#
ಸಿನಿಮಾ ಎನ್ನುವುದು ಕಲೆ, ಉದ್ಯಮ, ಮನರಂಜನೆ.. ಇವೆಲ್ಲಕ್ಕಿಂತ ಮೀರಿದ ಒಂದು ತುಡಿತ ಎನ್ನಬಹುದು. ಕಥೆ ಹೇಳುವ, ಕೇಳುವ ತೋರಿಸುವ ಆ ಹುರುಪು ಉತ್ಸಾಹಕ್ಕೆ ಬೆಲೆ ಕಟ್ಟಲು ಸಾಧ್ಯವೇ..? ಹಾಗೆ ನೋಡಿದರೆ ನನಗೆ ನನ್ನ ಸಂಸ್ಕೃತಿ ಕಲಿಸಿದರಲ್ಲಿ ಸಿನಿಮಾದ ಪಾಲು ಇದೆ. ಒಂದು ಬೇರೆಯದೇ ಆದ ಪ್ರಪಂಚವನ್ನು ಸೃಷ್ಟಿಸುವ ತಾಕತ್ತು ಸಶಕ್ತವಾಗಿರುವ ಕ್ಷೇತ್ರವಿದು. ನನ್ನೆಲ್ಲ ವಿದ್ಯಾಭ್ಯಾಸ ಮುಗಿದ ಮೇಲೆ ನನ್ನ ಮುಂದಿದ್ದ ಪ್ರಶ್ನೆ? ಬದುಕುವುದಕ್ಕಾಗಿ ಕೆಲಸ ಮಾಡುವುದಾ..? ಅಥವಾ ಕನಸನ್ನು ಈಡೇರಿಸಿಕೊಳ್ಳುವುದಕ್ಕಾಗಿ ಬದುಕುವುದಾ..?
ಎ.ಎನ್. ಮೂರ್ತಿರಾವ್
NA
nil
ಟಿ ಎನ್ ಎಸ್
ಆತ್ಮೀಯರೆ, ನಾನು ತನಾಶಿ. ಜ್ಞಾನೇಶ್ವರನು ಪರಿಷ್ಕರಿಸಿದ 125 ಕಂದಪದ್ಯಗಳ ಚೂಡಾರತ್ನ ಶತಕವನ್ನು ನಿಮ್ಮ ಮುಂದೆ ತಂದಿದ್ದೇನೆ. ನಿತ್ಯವೂ ನೆನೆಯಬೇಕಾದ ನೀತಿಶತಕವಿದು.ನಮ್ಮ ಬದುಕಿನಲ್ಲಿ ಹಾಸುಹೊಕ್ಕಾಗಿರಬೇಕಾದ ಭಾವನೆಗಳ ಗೊಂಚಲು ಇಲ್ಲಿದೆ. ಸತ್ವದ ಝೇಂಕಾರವಿದೆ. ಸತ್ಯದ ಓಂಕಾರವಿದೆ. ನೀತಿಯ ಸಾಕಾರವಿದೆ. ಬದುಕಿನ ವೈವಿಧ್ಯಗಳ ಆಕಾರವಿದೆ. ಕಣ್ಣಿಗೊತ್ತಿಕೊಂಡು ಓದುವ, ಎದೆಯಲಿಟ್ಟು ಆಸ್ವಾದಿಸುವ ಸಾರಸತ್ವಗಳ ಹೂರಣವಿದೆ. ಸಹೃದಯ ಬಂಧುಗಳೇ ನೀವು ಸವಿದು ನಿಮ್ಮ ಅಮೃತವಾಣಿಗಳಿಂದ ಜಗವನ್ನೂ ತಣಿಸಿರಿ. ನಿಮ್ಮನ್ನೇ ನೀವು ಕಾಣುವ ಕನ್ನಡಿಯ ತೆರದಿ ಇದನ್ನೂ ಕಾಣಿರಿ. ಆಸ್ವಾದಿಸಿ ಹಾರೈಸಿರಿ. ನಿಮ್ಮವ ತನಾಶಿ
Showing 1201 to 1230 of 3736 results