• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಚಿಕ್ಕಪುಟ್ಟಮ್ಮನವರ ಗೃಹನ್ಯಾಯ | Chikkaputtammanavara Gruhanyaya

ಇಲ್ಲಿರುವ ಕತೆಗಳು ಕೂಡ ಸ್ತ್ರೀ ಸಂವೇದನೆಯ ಸುತ್ತ ಸುತ್ತುವ ಕತೆಗಳಾಗಿದ್ದು, ಸಾಮಾಜಿಕ ಹಾಗು ಕೌಟುಂಬಿಕ ನೆಲೆಯಲ್ಲಿ ಹೆಣ್ಣಿನ ತುಮುಲಗಳು, ಹುಡುಕಾಟ, ಸ್ಥಿತಪ್ರಜ್ಞೆ, ಜವಾಬ್ದಾರಿಗಳು, ಎದುರಿಸಬೇಕಾದ ಅತ್ಯಂತ ಸೂಕ್ಷ್ಮ ಸಂಗತಿಗಳನ್ನು ಪದರು ಪದರುಗಳಾಗಿ ಬಿಡಿಸಿ ಹೇಳಲಾಗಿದೆ.

₹140   ₹119

Buy Now
ಚಿಕ್ಕಪುಟ್ಟಮ್ಮನವರ ಗೃಹನ್ಯಾಯ ಇಬುಕ್ | Chikkaputtammanavara Gruhanyaya Ebook

ಇಲ್ಲಿರುವ ಕತೆಗಳು ಕೂಡ ಸ್ತ್ರೀ ಸಂವೇದನೆಯ ಸುತ್ತ ಸುತ್ತುವ ಕತೆಗಳಾಗಿದ್ದು, ಸಾಮಾಜಿಕ ಹಾಗು ಕೌಟುಂಬಿಕ ನೆಲೆಯಲ್ಲಿ ಹೆಣ್ಣಿನ ತುಮುಲಗಳು, ಹುಡುಕಾಟ, ಸ್ಥಿತಪ್ರಜ್ಞೆ, ಜವಾಬ್ದಾರಿಗಳು, ಎದುರಿಸಬೇಕಾದ ಅತ್ಯಂತ ಸೂಕ್ಷ್ಮ ಸಂಗತಿಗಳನ್ನು ಪದರು ಪದರುಗಳಾಗಿ ಬಿಡಿಸಿ ಹೇಳಲಾಗಿದೆ.

₹140   ₹70

Buy Now
ಚಿತ್ರ-ವಿಚಿತ್ರ | Chitra Vichitra

ಸಿನಿಮಾ ಎನ್ನುವುದು ಕಲೆ, ಉದ್ಯಮ, ಮನರಂಜನೆ.. ಇವೆಲ್ಲಕ್ಕಿಂತ ಮೀರಿದ ಒಂದು ತುಡಿತ ಎನ್ನಬಹುದು. ಕಥೆ ಹೇಳುವ, ಕೇಳುವ ತೋರಿಸುವ ಆ ಹುರುಪು ಉತ್ಸಾಹಕ್ಕೆ ಬೆಲೆ ಕಟ್ಟಲು ಸಾಧ್ಯವೇ..? ಹಾಗೆ ನೋಡಿದರೆ ನನಗೆ ನನ್ನ ಸಂಸ್ಕೃತಿ ಕಲಿಸಿದರಲ್ಲಿ ಸಿನಿಮಾದ ಪಾಲು ಇದೆ. ಒಂದು ಬೇರೆಯದೇ ಆದ ಪ್ರಪಂಚವನ್ನು ಸೃಷ್ಟಿಸುವ ತಾಕತ್ತು ಸಶಕ್ತವಾಗಿರುವ ಕ್ಷೇತ್ರವಿದು. ನನ್ನೆಲ್ಲ ವಿದ್ಯಾಭ್ಯಾಸ ಮುಗಿದ ಮೇಲೆ ನನ್ನ ಮುಂದಿದ್ದ ಪ್ರಶ್ನೆ? ಬದುಕುವುದಕ್ಕಾಗಿ ಕೆಲಸ ಮಾಡುವುದಾ..? ಅಥವಾ ಕನಸನ್ನು ಈಡೇರಿಸಿಕೊಳ್ಳುವುದಕ್ಕಾಗಿ ಬದುಕುವುದಾ..?

