#
ತನ್ನ ಕಛೇರಿಯ ಸಮಯದ ನಂತರವೂ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸಿದ್ಧತೆ ಮಾಡುವ ವೃತ್ತಿ ಯಾವುದಾದರೂ ಇದ್ದರೇ ಅದು ಶಿಕ್ಷಕ ವೃತ್ತಿ ಮಾತ್ರ. ಆ ಕಾರ್ಯತತ್ಪರತೆಯ ಗೌರವ ನಮಗಿರಬೇಕು. ತಮ್ಮ ಸ್ವಂತ ಮಕ್ಕಳೊಡನೆ ಸಮಯ ಕೊಡಲಾಗದಿದ್ದರೂ ವಿದ್ಯಾರ್ಥಿಗಳೆಲ್ಲರನ್ನು ಮಕ್ಕಳಂತೆ ಪ್ರೀತಿಸಿ, ಪೋಷಿಸುವ ನಿಸ್ವಾರ್ಥ ಸೇವೆಯ ಅರಿವು ನಮಗಿರಬೇಕು. ನೂರಾರು ಕಣ್ಣುಗಳ ನಡುವೆ ನೊಂದು ತೇವವಾದ, ಸೋತು ಸೊರಗಿ ಹೋದ, ಆತ್ಮ ವಿಶ್ವಾಸ ಕಳೆದುಕೊಂಡು ಕುಗ್ಗಿ ಕಮರಿದ ಮನಸ್ಸುಗಳನ್ನು ಸದಾ ಹುರಿದುಂಬಿಸಿ, ಗೆಲುವಾಗುವ ದಾರಿ ತೋರಿಸಿ, ಕೈ ಹಿಡಿದು ಮುನ್ನಡೆಸಿ, ಭವ್ಯ ಭವಿಷ್ಯದ ಕನಸನ್ನು ಕಲ್ಪಿಸಿ ಬದುಕು ಬೆಳಗಿಸುವ ದಿವ್ಯ ದೃಷ್ಟಿಯನ್ನು ಸೃಷ್ಟಿಸುವ ಶಿಕ್ಷಕರ ಪಾತ್ರದ ಮಹತ್ವ ನಮಗೆ ತಿಳಿದಿರಬೇಕು. ಒಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಇಂತಹ ನಮ್ರತೆ, ಸದ್ಗುಣಗಳ ವಿವೇಕವನ್ನು ಜ್ಞಾನದ ಜೊತೆಗೆ ಕಲಿಸುವ ಮಹಾಗುರುವನ್ನು, ಸದಾ ಪೂಜ್ಯನೀಯ ಸ್ಥಾನದಲ್ಲಿ ನೋಡುವ ಹಾಗೂ ಸದ್ವಿಚಾರವನ್ನು ಕಲಿಸುವ ಜ್ಞಾನ ದೇಗುಲವೆಂಬ ಶಾಲೆಯನ್ನು ಕೈ ಮುಗಿದು ಗೌರವಿಸುವ ಮನವೆಂದೂ ಪ್ರಶ್ನಿಸುವ, ಅಪಮಾನಿಸುವ, ಅಣಕಿಸುವ, ಅಪಹಾಸ್ಯ ಮಾಡುವ ಕುತ್ಸಿತ ಸ್ಥಿತಿಗೆ ರೂಪಾಂತರವಾಗದಿರಲಿ.
nil
ಜೆ ರಂಜಾನ್ , ವಿ ಸಿ ರುದ್ರಾಣಿ
ತೃತೀಯ ಅಂಗಿಗಳ ಒಳತೋಟಿ, ಹಣ್ಣಿನ ಬೇಗುದಿ, ಎಳೆಮನದ ತೊಳಲಾಟ, ಮನೋವೈದ್ಯಕೀಯ ಒಳನೋಟ…
ತೃತೀಯ ಅಂಗಿಗಳ ಒಳತೋಟಿ, ಹಣ್ಣಿನ ಬೇಗುದಿ, ಎಳೆಮನದ ತೊಳಲಾಟ, ಮನೋವೈದ್ಯಕೀಯ ಒಳನೋಟ… ಹೀಗೆ ವಿವಿಧ ವಸ್ತುಗಳ ಎಳೆ ಹಿಡಿದು ನಡೆದಿದ್ದಾರೆ ಸದಾಶಿವ ಸೊರಟೂರು, ಇಲ್ಲನ ಕಥೆಗಳಲ್ಲಿ ಕಲಾತ್ಮಕತೆ ಇದೆ. ಸುಲಅತ ಭಾಷೆ, ಮಾನವೀಯ ಮೌಲ್ಯಗಳ ಐಸಿ ಕಥನಗಾರಿಕೆಯ ಅಂದ ಹೆಚ್ಚಿಸಿವೆ. ವಾಸ್ತವ ಲೋಕದ ತಲ್ಲಣಗಳು ಇಲ್ಲ ಕಥೆಗಳಾಗಿವೆ. ಬಹುತ್ವದ ಪದರು ಪದರುಗಳು ಕಥೆಗಳಾಗಿ ಅನಾವರಣಗೊಳ್ಳುವ ಈ ಬಗೆ ಹೃದ್ಯ.
