ಡಾ. ಎಚ್ .ಎಸ್.ಅನುಪಮಾ
nil
#
ಕ್ರಿಕೆಟ್ ಅಂದರೆ ಕೇವಲ ರನ್ನು ವಿಕೆಟ್ಟು ಬಾಲ್ಗಳ ಆಟವಲ್ಲ, ಅಲ್ಲಿ ದೊಡ್ಡದೊಂದು ಇತಿಹಾಸ, ದಾಖಲೆ, ಕೌತುಕ, ಸ್ವಾರಸ್ಯ, ರೋಚಕ ಕಥನ, ವಿವಾದ, ಆಕ್ರೋಶ, ಸೇಡು, ಜೋಶ್, ತಮಾಷೆ, ಪರಿಶ್ರಮ… ಎಲ್ಲವೂ ಇದೆ.
‘ಕ್ಷಯ’ ಕಾದಂಬರಿಯು ಗಾತ್ರದಲ್ಲಿ ಚಿಕ್ಕದಿದ್ದರೂ (…ಪುಟಗಳು) ಅಚ್ಚರಿಪಡುವಷ್ಟು ಸಾಂದ್ರವಾದ ಹಾಗೂ ಅಷ್ಟೇ ವಿಸ್ಮತವಾದ ಜಗತ್ತೊಂದು ಅದರೊಳಗಿದೆ. ಹೊನ್ನಾವರ ಹತ್ತಿರದ, ಕರಾವಳಿಯ ಒಂದು ಚಿಕ್ಕ ಹಳ್ಳಿಯ ಪರಿಸರದಲ್ಲಿ ಬಿಚ್ಚಿಕೊಳ್ಳುತ್ತಾ ಹೋಗುವ ಕಾದಂಬರಿಯ ಕಥಾಜಗತ್ತಿನಲ್ಲಿ ಸುಮಾರು 25ಕ್ಕೂ ಹೆಚ್ಚು ಪಾತ್ರಗಳು ಕಾಣಿಸಿಕೊಳ್ಳುತ್ತವೆ.
‘ಕ್ಷಯ’ ಕಾದಂಬರಿಯು ಗಾತ್ರದಲ್ಲಿ ಚಿಕ್ಕದಿದ್ದರೂ (…ಪುಟಗಳು) ಅಚ್ಚರಿಪಡುವಷ್ಟು ಸಾಂದ್ರವಾದ ಹಾಗೂ ಅಷ್ಟೇ ವಿಸ್ಮತವಾದ ಜಗತ್ತೊಂದು ಅದರೊಳಗಿದೆ. ಹೊನ್ನಾವರ ಹತ್ತಿರದ, ಕರಾವಳಿಯ ಒಂದು ಚಿಕ್ಕ ಹಳ್ಳಿಯ ಪರಿಸರದಲ್ಲಿ ಬಿಚ್ಚಿಕೊಳ್ಳುತ್ತಾ ಹೋಗುವ ಕಾದಂಬರಿಯ ಕಥಾಜಗತ್ತಿನಲ್ಲಿ ಸುಮಾರು 25ಕ್ಕೂ ಹೆಚ್ಚು ಪಾತ್ರಗಳು ಕಾಣಿಸಿಕೊಳ್ಳುತ್ತವೆ. ಆದರೆ ಪಾತ್ರ ಚಿಕ್ಕದಿರಲಿ – ದೊಡ್ಡದಿರಲಿ ಮೂಲ ಕಥಾವಸ್ತುವಿನೊಂದಿಗೆ ನ್ಯಾಯಯುತ ಸಾವಯವ ಸಂಬಂಧವನ್ನು ಹೊಂದಿರುವುದು ಕಾದಂಬರಿಯ ಬಂಧದ ಒಂದು ವಿಶೇಷ.
ಡಾ ಮಿರ್ಜಾ ಬಷೀರ್
ಕವಿಚಕ್ರವರ್ತಿ ಬಿರುದಾಂಕಿತ ಮಹಾಮೇರು ಕವಿ ರನ್ನ ವಿರಚಿತ ಗದಾಯುದ್ದಂ (ಸಾಹಸ ಭೀಮ ವಿಜಯಂ) ಕೃತಿ , ಗಮಕ ವಿದ್ವಾನ್ ಡಾ. ಎಂ ಎ ಜಯರಾಮ್ ರಾವ್ ಅವರ ವ್ಯಾಖ್ಯಾನದೊಂದಿಗೆ.
ಬಿ ಜ್ಹುರಿಲಾಲ್ ನೈಕ್
Showing 721 to 750 of 2519 results