₹220   ₹187

Buy Now
ಜಗತ್ತಿನ ಭೀಕರ ಯುದ್ಧಗಳು | Jagattina Bheekara Yuddhagalu

ಜಗತ್ತನ್ನು ಕಟ್ಟಿದವರು ಮತ್ತು ಕಟ್ಟುತ್ತಿರುವವರೆಂದರೆ ಹೊಟ್ಟೆಗೆ ಅನ್ನ, ಉಡಲು ಬಟ್ಟೆ, ಮಲಗಲು ವಸತಿ ಇಲ್ಲದೆ ದುಡಿದು ಜಗತ್ತನ್ನು ಕಟ್ಟಿದವರು ಬಡವರು ಮತ್ತು ಕಾರ್ಮಿಕರು ಪಿರಮಿಡ್ ಳಿಂದ ಹಿಡಿದು ಯಾವುದೇ ನಾಗರಿಕ ತೊಟ್ಟಿಲುಗಳನ್ನು ಕಟ್ಟಿ ಬೆಳೆಸಿದವರು ಬಡವರು, ಕಾರ್ಮಿಕರು, ರೈತರು ಮತ್ತು ಮಹಿಳೆಯರು, ಜೊತೆಗೆ ಕಾಡಿನಿಂದ ಹಿಡಿದು ತಂದು ಪಳಗಿಸಿದ ಮೂಕಪ್ರಾಣಿಗಳು, ಜಗತ್ತಿನಲ್ಲಿ ಮುಂದೆಯೂ ಈ ತಾರತಮ್ಯ ಹೀಗೆ ಮು೦ದುವರಿಯುತ್ತದೆ. ಅಲ್ಲೊಬ್ಬರು ಇಲ್ಲೊಬ್ಬರು ಮಹನೀಯರು ಹುಟ್ಟಿ ಬಂದು ಈ ಅಸಮಾನತೆಯ ಸಮಾಜದ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡರೆ ವಿನಹಃ ಈ ಜಗತ್ತು ಮಾತ್ರ ಬದಲಾಗಲೇ ಇಲ್ಲ.

₹495   ₹421

Buy Now
ಜಗತ್ತಿನ ಭೀಕರ ಯುದ್ಧಗಳು ಇಬುಕ್ | Jagattina Bheekara Yuddhagalu Ebook

ಜಗತ್ತನ್ನು ಕಟ್ಟಿದವರು ಮತ್ತು ಕಟ್ಟುತ್ತಿರುವವರೆಂದರೆ ಹೊಟ್ಟೆಗೆ ಅನ್ನ, ಉಡಲು ಬಟ್ಟೆ, ಮಲಗಲು ವಸತಿ ಇಲ್ಲದೆ ದುಡಿದು ಜಗತ್ತನ್ನು ಕಟ್ಟಿದವರು ಬಡವರು ಮತ್ತು ಕಾರ್ಮಿಕರು

₹495   ₹248

Buy Now
ಜನ ನಾಯಕ | Jananayaka

ಜನನಾಯಕ ನಾಟಕ ಕೃತಿಯು ಒಂದು ಪ್ರಸ್ತುತ ನಮ್ಮ ದಿನಮಾನದ ರಾಜಕೀಯ ನಾಯಕರ ಡೊಂಬರಾಟದ ವ್ಯಂಗ್ಯ ಚಿತ್ರಣ

₹125   ₹106

Buy Now
ಜನ ನಾಯಕ ಇಬುಕ್ | Jananayaka Ebook

ಜನನಾಯಕ ನಾಟಕ ಕೃತಿಯು ಒಂದು ಪ್ರಸ್ತುತ ನಮ್ಮ ದಿನಮಾನದ ರಾಜಕೀಯ ನಾಯಕರ ಡೊಂಬರಾಟದ ವ್ಯಂಗ್ಯ ಚಿತ್ರಣ

₹125   ₹63

Buy Now
ಜನಮಿತ್ರ ಅರಸು | Janamitra Arasu

ಜನಮಿತ್ರ ಅರಸು ನಾಟಕವು ದೇವರಾಜ ಅರಸು ಅವರ ಸಮಾಜಮುಖಿ ಕೊಡುಗೆಗಳನ್ನು ಹೇಳುತ್ತದೆ. ಅವರು ಚಿಂತಿಸಿದ ಜನಪರ ಸಾಧನೆಗಳು ದೇಶದ ಯಾವುದೇ ರಾಜ್ಯದಲ್ಲೂ ಜಾರಿಗೆ ಬಂದಿಲ್ಲ.

₹80   ₹68

Buy Now
ಜಾಲಿ ರೈಡ್ | JAALI RAID

"ನಮ್ಮ ಕಾಲ ಹಿಂಗ್ ಇರ್ಲಿಲ್ಲಪ್ಪ.." ಅನ್ನೋ ಆಪಾದನೆ ಇಂದಿನ ಜನರೇಶನ್ನಿನ ಮೇಲಿದೆ. ಅದನ್ನು ಒಪ್ಪುವಂತೆಯೇ ಇಂದಿನ ಜನರೇಶನ್ನಿನ ವರ್ತನೆ ಕೂಡ ಇದೆ. ವ್ಯವಹಾರಗಳಷ್ಟೇ ಮುಖ್ಯ, ದುಡ್ಡಿದ್ರೆ ದುನಿಯಾ ಅನ್ನೋ ಮನಸ್ಥಿತಿಯವರೇ ಹೆಚ್ಚು. ವಿಜ್ಞಾನ ತಂತ್ರಜ್ಞಾನಗಳು ಪ್ರಾಯೋಗಿಕವಾಗಿ ಎಷ್ಟೊಂದು ವಿಷಯಗಳನ್ನು ಜನರಿಗೆ ಹತ್ತಿರದಿಂದ ಅರ್ಥ ಮಾಡಿಸಿದರೂ.. ಬದುಕಿನ ಶಿಸ್ತು, ಪ್ರೀತಿ, ಸ್ನೇಹ, ಸಂಬಂಧಗಳನ್ನು ಮನುಷ್ಯನಿಗೆ ಯಾರೂ ಸಂಪಾದಿಸಿಕೊಡುವುದಿಲ್ಲ. ಉನ್ನತ ಸ್ಥಾನವನ್ನೇರಲು ಯಾರೂ ಸಹಕರಿಸುವುದಿಲ್ಲ. ನಮಗೆ ನಾವೇ ಧೈರ್ಯ ತುಂಬಿಕೊಳ್ಳಬೇಕು, ನಮಗೆ ನಾವೇ ಆತ್ಮಸ್ಥೆರ್ಯ ಹುಡುಕಿಕೊಳ್ಳಬೇಕು, ನಮಗೆ ನಾವೇ ಸಮಾಧಾನ ಹೇಳಿಕೊಳ್ಳಬೇಕು. ಸರಿ ಯಾವುದು? ತಪ್ಪು ಯಾವುದು? ಸಮಾಜದಲ್ಲಿ ನಾನು ಹೇಗಿರಬೇಕು? ನನಗೊಂದು ಅಸ್ತಿತ್ವ ಇದೆಯಾ? ನನ್ನ ಬದುಕಿಗೆ ಅರ್ಥ ಇದೆಯಾ? ಇವೆಲ್ಲಾ ಪ್ರಶ್ನೆಗಳಿಗೆ ಯಾರು ಉತ್ತರಿಸುತ್ತಾರೆ? ನಾವೇ! ಹೇಗೆ? ಗೊತ್ತಿಲ್ಲ! ಅರ್ಥಪೂರ್ಣ ಬದುಕಿಗೆ ವ್ಯಕ್ತಿತ್ವ ವಿಕಸನದ ಪಾಠಗಳು ಅತ್ಯಗತ್ಯ. ಅವುಗಳನ್ನು ಎಲ್ಲಿಂದ ಬೇಕಾದರೂ ಕಲಿಯಬಹುದು. 'ಜಾಲಿರೈಡ್' ಎಂಬಂತಹ ಪುಸ್ತಕಗಳಿಂದಲೂ ಹಿರಿಯರ ಅನುಭವಗಳನ್ನು ಓದಿ ಬದುಕಿನಲ್ಲಿ ಅಳವಡಿಸಿಕೊಳ್ಳಬಹುದು. - ಅನಂತ ಕುಣಿಗಲ್

₹170   ₹145

Buy Now
ಜಾಲಿ ರೈಡ್ ಇಬುಕ್ | JAALI RAID Ebook

"ನಮ್ಮ ಕಾಲ ಹಿಂಗ್ ಇರ್ಲಿಲ್ಲಪ್ಪ.." ಅನ್ನೋ ಆಪಾದನೆ ಇಂದಿನ ಜನರೇಶನ್ನಿನ ಮೇಲಿದೆ. ಅದನ್ನು ಒಪ್ಪುವಂತೆಯೇ ಇಂದಿನ ಜನರೇಶನ್ನಿನ ವರ್ತನೆ ಕೂಡ ಇದೆ. ವ್ಯವಹಾರಗಳಷ್ಟೇ ಮುಖ್ಯ, ದುಡ್ಡಿದ್ರೆ ದುನಿಯಾ ಅನ್ನೋ ಮನಸ್ಥಿತಿಯವರೇ ಹೆಚ್ಚು. ವಿಜ್ಞಾನ ತಂತ್ರಜ್ಞಾನಗಳು ಪ್ರಾಯೋಗಿಕವಾಗಿ ಎಷ್ಟೊಂದು ವಿಷಯಗಳನ್ನು ಜನರಿಗೆ ಹತ್ತಿರದಿಂದ ಅರ್ಥ ಮಾಡಿಸಿದರೂ.. ಬದುಕಿನ ಶಿಸ್ತು, ಪ್ರೀತಿ, ಸ್ನೇಹ, ಸಂಬಂಧಗಳನ್ನು ಮನುಷ್ಯನಿಗೆ ಯಾರೂ ಸಂಪಾದಿಸಿಕೊಡುವುದಿಲ್ಲ. ಉನ್ನತ ಸ್ಥಾನವನ್ನೇರಲು ಯಾರೂ ಸಹಕರಿಸುವುದಿಲ್ಲ. ನಮಗೆ ನಾವೇ ಧೈರ್ಯ ತುಂಬಿಕೊಳ್ಳಬೇಕು, ನಮಗೆ ನಾವೇ ಆತ್ಮಸ್ಥೆರ್ಯ ಹುಡುಕಿಕೊಳ್ಳಬೇಕು, ನಮಗೆ ನಾವೇ ಸಮಾಧಾನ ಹೇಳಿಕೊಳ್ಳಬೇಕು. ಸರಿ ಯಾವುದು? ತಪ್ಪು ಯಾವುದು? ಸಮಾಜದಲ್ಲಿ ನಾನು ಹೇಗಿರಬೇಕು? ನನಗೊಂದು ಅಸ್ತಿತ್ವ ಇದೆಯಾ? ನನ್ನ ಬದುಕಿಗೆ ಅರ್ಥ ಇದೆಯಾ? ಇವೆಲ್ಲಾ ಪ್ರಶ್ನೆಗಳಿಗೆ ಯಾರು ಉತ್ತರಿಸುತ್ತಾರೆ? ನಾವೇ! ಹೇಗೆ? ಗೊತ್ತಿಲ್ಲ! ಅರ್ಥಪೂರ್ಣ ಬದುಕಿಗೆ ವ್ಯಕ್ತಿತ್ವ ವಿಕಸನದ ಪಾಠಗಳು ಅತ್ಯಗತ್ಯ. ಅವುಗಳನ್ನು ಎಲ್ಲಿಂದ ಬೇಕಾದರೂ ಕಲಿಯಬಹುದು. 'ಜಾಲಿರೈಡ್' ಎಂಬಂತಹ ಪುಸ್ತಕಗಳಿಂದಲೂ ಹಿರಿಯರ ಅನುಭವಗಳನ್ನು ಓದಿ ಬದುಕಿನಲ್ಲಿ ಅಳವಡಿಸಿಕೊಳ್ಳಬಹುದು. - ಅನಂತ ಕುಣಿಗಲ್

₹170   ₹85

Buy Now
ಜೀವ ಜೀವದ ನಂಟು | Jeeva Jeevada Nantu

ಇದು ನನ್ನ ಇಂತಹ ಬರಹಗಳ ಮೂರನೆಯ ಸಂಪುಟ. ಇದರಲ್ಲಿ ಹದಿನೇಳು ಜನರ ವ್ಯಕ್ತಿತ್ವ ಚಿತ್ರಣಗಳಿವೆ. ನಾನು ಬಾಲ್ಯದಲ್ಲಿ ನೋಡಿದವರು, ನನಗೆ ವೇದಪಾಠ ಹೇಳಿಕೊಟ್ಟವರು, ಜೊತೆಯಲ್ಲಿ ಕೆಲಸ ಮಾಡಿದ ಪತ್ರಕರ್ತರು, ಚಿತ್ರ ಕಲಾವಿದರು, ನಮ್ಮ ಕಾಲದ ರಸಿಕ ವಿದ್ವಾಂಸರು, ಪರ್ಯಾಯ ಚಿಕಿತ್ಸಕರು, ನಮ್ಮ ತಂದೆಯ ಓರಗೆಯವರು, ನಮ್ಮ ಮನೆಯ ಭಾಗವಾಗಿದ್ದವರು, ಪರಿವ್ರಾಜಕ ಮನೋಭಾವದ ಮಿತ್ರರು, ತಮ್ಮ ಸಾಹಿತ್ಯ-ಚಿಂತನೆಗಳಿಂದ ನನ್ನನ್ನು ರೂಪಿಸಿದವರು.... ಹೀಗೆ ಹಲವರಿದ್ದಾರೆ. ಇಂತಹ ಯಾರ ಲೋಪವನ್ನೂ ಎತ್ತಿ ತೋರಿಸುವುದು ಇಲ್ಲಿಯ ಆಶಯವಲ್ಲ. ಇಂಥವರ ಮೂಲಕ ನಮ್ಮ ಸಮಾಜವನ್ನು ಗ್ರಹಿಸುವುದು ಇಲ್ಲಿರುವ ಬಯಕೆ. ಇಲ್ಲಿ ಚಿತ್ರಣಗೊಂಡಿರುವವರೆಲ್ಲರೂ ನನ್ನ ಬದುಕನ್ನು ಶ್ರೀಮಂತಗೊಳಿಸಿದ್ದಾರೆ. ಇವರೆಲ್ಲರ ಚೈತನ್ಯದಿಂದ ಬದುಕಿನ ಚೆಲುವು ವರ್ಧಿಸಿದೆ; ಜಗತ್ತು ಸ್ವಾರಸ್ಯವಾಗಿ ಕಂಡಿದೆ; ಮನುಷ್ಯಸ್ವಭಾವದ ಮೇಲಿನ ಕುತೂಹಲ ಹೆಚ್ಚಾಗಿದೆ.

₹275   ₹234

Buy Now
ಟೈಟಾನಿಕ್ | Titanic

ಕೆಲವರು ತಪ್ಪಿಸಿಕೊಳ್ಳುವ ಯಾವುದೇ ಪ್ರಯತ್ನವನ್ನು ಮಾಡದೇ ತಮ್ಮ ತಮ್ಮ ಕ್ಯಾಬಿನ್‌ಗಳಲ್ಲಿ ಮತ್ತು ಅಲ್ಲಲ್ಲಿ ನಿಂತುಕೊಂಡು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಇನ್ನೂ ಕೆಲವು ಪ್ರಯಾಣಿಕರು ಟ್ರಂಕುಗಳು ಮತ್ತು ಉಳಿದ ವಸ್ತುಗಳನ್ನು ಹಿಡಿದುಕೊಂಡು ಡೆಕ್ ಗಳಲ್ಲಿ ನಿಂತುಕೊಂಡು ಯಾರಾದರು ಬಂದು ತಮ್ಮನ್ನ ಕರೆದುಕೊಂಡು ಹೋಗುವರೆಂದು ಕಾಯುತ್ತಿದ್ದರು. ಮನಶಾಸ್ತ್ರಜ್ಞ ವೈನ್ ಕ್ರೇಗ್ ವೇಡ್ ಇದನ್ನು ಸಾಮಾಜಿಕ ಮೇಲಾಧಿಕಾರಿಗಳ ಪೀಳಿಗೆಗಳಿಂದ ಉತ್ಪತ್ತಿಯಾಗುವ Stoic Passitivity ಎಂದು ಹೇಳುತ್ತಾರೆ. ಇವರಲ್ಲಿ ಹೆಚ್ಚಿನವರು ಬದುಕುಳಿಯಲು ಯಾವುದೇ ಪ್ರಯತ್ನವನ್ನು ಮಾಡಲಿಲ್ಲ. ನೂರಾರು ಜನರು ಸಭಾಂಗಣಗಳಲ್ಲಿ ಬೋಧಕರೊಂದಿಗೆ ನಿಂತುಕೊಂಡು ಪ್ರಾರ್ಥಿಸುತ್ತಿದ್ದರು, ದೇವರು ಮತ್ತು ಮೇರಿ ಅವರಿಗೆ ಸಹಾಯ ಮಾಡುವಂತೆ ಕೇಳಿಕೊಳ್ಳುತ್ತಿದ್ದರು. ಕೆಲವರು ಅಲ್ಲಿಯೇ ಮಲಗಿಕೊಂಡು ಚೀರಾಡುತ್ತಿದ್ದರು, ಅವರು ತಮ್ಮ ಸ್ವಂತ ಇಚ್ಛಾಶಕ್ತಿಯನ್ನು ಕಳೆದುಕೊಂಡಿದ್ದರು ಮತ್ತು ದೇವರೇ ