• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಕನಸುಗಳ ಶ್ರಾದ್ಧ | Kanasugala Shraaddha

ಬ್ರಾಹ್ಮಣರಿಗೆ ʼಮನು ಸ್ಮತಿʼ ಅಸ್ಪೃಶ್ಯ ಸಂಸ್ಕೃತಿಯನ್ನು ಹೇಳಿ ಕೊಟ್ಟಿತೆ?

₹200   ₹170

Buy Now
ಕನಸುಗಳ ಶ್ರಾದ್ಧ ಇಬುಕ್ | Kanasugala Shraaddha Ebook

ಬ್ರಾಹ್ಮಣರಿಗೆ ʼಮನು ಸ್ಮತಿʼ ಅಸ್ಪೃಶ್ಯ ಸಂಸ್ಕೃತಿಯನ್ನು ಹೇಳಿ ಕೊಟ್ಟಿತೆ?

₹200   ₹100

Buy Now
ಕನಸುಗಳೇ ಮರಳಿ ಬನ್ನಿ | kanasugale marali banni

ಇತ್ತೀಚೆಗೆ ಬರೆಯುತ್ತಿರುವ ಕತೆಗಾರರಲ್ಲಿ ನೀವು ಹೆಚ್ಚು ಇಷ್ಟವಾಗುತ್ತೀರಿ. ಮನುಷ್ಯರ ಮನಸ್ಸಿನೊಳಗೆ ನೀವು ಪ್ರವೇಶಿಸುತ್ತಿರುವ ರೀತಿ ನನಗೆ ಆಶ್ಚರ್ಯವನ್ನು ತಂದಿದೆ... ಮನುಷ್ಯನಿಗೆ ಅಂಥಾ ಹೇಳಿಕೊಳ್ಳುವಂತಹಾ ಗುರಿ-ಉದ್ದೇಶಗಳಿರುವುದಿಲ್ಲ. ಆತ ಭಾವ ಜೀವಿಯಾಗಿರುತ್ತಾನೆ. ಭ್ರಮಾಜೀವಿಯಾಗಿರುತ್ತಾನೆ. ಮನುಷ್ಯ ಜಗತ್ತು ಇವುಗಳಿಂದಲೇ ನಿರ್ಮಾಣವಾಗಿದೆ. ಆಗುತ್ತಲೂ ಇರುತ್ತದೆ. ನಿಮ್ಮ 'ನಿರ್ಗಮನ', 'ಒಂದುಹನಿ ಪ್ರೀತಿಗಾಗಿ', 'ಆ ಇನ್ನರ್ಧ', 'ನಾನು ನಾನಲ್ಲ', 'ಕಾಲ', 'ಚಿಟ್ಟೆ' ಹೀಗೆ ಹೆಚ್ಚು ಕಡಿಮೆ ಎಲ್ಲಾ ಕತೆಗಳೂ ನನಗೆ ಬಹಳ ಇಷ್ಟವಾದವು. ಮೇಲಿನ ಕತೆಗಳನ್ನು ಎರಡೆರಡು ಬಾರಿ ಓದಿದೆ. "ಹಾರಲು ಮರೆತ ಚಿಟ್ಟೆಗಳಂತೆ ಹೂವುಗಳು ಬಿದ್ದಿದ್ದವು' ಎಂಬ ವಾಕ್ಯ ಮತ್ತೆ ಮತ್ತೆ ನೆನಪಾಗುತ್ತಿರುತ್ತದೆ.

₹130   ₹104

Buy Now
ಕನ್ನಡ ಕಜ್ಜಾಯ | Kannada Kajjaya

ಜ ಕನ್ನಡವೆಂದರೆ ಬರಿ ನುಡಿಯಲ್ಲ. ಕನ್ನಡ ಒಂದು ಸಮೃದ್ಧ ಜನಮಾನಸದ ಜೀವ ಚೈತನ್ಯ. ನವೆಂಬರ್ ಒಂದರಂದು ಭಾವ ಅಲ್ಲ. ಆವಾಹಿಸಿಕೊಳ್ಳುವ ನಿತ್ಯವೂ ನಮ್ಮಲ್ಲಿ ಹರಿಯುತ್ತಿರಬೇಕು. ಪ್ರತಿನಿತ್ಯ ಕನ್ನಡದ ಏನಾದರೂ ಒಂದು ಹೊಸ ಸಂಗತಿ ತಿಳಿದುಕೊಳ್ಳಬೇಕು. ಕನ್ನಡ ಲೋಕದ ಅಗಾಧತೆಯನ್ನು, ವಿಸ್ಮಯಗಳನ್ನೂ ಸರಳವಾಗಿ ತಿಳಿದುಕೊಳ್ಳಬೇಕು. ಪುಟ್ಟ ಪುಟ್ಟ ಹೆಜ್ಜೆ ಇಟ್ಟರೆ, ನಂತರ ಕನ್ನಡ ತಾನೇ ನಮ್ಮನ್ನು ತುಂಬಿಕೊಳ್ಳುತ್ತದೆ. ಹಾಗೆ ಕನ್ನಡವನ್ನೇ ಮನಸಲ್ಲಿ ತುಂಬಿಕೊಂಡಾಗ, ಉಳಿಸುವ, ಬೆಳೆಸುವ. ಹೋರಾಡುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲೆಲ್ಲೂ ಕನ್ನಡಮ್ಮನೇ ಕಾಣುತ್ತಾಳೆ. ಅವಳೇ ನಮ್ಮನ್ನು ಅಪ್ಪಿಕೊಳ್ಳುತ್ತಾಳೆ. ಹಾಗೆ ದಿನಕ್ಕೆ ಒಂದು ಕನ್ನಡ ಚಿಂತನೆ ಕೊಡುವ, ಕನ್ನಡದ ವಿಸ್ಮಯಗಳನ್ನು ಪರಿಚಯಿಸುವ ನಿತ್ಯ ಕನ್ನಡ ಚಿಂತನೆಯ ಪುಸ್ತಕ ಇದು.

₹295   ₹236

Buy Now
ಕನ್ನಡ ಪ್ರಥಮ ವ್ಯಾಕರಣ | Kannada pradama vyakarana

ಡಾ ಟಿ.ವಿ. ವೆಂಕಟಚಾಲಶಾಸ್ತ್ರೀ

₹50   ₹45

Buy Now