• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
New Arrival
Filter
ಮೃಗ-ಯಾ-ವಿನೋದ | Mrugha ya vinidha

ಭುವನೇಶ್ವರಿ ಹೆಗಡೆ

₹60   ₹53

ವಸಾಹತುಶಾಹಿ ಮೈಸೂರು ಸಂಸ್ಥಾನದ ಆರ್ಥಿಕ ಚರಿತ್ರೆ 1799 - 1947 | Vasaahatushaahi Mysore Samsthaanada Aarthika Charitre

ವಸಾಹತುಪೂರ್ವ ಮತ್ತು ವಸಾಹತುಕಾಲೀನ ಭಾರತದ ಸಂದರ್ಭದಲ್ಲಿ ಆರ್ಥಿಕತೆಯ ಜೀವನಾಡಿಯಾಗಿದ್ದುದು ಕೃಷಿ ಮತ್ತು ಅದಕ್ಕೆ ಪೂರಕವಾಗಿದ್ದ ಕೈಗಾರಿಕೆಗಳ ವ್ಯವಸ್ಥೆಯೇ ಆಗಿದ್ದರೂ ಕರ್ನಾಟಕಕ್ಕೆ ಸಂಬಂಧಿಸಿ ಆ ಕುರಿತ ಅಧ್ಯಯನಗಳು ನಡೆದದ್ದು ಕಡಿಮೆಯೇ. ಈ ದೃಷ್ಟಿಯಿಂದ ಗೆಳೆಯ ಸಿದ್ದಲಿಂಗಸ್ವಾಮಿಯವರ ''ವಸಾಹತುಶಾಹಿ ಮೈಸೂರು ಸಂಸ್ಥಾನದ ಆರ್ಥಿಕ ಚರಿತ್ರೆ'' ಎಂಬ ಈ ಕೃತಿ ಸ್ವಾಗತಾರ್ಹವಾದುದು. 19ನೆಯ ಶತಮಾನಾರಂಭದಿಂದ ಹಿಡಿದು 20ನೇ ಶತಮಾನದ ಪೂರ್ವಾರ್ಧದ ವರೆಗಿನ ಅವಧಿಯ ಕರ್ನಾಟಕದ ಕೃಷಿ, ಕೃಷಿ ವ್ಯವಸ್ಥೆ, ಭೂ ಹಿಡುವಳಿ, ಭೂಕಂದಾಯ ವ್ಯವಸ್ಥೆಗಳು, ಔದ್ಯಮೀಕರಣ ಹಾಗೂ ನಗರೀಕರಣಗಳ ಪ್ರಕ್ರಿಯೆಯಲ್ಲಿ ಉಂಟಾದ ಕೃಷಿಯ ವಾಣಿಜೀಕರಣದಿಂದ ಉಂಟಾದ ಸ್ಥಿತ್ಯಂತರಗಳೇ ಮೊದಲಾದ ವಿಷಯಗಳನ್ನು ಸಿದ್ದಲಿಂಗಸ್ವಾಮಿಯವರು ವಿಮರ್ಶಾತ್ಮಕವಾಗಿ ಪರಿಶೀಲಿಸಿದ್ದಾರೆ.

₹280   ₹249

ಶೃಂಗೇರಿ ಉಪಚಾರ | Shrungeri upachara

ಗಣೇಶಯ್ಯ ಜಿ ವಿ

₹80   ₹71

ಸಾವೇ ಬರುವುದಿದ್ದರೆ ನಾಳೆ ಬಾ ! (ಬದುಕು ಬದಲಿಸಬಹುದು ಭಾಗ - 2 )|Saave baruvudiddare Naale Baa (Baduku badalisabahudu – 2)

ಸಾವೇ, ಬರುವುದಿದ್ದರೆ ನಾಳೆ ಬಾ !ಬದುಕು ಬದಲಿಸಬಹುದು ಭಾಗ - ೨. ಬದುಕು ಪ್ರೀತಿಯ ಈ ಸಂಕಲನ : `ಆರೋಗ್ಯಕ್ಕಾಗಿ ನಾವು ಎಷ್ಟೆಲ್ಲ ಪರದಾಡುತ್ತೇವೆ, ಎಷ್ಟು ದೂರಕ್ಕೆ ಹುಡಿಕಿ ಹೋಗುತ್ತೇವೆ. ಗುಣವಾಗುವ ಪ್ರಕ್ರಿಯೆ ನಮ್ಮೊಳಗೆ, ನಾಮ್ಮಲ್ಲಿಯೇ ಇದೆ` ಎಂಬ ಆತ್ಮವಿಶ್ವಾಸವನ್ನು ತುಂಬುತ್ತದೆ. ನಮ್ಮ ಚಿಂತಬೆ, ವಿಚಾರ ಕ್ರಿಯೆಯ ನಡುವೆ ಸಾಮರಸ್ಯವಿರಬೇಕು. ತೀವ್ರ ನೋವಿನ ಹಾದಿ ಸಂತಸದ ತಾಣಕ್ಕೆ ಕರೆದೊಯ್ಯುತ್ತದೆ ಎಂಬ ಭರವಸೆರೆ ಲೇಖನಗಳು ಇಲ್ಲಿವೆ.

₹325   ₹289.25

ಸೋಲೆಂಬುದು ಅಲ್ಪವಿರಾಮ (ಬದುಕು ಬದಲಿಸಬಹುದು - ಭಾಗ - 3)|Solembudu Alpaviraama (Baduku badalisabahudu – 3)

ಸೋಲೆಂಬುದು ಅಲ್ಪವಿರಾಮ, ಬದುಕು ಬದಲಿಸಬಹುದು ಭಾಗ - 3 ಬದುಕು ಪ್ರೀತಿಯ ಈ ಸಂಕಲನ ಹೇಳುತ್ತದೆ: ಸೋಲೆಂಬುದು ಏನಿದ್ದರೂ ಅಲ್ಪವಿರಾಮವಷ್ಟೆ. ಬದುಕು ಕಾದಿದೆ ಸೋಲಿನಾಚೆಗೂ, ನೂರು ಬಣ್ಣಗಳಲ್ಲಿ. ನಮ್ಮ ಬದುಕಿನ ನಿಘಟಿನಿಂದ `ಸೋಲು` ಪದವನ್ನು ಹೊರಗೆ ಎಸೆಯೋಣ. ಯಾವುದೂ ಸೋಲಿಲ್ಲ. ಎಲ್ಲವೂ ಸವಾಲು.

₹325   ₹289.25