nil
#
NA
ಎವಿ ನಾಗರಾಜ್ ಯಾದವ್
ಆನೆ ಬಂತೊಂದಾನೆ. ಯಾವೂರಾನೆ? ಇಲ್ಲಿಗ್ಯಾಕೆ ಬಂತು? ತಾಯಿ ಹುಡುಕಿಕೊಂಡು ಬಂತು. ತಾಯಿ ಸಿಗದೆ ಬೇಜಾರಾಗಿ, ಬಾಲ ಅಲ್ಲಾಡಿಸ್ಕೊಂಡು ಆಯ್ತು ಎನ್ನುವ ಶಿಶುಗೀತೆಯ ಎನ್ನುವ ಶಿಶುಗೀತೆಯನ್ನು ಗುಣುಗುಡುತ್ತಾ "ಭೈರ" ಎಂಬ ಈ ಮಕ್ಕಳ ಕಾದಂಬರಿ "ಭೈರಾಪುರ"ದ ಆನೆಯ ಹಿಂಡಿನ ಸುತ್ತಮುತ್ತ ಹೆಣೆದಿರುವ ಕಥಾನಕವಿದು. ನಮ್ಮ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಭೈರಾಪುರ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಯಾವಾಗಲೂ ಆನೆಗಳ ಹಿಂಡಿನ ಹಾವಳಿಯ ಕಥೆಯನ್ನು ಆಧಾರವಾಗಿಟ್ಟುಕೊಂಡು ಕಂಚುಗಾರನಹಳ್ಳಿ ಸತೀಶ್ ಪರಿಸರ ಕಾಳಜಿಯುಳ್ಳ ಕಾದಂಬರಿಯನ್ನು ಹೊರತಂದಿದ್ದಾರೆ.
Showing 3361 to 3390 of 5203 results