#
ಡಾ ಶರಣು ಹುಲ್ಲೂರು ವೃತ್ತಿಯಿಂದ ಪತ್ರಕರ್ತರಾಗಿರುವ ಡಾ. ಶರಣು ಹುಲ್ಲೂರು ಹುಟ್ಟಿದ್ದು ಗದಗ ಜಿಲ್ಲೆ ರೋಣ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿರುವ ಅವರು ವಿಜಯ ಕರ್ನಾಟಕ ಪತ್ರಿಕಾ ಬಳಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 'ತಪ್ಪು ಮಾಡಿದ ತಾತ', 'ಮುಂದಿರುವ ಮೌನ', 'ಜುಗಲ್ಬಂದಿ' ಎಂಬ ಕವನ ಸಂಕಲನಗಳನ್ನು, ’ಚಂದನ ಸಿಂಚನ’ ಎಂಬ ಬಿ.ಜೆ.ಅಣ್ಣಿಗೇರಿ ಅವರ ಜೀವನ ಚರಿತ್ರೆಯನ್ನು, ’ಮಲ್ಲಿಗೆ’, ’ಕನಸಿನ ಹುಡುಗ’ ನಾಟಕವನ್ನು Read More...
ಸವಿರಾಜ ಆನಂದೂರು ಕಾವ್ಯಲೋಕದಿಂದ ಕಥಾ ಲೋಕಕ್ಕೆ `ಪುರಾಣ ಗಿರಾಣ ಇತ್ಯಾದಿ' ಮೂಲಕ ಪಾದಾರ್ಪಣೆ ಮಾಡಿದ್ದಾರೆ. ಈ ಸಂಕಲನಕ್ಕೆ ಬೇಕಾದ ಅಪಾರ ಓದು, ವಿಶ್ಲೇಷಣೆ, ಅದಕ್ಕೆ ಬೇಕಾದ ಪೂರ್ವ ಸಿದ್ಧತೆ, ಕತೆಗೆ ಬೇಕಾದ ಚೌಕಟ್ಟಿನೊಳಗೆ ಕೂರಿಸುವ ಜಾಣ್ತನ, ಎಲ್ಲವೂ ಅವರಿಗೆ ಈ ಕಥಾ ಸಂಕಲನದಲ್ಲಿ ಸಿದ್ಧಿಸಿದೆ. ಚೌಕಟ್ಟಿನಾಚೆಗೂ ಕತೆ ಜಿಗಿತವನ್ನು ಕಾಣುತ್ತವೆ, ಕಾಡುತ್ತವೆ.
ರವಿ ಜೆ ಭಜಂತ್ರಿ
ಗಂಗಾವತಿ ಬಿ ಪ್ರಾಣೇಶ್
nil
ಸುರೇಶ್ ಪದ್ಮನಾಭನ್
Showing 61 to 90 of 118 results