನ ಸುಂದರ ಅಪರಿಚಿತ ದೇವಾಲಯಗಳ ಪರಿಚಯ ಹಾಗೂ ಮಾರ್ಗ ಸೂಚಿ

₹235   ₹209

ಸಮಗ್ರ ಲಲಿತ ಪ್ರಬಂಧಗಳು | Samagra Lalita Prabandagalu

ಪ್ರೊಫೆಸರ್ ಅಕ್ಕಿಹೆಬ್ಬಾಳು ನರಸಿಂಹಮೂರ್ತಿ ರಾವ್ ಅವರು ಪರಿಪಕ್ವತೆಗೆ, ಸುಸಂಸ್ಕೃತ ಅಭಿರುಚಿಗೆ ಮತ್ತೊಂದು ಹೆಸರು. ಅವರದು ವಿಸ್ತಾರವಾದ, ಆಳವಾದ ಪುಸ್ತಕಜ್ಞಾನ; ಮೂರು ಖಂಡಗಳಲ್ಲಿ ಬದುಕನ್ನು ಕಂಡಿರುವ ವೈವಿಧ್ಯಮಯವಾದ ಲೋಕಾನುಭವ ಅವರದು. ಡಾಕ್ಟರ್ ಮೂರ್ತಿರಾಯರು ತಮ್ಮ ವಿದ್ವತ್ತು, ತಿಳಿಹಾಸ್ಯ, ಸರಳತೆ ಮತ್ತು ತೆರೆದ ಮನಸ್ಸಿನಿಂದ ಎಲ್ಲ ಪೀಳಿಗೆಗಳ ಪ್ರೀತಿ, ಗೌರವಗಳನ್ನು ಗೆದ್ದುಕೊಂಡ ಹಿರಿಯರಾಗಿದ್ದಾರೆ. ಕನ್ನಡದಲ್ಲಿ ಲಲಿತಪ್ರಬಂಧಕ್ಕೆ ವಿಶಿಷ್ಟ ರೂಪ ಕೊಟ್ಟು, ಅದರ ಸಾಧ್ಯತೆಗಳನ್ನು ತೋರಿಸಿಕೊಟ್ಟ ಅವರು ಲಲಿತ ಪ್ರಬಂಧದ ಸಾಮ್ರಾಟರಾಗಿದ್ದಾರೆ.

₹330   ₹294

ಸರಸ | Sarasa

#

₹250   ₹223

ಸಾವೇ ಬರುವುದಿದ್ದರೆ ನಾಳೆ ಬಾ ! (ಬದುಕು ಬದಲಿಸಬಹುದು ಭಾಗ - 2 )|Saave baruvudiddare Naale Baa (Baduku badalisabahudu – 2)

ಸಾವೇ, ಬರುವುದಿದ್ದರೆ ನಾಳೆ ಬಾ !ಬದುಕು ಬದಲಿಸಬಹುದು ಭಾಗ - ೨. ಬದುಕು ಪ್ರೀತಿಯ ಈ ಸಂಕಲನ : `ಆರೋಗ್ಯಕ್ಕಾಗಿ ನಾವು ಎಷ್ಟೆಲ್ಲ ಪರದಾಡುತ್ತೇವೆ, ಎಷ್ಟು ದೂರಕ್ಕೆ ಹುಡಿಕಿ ಹೋಗುತ್ತೇವೆ. ಗುಣವಾಗುವ ಪ್ರಕ್ರಿಯೆ ನಮ್ಮೊಳಗೆ, ನಾಮ್ಮಲ್ಲಿಯೇ ಇದೆ` ಎಂಬ ಆತ್ಮವಿಶ್ವಾಸವನ್ನು ತುಂಬುತ್ತದೆ. ನಮ್ಮ ಚಿಂತಬೆ, ವಿಚಾರ ಕ್ರಿಯೆಯ ನಡುವೆ ಸಾಮರಸ್ಯವಿರಬೇಕು. ತೀವ್ರ ನೋವಿನ ಹಾದಿ ಸಂತಸದ ತಾಣಕ್ಕೆ ಕರೆದೊಯ್ಯುತ್ತದೆ ಎಂಬ ಭರವಸೆರೆ ಲೇಖನಗಳು ಇಲ್ಲಿವೆ.

₹325   ₹289.25

ಸೋಲೆಂಬುದು ಅಲ್ಪವಿರಾಮ (ಬದುಕು ಬದಲಿಸಬಹುದು - ಭಾಗ - 3)|Solembudu Alpaviraama (Baduku badalisabahudu – 3)

ಸೋಲೆಂಬುದು ಅಲ್ಪವಿರಾಮ, ಬದುಕು ಬದಲಿಸಬಹುದು ಭಾಗ - 3 ಬದುಕು ಪ್ರೀತಿಯ ಈ ಸಂಕಲನ ಹೇಳುತ್ತದೆ: ಸೋಲೆಂಬುದು ಏನಿದ್ದರೂ ಅಲ್ಪವಿರಾಮವಷ್ಟೆ. ಬದುಕು ಕಾದಿದೆ ಸೋಲಿನಾಚೆಗೂ, ನೂರು ಬಣ್ಣಗಳಲ್ಲಿ. ನಮ್ಮ ಬದುಕಿನ ನಿಘಟಿನಿಂದ `ಸೋಲು` ಪದವನ್ನು ಹೊರಗೆ ಎಸೆಯೋಣ. ಯಾವುದೂ ಸೋಲಿಲ್ಲ. ಎಲ್ಲವೂ ಸವಾಲು.

₹325   ₹289.25