• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
ನಗುವ ನಯನ ಮಧುರ ಮೌನ | Naguva Nayana Madhura Mouna

ಪ್ರಸ್ತುತ ಜಮಾನದಲ್ಲಿ ನಿಸ್ವಾರ್ಥ ಮನಸ್ಸಿನ ಯುವ ಪೀಳಿಗೆ ಕಾಣಸಿಗುವುದು ಅಪರೂಪ. ಎಲ್ಲೋ ನೋಡಿದ ಕೇಳಿದ ಆದರ್ಶಗಳನ್ನು ಪಾಲಿಸಿಕೊಂಡು ಬಂದಿರುವ ವ್ಯಕ್ತಿಯ ಚಿತ್ರಣ ನನ್ನ ಮನಸ್ಸಿನಲ್ಲಿ ಮೂಡಿತ್ತು. ಅದೇ ವ್ಯಕ್ತಿತ್ವವನ್ನು ಈ ಕಾದಂಬರಿಯಲ್ಲಿ ಒಂದು ಪಾತ್ರವನ್ನಾಗಿಸಿದೆ. ಅಂತಹ ಯುವಕನ ‘ಜೊತೆಯಾಗಿ ಬೆಳೆಯೋಣ’ ಎನ್ನುವ ಧ್ಯೇಯ ನನ್ನನ್ನು ಬಹಳವಾಗಿ ಕಾಡಿತ್ತು. ಇನ್ನೂ ಅಂತಹ ಆದರ್ಶ ಧ್ಯೇಯಗಳನ್ನು ಹೊತ್ತ ಯುವಕರು ನಮ್ಮ ನಡುವೆ ಇದ್ದಾರೆ ಎನ್ನುವ ಅಚ್ಚರಿಯಿಂದ ಈ ಕಾದಂಬರಿಯನ್ನು ಬರೆದೆ. ಈ ರೀತಿಯ ಯುವ ಪೀಳಿಗೆ ಇನ್ನಷ್ಟು ಬೆಳೆದರೆ ಗಾಂಧೀಜಿ ಯವರು ಕಂಡ ರಾಮರಾಜ್ಯದ ಕನಸು ನನಸಾದೀತು. ತನ್ನ ಗುರಿ ತಲುಪಿದ ಮೇಲೆಯೇ ಬಾಕಿ ವಿಚಾರಗಳೆಂದು ಸಂಯಮದಿAದ ವರ್ತಿಸಿ ತನ್ನ ಪ್ರೀತಿಯಲ್ಲಿಯೂ ಆದರ್ಶವನ್ನು ಮೆರೆದ ಆರ್ಯನ್‌ನ ಪಾತ್ರ, ಎಂದೂ ಎಲ್ಲೆ ಮೀರದ ಚಿಗುರುವಿನಂತಹ ಪಾತ್ರ ಓದುಗರಿಗೆ ಮುದ ನೀಡದಿರಲಾರದು.

