#
nil
ಕೃಷ್ಣಮೂರ್ತಿ ಜೆ
ಎನ್.ಪಿ. ಶಂಕರನಾರಾಯಣರಾವ್
ಬರ್ಡ್ ವಾಚಿಂಗ್ ಅನ್ನೋದು ತುಂಬಾ ತಾಳ್ಮೆ ಬೇಡುವ ಕೆಲಸ. ಅಂಥಹ ತಾಳ್ಮೆಯನ್ನು ಇಡೀ ಪುಸ್ತಕದುದ್ದಕ್ಕೂ ಸೆರೆಹಿಡಿದಿರುವ ಹಕ್ಕಿಗಳ
ವೀರಲೋಕ ಮತ್ತು ಪ್ರಜಾವಾಣಿ ಸಹೋಯೋಗದ ಈ ʼಕಾವ್ಯಸಂಕ್ರಾಂತಿ ಸ್ಪರ್ಧೆʼಗೆ ಬಂದಿದ್ದ ಸಾವಿರಾರು ಕವಿತೆಗಳಲ್ಲಿ ಈ ಆಯ್ದ 50 ಕವಿತೆಗಳು ನಮ್ಮ ಮುಂದೆ ಇದ್ದವು. ಈ ಸಂಕಲನದ ಪ್ರತಿ ಕವಿತೆಯೂ ಓದಿದಾಗ ವಿಶೇಷ ಅನಿಸಿದೆ. ಅಂತಿಮವಾಗಿ ಆರು ಕವಿತೆಗಳನ್ನು ಆಯ್ಕೆ ಮಾಡುವುದು ನಿಜವಾಗಿಯೂ ಸವಾಲಿನದ್ದಾಗಿತ್ತು. ಯಾವುದೇ ಕವಿಯನ್ನು ತೂಕ ಮಾಡಲು ಸಾಧ್ಯವಿಲ್ಲ. -ಎಚ್.ಎಸ್.ವೆಂಕಟೇಶಮೂರ್ತಿ, ತೀರ್ಪುಗಾರರು
ತುಮಕೂರು ಜಿಲ್ಲೆಯ ಸಿರಾದಲ್ಲಿ ೧೮.೦೫.೧೯೭೫ ರಂದು ಜನನ. ಪ್ರಾಥಮಿಕ ಶಿಕ್ಷಣ ಸಿರಾ ತಾಲೂಕಿನ ಹೊಸೂರು ಎನ್ನುವ ಗ್ರಾಮದಲ್ಲಿ ಆಗುತ್ತದೆ. ಮಾಧ್ಯಮಿಕ ಶಿಕ್ಷಣ ಬೆಂಗಳೂರಿನ ಪೀಣ್ಯದಲ್ಲಿನ ಸರಕಾರಿ ಶಾಲೆಯಲ್ಲಿ, ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿಕೆ. ನಂತರ ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ಭಾಗದಲ್ಲಿ ಓದಿ ಬೆಂಗಳೂರು ಯೂನಿವರ್ಸಿಟಿಯಿಂದ ಕಾಮರ್ಸ್ ಪದವಿ ಪಡೆಯುತ್ತಾರೆ. ೨೩ ನೆಯ ವಯಸ್ಸಿಗೆ ಕೆಲಸದ ಮೇಲೆ ದೇಶವನ್ನ ತೊರೆದು ದುಬೈ ಸೇರುತ್ತಾರೆ. Read More...
Morgan Housel
ಡಾ ಎನ್ ಗೋಪಾಲಕೃಷ್ಣ
ಎಚ್ ಡುಂಡಿರಾಜ್
ಖ್ಯಾತ ಕವಿಗಳಾದ ಜಯಂತ ಕಾಯ್ಕಿಣಿಯವರು ಹೇಳಿರುವಂತೆ ಬಿಟ್ಟುಬಿಡದೆ ಓದಿಸಿಕೊಳ್ಳುವ ಕಾಡುವ ಗುಣ ಇಲ್ಲಿನ ಕವಿತೆಗಳಿಗೆ ಇವೆ.
Showing 2401 to 2430 of 2519 results