ಡಾ. ಪ್ರಭಾಕರ ಶಿಶಿಲ
nil
ವಿಶ್ವೇಶ್ವರ್ ಭಟ್ ಪತ್ರಿಕೋದ್ಯಮದಲ್ಲಿ ಸದಾ ಕೇಳಿ ಬರುವ ಹೆಸರು ವಿಶ್ವೇಶ್ವರ ಭಟ್. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮೂರೂರಿನವರಾದ ವಿಶ್ವೇಶ್ವರ ಭಟ್ ವೃತ್ತಿ ಜೀವನ ಆರಂಭಿಸಿದ್ದು ಏಷಿಯನ್ ಕಾಲೇಜ್ ಆಫ್ ಜರ್ನಲಿಸಂನಲ್ಲಿ ಅಸಿಸ್ಟೆಂಟ್ ಪ್ರೊಫಸರ್ ಆಗಿ. ಜೊತೆಗೆ ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ವಿಶ್ವೇಶ್ವರ ಭಟ್ ಕೆಲಸ ನಿರ್ವಹಿಸಿದ್ದಾರೆ. ಪತ್ರಕರ್ತರಾಗಿ ಭಟ್ಟರ ಜೀವನ ಆರಂಭವಾಗಿದ್ದು ಸಂಯುಕ್ತ ಕರ್ನಾಟಕ ದಿನ Read More...
ಬೇಲೂರು ರಾಮಮೂರ್ತಿ ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು. ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು. ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.
ಎಚ್ ಡುಂಡಿರಾಜ್
#
Showing 691 to 720 of 2519 results