ಕಳೆದ 30 ವರ್ಷದಿಂದ ಬರೆವಣಿಗೆಯಲ್ಲಿ ತೊಡಗಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ಅರಸ್ತಾನ ಎಂಬಲ್ಲಿನ ಹಂಝ ಮಲಾರ್ ವೃತ್ತಿಯಲ್ಲಿ ಪತ್ರಕರ್ತ. ತನ್ನ ವೃತ್ತಿಯ ಸಂದರ್ಭ ನಾನಾ ವಿಧದ ಜನರೊಂದಿಗೆ ನೇರ ಸಂಪರ್ಕ ಸಾಧಿಸುವ ಮೂಲಕ ಜೀವನಾನುಭವ ಪಡೆಯುತ್ತಿರುವ ಹಂಝ ಮಲಾರ್ ಅವುಗಳನ್ನೆಲ್ಲಾ ಕಥೆಗಳಿಗೆ ಬಳಸಿಕೊಳ್ಳುತ್ತಿರುವುದು ವಿಶೇಷ. ಕಥನ ಕಲೆಯಲ್ಲಿ ಸಾಕಷ್ಟು ಹಿಡಿತ ಸಾಧಿಸಿರುವ ಹಂಝ ಮಲಾರ್ ಈವರೆಗೆ 230 ಕಥೆಗಳನ್ನು ಬರೆದಿದ್ದಾರೆ. ಈ ಸಂಕಲನದಲ್ಲಿ ಕಳೆದ ಐದು ವರ್ಷದ ಅವಧಿಯಲ್ಲಿ ಬರೆದ 10 ಕಥೆಗಳಿವೆ. "ಅರ್ಧ ಹಿಂದೂ-ಅರ್ಧ ಮುಸ್ಲಿಂ" ಜಾತ್ಯತೀತ ವ್ಯಕ್ತಿಯ ಒಳನೋಟದ ಬಗ್ಗೆ ಬೆಳಕು ಚೆಲ್ಲಿದೆ. ಪ್ರೇಮಿಗಳು ಹುಟ್ಟೂರು ಬಿಟ್ಟು ಬೇರೊಂದು ಊರಲ್ಲಿ ನೆಲೆ ನಿಲ್ಲಲು ಪ್ರಯತ್ನಿಸುವಾಗ ಪ್ರಿಯತಮೆಯನ್ನು ಮಾತ್ರ ಕೇಂದ್ರೀಕರಿಸುವುದರ ಬಗ್ಗೆ "ಓಡಿ ಬಂದವಳು" ಕಥೆಯಲ್ಲಿ ಚಿತ್ರಿಸಲಾಗಿದೆ. "ಉಮ್ಮಾ..." ಕಥೆಯು ಪ್ರತಿಷ್ಠಿತ ಕುಟುಂಬದ ಹಿರಿಯ ಮಹಿಳೆಯೊಬ್ಬರು ಆಧುನಿಕ ಬದುಕಿಗೆ ಒಗ್ಗಿಕೊಳ್ಳುವುದರ ಬಗ್ಗೆ ತಿಳಿಸುತ್ತದೆ. ಉಳಿದಂತೆ ಎಲ್ಲಾ ಕಥೆಗಳು ಒಂದನ್ನೊಂದು ಬಿಟ್ಟುಕೊಡದಷ್ಟು ವಸ್ತುವಿನಲ್ಲಿ ಪೈಪೋಟಿ ಮಾಡುತ್ತದೆ.
Peggy Ramesar Mohan, Romila Thapar ಅಲೆಮಾರಿಗಳು ಅರಸರು ವರ್ತಕರು / Alemarigalu Arasaru Vartakaru ಬಹುಪಾಲು ಭಾರತೀಯರು ಇರ್ನುಡಿಗರು;
ಕನ್ನಡ ಪ್ರೇಮಕಾವ್ಯಗಳಲ್ಲಿ ಇದೊಂದು ವಿಲಕ್ಷಣವಾದ ನಾಟ್ಯದ ರಚನೆ... ಕನ್ನಡ ಕಾವ್ಯಪ್ರಪಂಚಕ್ಕೆ ಈ ದಿನಗಳಲ್ಲಿ ಪ್ರವೇಶ ಮಾಡಿರುವ ಈ ಪದ್ಯ ಘನವಾದ ಒಂದು ಅನುಭವವನ್ನು ಸರಳವಾಗಿಯೇ ಅಭಿವ್ಯಕ್ತಗೊಳಿಸುತ್ತದೆ. ಬೇಂದ್ರೆಯವರು ಹೇಳುತ್ತಾರಂತೆ: “ಭಾಷೆ ಬೆದರಿ ಕಾವ್ಯವಾಗುತ್ತದೆ.” ತೇಜಶ್ರೀ ಕವನದಲ್ಲಿ ಭಾಷೆ ಬೆದರಿ, ಬೆವರಿ, ಮಿಂಚಿ, ಮಳೆಗರೆದು ಸುಖದ ಅನುಭವವನ್ನೂ, ಸಾವಿನ ಅನುಭವವನ್ನೂ, ಮರುಹುಟ್ಟಿನ ವಿಸ್ಮಯವನ್ನೂ ಕೊಡುತ್ತ ಕಾವ್ಯವಾಗುತ್ತದೆ. ಯು.ಆರ್.ಅನಂತಮೂರ್ತಿ
Showing 211 to 240 of 3807 results