₹300   ₹240

ನಗೆ ತೋರಣ | Nagathorana

ಸಂಪಟೂರು ವಿಶ್ವನಾಥ್

₹295   ₹263

ನಗೆ ಸಿಮ್ಮು | Nege simha

ನರಸಿಂಹಮೂರ್ತಿ ಎಂ ಎಸ್

₹75   ₹67

ನಟನೆಯ ಪಾಠಗಳು | Natanaya patagalu

ಪ್ರಸನ್ನ

₹200   ₹178

ನದಿಯೊಂದು ಕಡಲ ಹುಡುಕುತ್ತಾ | Nadiyondu Kadala Hudukutta

ಫೈಜ್ ಅವರು ಕತೆ ಬರೆಯುವುದಿಲ್ಲ; ಅದನ್ನು ಸುಮ್ಮನೆ ಹ-ರಿಯ ಬಿಡುತ್ತಾರೆ. ನದಿ ತನ್ನ ಚಾಡನ್ನು ತಾನು ಹಿಡಿದು ಹೊರಡುವಂತೆ ಕಥೆ ತನ್ನ ದಾರಿಯನ್ನು ಹಿಡಿದುಕೊಂಡು ಸುಮ್ಮನೆ ಹೊರಡುತ್ತದೆ. ಕಥೆಗಾರ ಫೈಡ್ ಹೊರಗಿನಿಂದ ಅದನ್ನು ನೋಡುತ್ತಾ ನಿಲ್ಲುತ್ತಾರೆ. ಹರಿದ ಆ ನದಿಯಲ್ಲಿ ಮಣ್ಣಿನ ಸೊಗಡಿದೆ. ಬಡವರ ನಾಲ್ಕು ಹನಿ ಕಣ್ಣೀರಿದೆ. ನೋವಿದೆ. ದಡವು ನದಿಯನ್ನು ಸಮಾಧಾನಿಸುವಂತೆ ಕಥೆಗಾರ భృహో జీవించిగ మిడియుత్తార, నూ+విగ మిడియన ಕಥೆಯನ್ನು ಯಾಕಾದರೂ ಬರೆಯಬೇಕು? ಎಂಬುದು ಅವರ ಧೋರಣೆ. ಅವರೆಂದೂ ಬದುಕು ಮತ್ತು ಕಥೆ ಈ ಎರಡನ್ನೂ ಬೇರೆ ಬೇರೆಯಾಗಿ ನೋಡಿಲ್ಲ. ಅದು ನನಗಿಷ್ಟ ಇಲ್ಲಿನ ಕಥೆಗಳು ಮಧ್ಯಾಹ್ನ ಬಿಸಿಲಿನಂತೆ ಶುರುವಾಗುತ್ತವೆ. ಮುಗಿಯುವ ಹೊತ್ತಿಗೆ ನಿಮ್ಮ ಎದೆಯಲ್ಲಿ ಮೋಡ ಕಟ್ಟುತ್ತದೆ. ಕಥೆ ಮುಗಿಸಿ ಎದ್ದು ಹೊರಟ ನಿಮ್ಮೊಳಗೊಂದು ಮಳೆ ಸುರಿಯುತ್ತವೆ. ಕಥೆ ಓದಿದವ ಹದವಾಗುತ್ತಾನೆ. ಹದವಾದ ಎದೆಯಲ್ಲಿ ಒಂದು ಮಾನವೀಯ ಸಸಿ ಗರಿಬಿಚ್ಚಲಿ ಎಂಬ ಕಾಳಜಿ ಈ ಕಥೆಗಾರನದು. ಇವರ ಕಥೆಗಳು ತಣ್ಣನೆಯ ಇಬ್ಬನಿಯ ಬಗ್ಗೆ ವ್ಯರ್ಥವಾಗಿ ಚರ್ಚಿಸುತ್ತಾ ಕೂರುವುದಿಲ್ಲ, ಮಧ್ಯಾಹ್ನದ ಸುಡು ಬಿಸಿಲಿನ ನೋವಿಗೆ ಒಂದು ಹಿಡಿ ನೆರಳಿನಂಥಹ ಮದ್ದಿಗಾಗಿ ತಡಕಾಡುತ್ತವೆ. ಕಥೆಗಳಲ್ಲಿ ಅಗ್ನಿ ಪ್ರಾಮಾಣಿಕತೆ ಕಾಣಿಸುತ್ತದೆ. ಕಣ್ಣಿಗೊಡೆದು ಸುಮ್ಮನೆ ಮೋಡಿ ಮಾಡುವ ತಂತ್ರಗಾರಿಕೆ ಅವರದಲ್ಲ. ಇಲ್ಲಿ ಅಧಿಕ ಪ್ರಸಂಗವಿಲ್ಲ. ಮೊದಲ ಬಾರಿ ನಗರಕ್ಕೆ ಬರುವ ಹಳ್ಳಿಯ ಹೈದನ ಮುಗ್ಧತೆಯಿದೆ. ಇವು ಅಸಲಿ ಜವಾರಿ ಕಥೆಗಳು, ನೆಲದ ಕಥೆಗಳು. ಇಲ್ಲಿನ ಕಥೆಗಳು ಮೋಸಮಾಡುವುದಿಲ್ಲ. -ಸದಾಶಿವ ಸೊರಟೂರು ಕವಿ, ಹೊನ್ನಾಳಿ

