ಎಚ್ ಡುಂಡಿರಾಜ್
nil
ಎಚ್ಚಾರ್ಕೆ (ಎಚ್ ಆರ್ ಕೃಷ್ಣಮೂರ್ತಿ ಹೊಸಬೀಡು)
ಒಂದು ಕಾಲಕ್ಕೆ ಸಾಹಿತ್ಯಲೋಕದಲ್ಲಿ ಶಿಕ್ಷಕರದ್ದೇ ಸಿಂಹಪಾಲು. ಆದರೆ ಈಗ ಕಾಲ ಬದಲಾಗಿದೆ. ನಮ್ಮ ಶಿಕ್ಷಕರಿಗೆ ಬರೆಯುವಷ್ಟು ಸಮಯ ಪಕ್ಕಕ್ಕಿಡಿ, ಓದಲೂ ಸಮಯವಿಲ್ಲದಂತಾಗಿದೆ ಶಿಕ್ಷಕವರ್ಗವೇ ಓದಿನಿಂದ ವಿಮುಖರಾಗಿರುವ ವ್ಯವಸ್ಥೆಯಲ್ಲಿ ನಾವಿದ್ದೇವೆ. ಈ ನಡುವೆ ಓದು ಅಂಕಗಳಿಕೆಗೆ ಮಾತ್ರ ಬಳಕೆಯಾಗುತ್ತಿರುವುದು ಹೊಸ ಸಂಗತಿ ಏನಲ್ಲ. ದೇಶದ ಪಿತಾಮಹರಂತಹ ದೊಡ್ಡ ಪ್ರಶ್ನೆಗಳನ್ನು ಬಿಡಿ, ದೇಶದ ರಾಷ್ಟ್ರಪತಿ, ರಾಜ್ಯಪಾಲರು ಯಾರೆಂಬುದು ಗೊತ್ತಾಗದಂತಹ ಶಿಕ್ಷಣವನ್ನು ನಾವು ಮಕ್ಕಳಿಗೆ ನೀಡುತ್ತಿದ್ದೇವೆ. ಇಂತಹ ಸ್ಥಿತಿಯಲ್ಲಿ ಇಲ್ಲೊಂದು ಶಾಲೆ, ಶಿಕ್ಷಕಿ ಮತ್ತವರ ದಿನಚರಿ ತುಸು ವಿಭಿನ್ನ ಮತ್ತು ಮಾದರಿಯಂತಿದೆ. ಚೂರು ಹೊಸ ಭರವಸೆಯನ್ನು ಮೂಡಿಸುತ್ತಿದೆ.
ಒಂದು ಕಾಲಕ್ಕೆ ಸಾಹಿತ್ಯಲೋಕದಲ್ಲಿ ಶಿಕ್ಷಕರದ್ದೇ ಸಿಂಹಪಾಲು. ಆದರೆ ಈಗ ಕಾಲ ಬದಲಾಗಿದೆ. ನಮ್ಮ ಶಿಕ್ಷಕರಿಗೆ ಬರೆಯುವಷ್ಟು ಸಮಯ ಪಕ್ಕಕ್ಕಿಡಿ, ಓದಲೂ ಸಮಯವಿಲ್ಲದಂತಾಗಿದೆ
#
ಬನ್ನಂಜೆ ಗೋವಿಂದಾಚಾರ್ಯ
Showing 3691 to 3720 of 5198 results