nil
ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು. ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು. ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.
Nil
ಎಚ್ ಡುಂಡಿರಾಜ್
ಎಚ್ಚಾರ್ಕೆ (ಎಚ್ ಆರ್ ಕೃಷ್ಣಮೂರ್ತಿ ಹೊಸಬೀಡು)
ಒಂದು ಕಾಲಕ್ಕೆ ಸಾಹಿತ್ಯಲೋಕದಲ್ಲಿ ಶಿಕ್ಷಕರದ್ದೇ ಸಿಂಹಪಾಲು. ಆದರೆ ಈಗ ಕಾಲ ಬದಲಾಗಿದೆ. ನಮ್ಮ ಶಿಕ್ಷಕರಿಗೆ ಬರೆಯುವಷ್ಟು ಸಮಯ ಪಕ್ಕಕ್ಕಿಡಿ, ಓದಲೂ ಸಮಯವಿಲ್ಲದಂತಾಗಿದೆ ಶಿಕ್ಷಕವರ್ಗವೇ ಓದಿನಿಂದ ವಿಮುಖರಾಗಿರುವ ವ್ಯವಸ್ಥೆಯಲ್ಲಿ ನಾವಿದ್ದೇವೆ. ಈ ನಡುವೆ ಓದು ಅಂಕಗಳಿಕೆಗೆ ಮಾತ್ರ ಬಳಕೆಯಾಗುತ್ತಿರುವುದು ಹೊಸ ಸಂಗತಿ ಏನಲ್ಲ. ದೇಶದ ಪಿತಾಮಹರಂತಹ ದೊಡ್ಡ ಪ್ರಶ್ನೆಗಳನ್ನು ಬಿಡಿ, ದೇಶದ ರಾಷ್ಟ್ರಪತಿ, ರಾಜ್ಯಪಾಲರು ಯಾರೆಂಬುದು ಗೊತ್ತಾಗದಂತಹ ಶಿಕ್ಷಣವನ್ನು ನಾವು ಮಕ್ಕಳಿಗೆ ನೀಡುತ್ತಿದ್ದೇವೆ. ಇಂತಹ ಸ್ಥಿತಿಯಲ್ಲಿ ಇಲ್ಲೊಂದು ಶಾಲೆ, ಶಿಕ್ಷಕಿ ಮತ್ತವರ ದಿನಚರಿ ತುಸು ವಿಭಿನ್ನ ಮತ್ತು ಮಾದರಿಯಂತಿದೆ. ಚೂರು ಹೊಸ ಭರವಸೆಯನ್ನು ಮೂಡಿಸುತ್ತಿದೆ.
ಒಂದು ಕಾಲಕ್ಕೆ ಸಾಹಿತ್ಯಲೋಕದಲ್ಲಿ ಶಿಕ್ಷಕರದ್ದೇ ಸಿಂಹಪಾಲು. ಆದರೆ ಈಗ ಕಾಲ ಬದಲಾಗಿದೆ. ನಮ್ಮ ಶಿಕ್ಷಕರಿಗೆ ಬರೆಯುವಷ್ಟು ಸಮಯ ಪಕ್ಕಕ್ಕಿಡಿ, ಓದಲೂ ಸಮಯವಿಲ್ಲದಂತಾಗಿದೆ
#
Showing 3961 to 3990 of 5582 results