nil
#
ಮೂವತ್ತು ರೂಪಾಯಿ ಇಟ್ಟುಕೊಂಡು ಬೆಂಗಳೂರಿಗೆ ಬಂದು, ಕೋಟಿ ರೂಪಾಯಿ ಗಳಿಸುವ ತನಕದ "ನನ್ನ ಬದುಕೇ'' ಈ ಪುಸ್ತಕಕ್ಕೆ ಬೆನ್ನುಡಿ! -ವೀರಕಪುತ್ರ ಶ್ರೀನಿವಾಸ
ಅಶೋಕ್ ಕುಮಾರ್ ಡಿಸಲೆ
Nil
ರಾಘವೇಂದ್ರ ಮಾಯಕೊಂಡ
ಅರವಿಂದ್ ಚೊಕ್ಕಾಡಿ, ರೋಹನ್ ಜಗದೀಶ್
ಹದಿನೆಂಟು ದಿನದ ಯುದ್ಧ. ಹದಿನೆಂಟು ಅಕ್ಷೌಹಿಣೀ ಸೈನ್ಯ. ಅತಿರಥ-ಮಹಾರಥರ ಘನೋಪಸ್ಥಿತಿ. ಐದು ತಲೆಮಾರಿನ ಯೋಧರ ಸಮ್ಮಿಲನ. ಒಟ್ಟು ಸತ್ತವರು ಅರವತ್ತೆರಡು ಕೋಟಿ ಜನ. ಆನೆ-ಕುದುರೆಗಳ ಲೆಕ್ಕವಿಲ್ಲ. ಕೊನೆಗೆ ಉಳಿದಿದ್ದು ಬೆರಳೆಣಿಕೆಯ ಜನರಷ್ಟೇ. ಇದು ಕುರುಕ್ಷೇತ್ರದ ಯುದ್ಧದ ಕಥೆ. ಧರ್ಮಕ್ಷೇತ್ರದಲ್ಲಿ ಧರ್ಮರಕ್ಷೆಗಾಗಿ ನಡೆದ ಈ ಮಹಾಯುದ್ಧ ವಾಸ್ತವವಾಗಿ ನಡೆದಿದ್ದು ಹೇಗೆ? ಮಹಾಭಾರತ ವಿವರಿಸುವ ಮಾಹಿತಿಗಳ ಸಂಗಮವೇ ಈ ಕೃತಿ.
ಒಂದು ಉದ್ಯಾನದ ಹಲವಾರು ಹೂಗಳ ನಡುವೆ ನಮ್ಮ ಕಣ್ಣಿಗೆ ಸುಂದರವಾಗಿ ಕಂಡ ಹೂವನ್ನು ಮೆಚ್ಚುವುದು, ಅದರ ಗಿಡಕ್ಕೆ ನೀರುಣಿಸುವುದು-ಪ್ರೇಮ. ಆ ಹೂವನ್ನು ಕಿತ್ತು ನಮ್ಮ ಬಳಿ ಇಟ್ಟುಕೊಳ್ಳುವುದು-ಕಾಮ. ಅದೇ ಉದ್ಯಾನದಲ್ಲಿ ಎಲ್ಲ ಹೂಗಳೂ ಸುಂದರವಾಗಿ ಕಂಡು, ಎಲ್ಲವನ್ನೂ ಮೆಚ್ಚಿ, ಎಲ್ಲ ಹೂಗಿಡಗಳಿಗೂ ನೀರುಣಿಸುವುದು-ಅಧ್ಯಾತ್ಮ.
ಗೋಪಾಲಕೃಷ್ಣ ಕುಂಟಿನಿ
Showing 1 to 30 of 3617 results