₹180   ₹153

ನದಿಯೊಂದು ಕಡಲ ಹುಡುಕುತ್ತಾ ಇಬುಕ್ | Nadiyondu Kadala Hudukutta Ebook

ಫೈಜ್ ಅವರು ಕತೆ ಬರೆಯುವುದಿಲ್ಲ; ಅದನ್ನು ಸುಮ್ಮನೆ ಹ-ರಿಯ ಬಿಡುತ್ತಾರೆ. ನದಿ ತನ್ನ ಚಾಡನ್ನು ತಾನು ಹಿಡಿದು ಹೊರಡುವಂತೆ ಕಥೆ ತನ್ನ ದಾರಿಯನ್ನು ಹಿಡಿದುಕೊಂಡು ಸುಮ್ಮನೆ ಹೊರಡುತ್ತದೆ. ಕಥೆಗಾರ ಫೈಡ್ ಹೊರಗಿನಿಂದ ಅದನ್ನು ನೋಡುತ್ತಾ ನಿಲ್ಲುತ್ತಾರೆ. ಹರಿದ ಆ ನದಿಯಲ್ಲಿ ಮಣ್ಣಿನ ಸೊಗಡಿದೆ. ಬಡವರ ನಾಲ್ಕು ಹನಿ ಕಣ್ಣೀರಿದೆ. ನೋವಿದೆ. ದಡವು ನದಿಯನ್ನು ಸಮಾಧಾನಿಸುವಂತೆ ಕಥೆಗಾರ భృహో జీవించిగ మిడియుత్తార, నూ+విగ మిడియన ಕಥೆಯನ್ನು ಯಾಕಾದರೂ ಬರೆಯಬೇಕು? ಎಂಬುದು ಅವರ ಧೋರಣೆ. ಅವರೆಂದೂ ಬದುಕು ಮತ್ತು ಕಥೆ ಈ ಎರಡನ್ನೂ ಬೇರೆ ಬೇರೆಯಾಗಿ ನೋಡಿಲ್ಲ. ಅದು ನನಗಿಷ್ಟ ಇಲ್ಲಿನ ಕಥೆಗಳು ಮಧ್ಯಾಹ್ನ ಬಿಸಿಲಿನಂತೆ ಶುರುವಾಗುತ್ತವೆ. ಮುಗಿಯುವ ಹೊತ್ತಿಗೆ ನಿಮ್ಮ ಎದೆಯಲ್ಲಿ ಮೋಡ ಕಟ್ಟುತ್ತದೆ. ಕಥೆ ಮುಗಿಸಿ ಎದ್ದು ಹೊರಟ ನಿಮ್ಮೊಳಗೊಂದು ಮಳೆ ಸುರಿಯುತ್ತವೆ. ಕಥೆ ಓದಿದವ ಹದವಾಗುತ್ತಾನೆ. ಹದವಾದ ಎದೆಯಲ್ಲಿ ಒಂದು ಮಾನವೀಯ ಸಸಿ ಗರಿಬಿಚ್ಚಲಿ ಎಂಬ ಕಾಳಜಿ ಈ ಕಥೆಗಾರನದು. ಇವರ ಕಥೆಗಳು ತಣ್ಣನೆಯ ಇಬ್ಬನಿಯ ಬಗ್ಗೆ ವ್ಯರ್ಥವಾಗಿ ಚರ್ಚಿಸುತ್ತಾ ಕೂರುವುದಿಲ್ಲ, ಮಧ್ಯಾಹ್ನದ ಸುಡು ಬಿಸಿಲಿನ ನೋವಿಗೆ ಒಂದು ಹಿಡಿ ನೆರಳಿನಂಥಹ ಮದ್ದಿಗಾಗಿ ತಡಕಾಡುತ್ತವೆ. ಕಥೆಗಳಲ್ಲಿ ಅಗ್ನಿ ಪ್ರಾಮಾಣಿಕತೆ ಕಾಣಿಸುತ್ತದೆ. ಕಣ್ಣಿಗೊಡೆದು ಸುಮ್ಮನೆ ಮೋಡಿ ಮಾಡುವ ತಂತ್ರಗಾರಿಕೆ ಅವರದಲ್ಲ. ಇಲ್ಲಿ ಅಧಿಕ ಪ್ರಸಂಗವಿಲ್ಲ. ಮೊದಲ ಬಾರಿ ನಗರಕ್ಕೆ ಬರುವ ಹಳ್ಳಿಯ ಹೈದನ ಮುಗ್ಧತೆಯಿದೆ. ಇವು ಅಸಲಿ ಜವಾರಿ ಕಥೆಗಳು, ನೆಲದ ಕಥೆಗಳು. ಇಲ್ಲಿನ ಕಥೆಗಳು ಮೋಸಮಾಡುವುದಿಲ್ಲ. -ಸದಾಶಿವ ಸೊರಟೂರು ಕವಿ, ಹೊನ್ನಾಳಿ

₹180   ₹90

ನನ್ನ ಬಕುಲದ ಹೂವು | Nana bakuladha huvu

ಸುಬ್ಬಣ್ಣ ರಂಗನಾಥ ಎಕ್ಕುಂಡಿ

₹75   ₹67