nil
ಅದು 1939ನೇ ಇಸವಿ. ದೆಹಲಿಯ ಬ್ರಿಟಿಷ್ ಅಧಿಕಾರಿಯ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಚಲಪತಿಯನ್ನು ಜರ್ಮನಿಯು ಆಕ್ರಮಿಸಿಕೊಂಡಿದ್ದ ಆಸ್ಟ್ರಿಯಾದ ಸಾಲ್ಬರ್ಗ್ ಸ್ವಶ (ಗೂಢಚಾರ)ನಾಗಿ ಕಳುಹಿಸುತ್ತಾನೆ ಆ ಬ್ರಿಟಿಷ್ ಅಧಿಕಾರಿ. ಜರ್ಮನ್ ಸೈನಿಕರ ಗುಟ್ಟುಗಳನ್ನು ದೇಶಪ್ರೇಮಿ ಆಸ್ಟ್ರಿಯನ್ನರಿಗೆ ರವಾನೆ ಮಾಡುತ್ತಿದ್ದ ಚಲಪತಿಯನ್ನು ಸೈನಿಕರು ಹಿಡಿಯಲು ಸನ್ನಾಹ ನಡೆಸುತ್ತಾರೆ. ಆಗ ಜೀವ ಉಳಿಸಿಕೊಳ್ಳಲು ಈ ಸ್ವಶನು ಮಾಡುವ ಸಾಹಸಗಳು... ಕುತೂಹಲಭರಿತ ಕಾದಂಬರಿ....
ಕೃಷ್ಣಮೂರ್ತಿ ಜೆ
ಎನ್.ಪಿ. ಶಂಕರನಾರಾಯಣರಾವ್
#
ಬರ್ಡ್ ವಾಚಿಂಗ್ ಅನ್ನೋದು ತುಂಬಾ ತಾಳ್ಮೆ ಬೇಡುವ ಕೆಲಸ. ಅಂಥಹ ತಾಳ್ಮೆಯನ್ನು ಇಡೀ ಪುಸ್ತಕದುದ್ದಕ್ಕೂ ಸೆರೆಹಿಡಿದಿರುವ ಹಕ್ಕಿಗಳ ಮುದ್ದಾದ ಫೋಟೋಗಳಲ್ಲಿ ಕಾಣಬಹುದು.ಜೊತೆಗೆ ಆ ಫೋಟೊಗಳೊಂದಿಗೆ ನಡೆಸಿರುವಆತ್ಮೀಯ ಸಂಭಾಷಣೆಗಳಿವೆ. ಆ ಸಂಭಾಷಣೆಗಳಲ್ಲಿ ನಮ್ಮೆಲ್ಲರ ವಿದ್ಯಾರ್ಥಿ ಜೀವನವನ್ನು ನೆನಪಿಸುವ ಶಕ್ತಿ ಇದೆ.
ಬರ್ಡ್ ವಾಚಿಂಗ್ ಅನ್ನೋದು ತುಂಬಾ ತಾಳ್ಮೆ ಬೇಡುವ ಕೆಲಸ. ಅಂಥಹ ತಾಳ್ಮೆಯನ್ನು ಇಡೀ ಪುಸ್ತಕದುದ್ದಕ್ಕೂ ಸೆರೆಹಿಡಿದಿರುವ ಹಕ್ಕಿಗಳ
ವೀರಲೋಕ ಮತ್ತು ಪ್ರಜಾವಾಣಿ ಸಹೋಯೋಗದ ಈ ʼಕಾವ್ಯಸಂಕ್ರಾಂತಿ ಸ್ಪರ್ಧೆʼಗೆ ಬಂದಿದ್ದ ಸಾವಿರಾರು ಕವಿತೆಗಳಲ್ಲಿ ಈ ಆಯ್ದ 50 ಕವಿತೆಗಳು ನಮ್ಮ ಮುಂದೆ ಇದ್ದವು. ಈ ಸಂಕಲನದ ಪ್ರತಿ ಕವಿತೆಯೂ ಓದಿದಾಗ ವಿಶೇಷ ಅನಿಸಿದೆ. ಅಂತಿಮವಾಗಿ ಆರು ಕವಿತೆಗಳನ್ನು ಆಯ್ಕೆ ಮಾಡುವುದು ನಿಜವಾಗಿಯೂ ಸವಾಲಿನದ್ದಾಗಿತ್ತು. ಯಾವುದೇ ಕವಿಯನ್ನು ತೂಕ ಮಾಡಲು ಸಾಧ್ಯವಿಲ್ಲ. -ಎಚ್.ಎಸ್.ವೆಂಕಟೇಶಮೂರ್ತಿ, ತೀರ್ಪುಗಾರರು
ತುಮಕೂರು ಜಿಲ್ಲೆಯ ಸಿರಾದಲ್ಲಿ ೧೮.೦೫.೧೯೭೫ ರಂದು ಜನನ. ಪ್ರಾಥಮಿಕ ಶಿಕ್ಷಣ ಸಿರಾ ತಾಲೂಕಿನ ಹೊಸೂರು ಎನ್ನುವ ಗ್ರಾಮದಲ್ಲಿ ಆಗುತ್ತದೆ. ಮಾಧ್ಯಮಿಕ ಶಿಕ್ಷಣ ಬೆಂಗಳೂರಿನ ಪೀಣ್ಯದಲ್ಲಿನ ಸರಕಾರಿ ಶಾಲೆಯಲ್ಲಿ, ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿಕೆ. ನಂತರ ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ಭಾಗದಲ್ಲಿ ಓದಿ ಬೆಂಗಳೂರು ಯೂನಿವರ್ಸಿಟಿಯಿಂದ ಕಾಮರ್ಸ್ ಪದವಿ ಪಡೆಯುತ್ತಾರೆ. ೨೩ ನೆಯ ವಯಸ್ಸಿಗೆ ಕೆಲಸದ ಮೇಲೆ ದೇಶವನ್ನ ತೊರೆದು ದುಬೈ ಸೇರುತ್ತಾರೆ. Read More...
Morgan Housel
Showing 3541 to 3570 of 3735 results