nil
#
ಹಣ ಯಾರಿಗೆ ತಾನೆ ಕಹಿ? ಅವನಿಗೊಂದು ದೊಡ್ಡ ಕನಸಿತ್ತು. ಸಮಾಜದಲ್ಲಿ ತಾನೂ ಒಬ್ಬ ಗಣ್ಯ ವ್ಯಕ್ತಿ ಅನಿಸಿಕೊಳ್ಳಬೇಕು, ಕೈ ತುಂಬಾ ಹಣ ಗಳಿಸಬೇಕೆನ್ನುವುದು.
ಸಂಪಟೂರು ವಿಶ್ವನಾಥ್
ರಾಮಿ
ಎಸ್ ಎನ್ ಶಿವಸ್ವಾಮಿ
ಈ ಜಗತ್ತಿನಲ್ಲಿ ಕ್ರೂರ ಪ್ರಾಣಿಗಳಿವೆ. ನರ ಭಕ್ಷಕ ಜೀವಿಗಳಿವೆ. ಆದರೆ ಪ್ರಕೃತಿಯ ದೃಷ್ಟಿಯಲ್ಲಿ ನೋಡಿದರೆ ಮನುಷ್ಯನಿಗಿಂತ ಕೆಟ್ಟ ಪ್ರಾಣಿ ಇನ್ನೊಂದಿಲ್ಲ ಎನ್ನುತ್ತಾರೆ. ಅಂತಹ ಕ್ರೂರ ಮನುಷ್ಯರ ಪೈಕಿ ಹಿಟ್ಲರ್ ನಂಬರ್ ಒನ್ ಸ್ಥಾನದಲ್ಲಿ ನಿಲ್ಲುತ್ತಾನೆ. ಆತ ಒಬ್ಬ ಸರ್ವಾಧಿಕಾರಿಯಾಗಿ, ರಾಜಕಾರಣಿಯಾಗಿ, ದೇಶಭಕ್ತನಾಗಿ ಮೆಚ್ಚುಗೆ ಗಳಿಸುತ್ತಾನೆ. ಆದರೆ ಆತ ಮಾಡಿದ ನರ ಮೇಧ ಇದೆಯಲ್ಲ ಕಣ್ಣಂಚಿನಲ್ಲಿ ನೀರಲ್ಲ ರಕ್ತವನ್ನು ತೊಟ್ಟಿಕ್ಕಿಸುತ್ತದೆ.
ಕರಾವಳಿಯ ಪುಟ್ಟ ಊಲಗೆ ಮಾತ್ರ ಲಗತ್ತಾಗುವ ಈ ಚಿಟಿಜ ನೋಟಗಳು, ಜೀವಗಳು ಈಗ ಅಲ್ಲಯೂ ಅಪರೂಪವಾಗುತ್ತಿರುವ ಈ ಕಾಲದಲ್ಲಿ ಈ ನೆನಪಿನ ಹೆಣಿಗೆಗಳು ಮುಂದೊಮ್ಮೆ ಹೊಸಕಾಲದ ಹೊಸಪೀಱಗೆಯ ಕುತೂಹಲದ ಹಾಗೆ ಬೆಚ್ಚನೆಯ ಹೊಏಕಯಾಗಿ ಒದಗಬಹುದು, ಕಥೆಗಾತಿಯಾಗಬೇಕೆನ್ನುವ ಹಂಬಲದ ಶುಭಶ್ರೀಯ ಅನುಭವದ ಬುತ್ತಿಯಲ್ಲಿ ಸಾಕಷ್ಟು ಕಥಾಭೀಜಗಳವೆ
ಕರಾವಳಿಯ ಪುಟ್ಟ ಊಲಗೆ ಮಾತ್ರ ಲಗತ್ತಾಗುವ ಈ ಚಿಟಿಜ ನೋಟಗಳು, ಜೀವಗಳು ಈಗ ಅಲ್ಲಯೂ ಅಪರೂಪವಾಗುತ್ತಿರುವ ಈ ಕಾಲದಲ್ಲಿ ಈ ನೆನಪಿನ ಹೆಣಿಗೆಗಳು ಮುಂದೊಮ್ಮೆ ಹೊಸಕಾಲದ ಹೊಸಪೀಱಗೆಯ ಕುತೂಹಲದ ಹಾಗೆ ಬೆಚ್ಚನೆಯ ಹೊಏಕಯಾಗಿ ಒದಗಬಹುದು, ಕಥೆಗಾತಿಯಾಗಬೇಕೆನ್ನುವ ಹಂಬಲದ ಶುಭಶ್ರೀಯ ಅನುಭವದ ಬುತ್ತಿಯಲ್ಲಿ ಸಾಕಷ್ಟು ಕಥಾಭೀಜಗಳವೆ,
##
Showing 8641 to 8670 of 8776 results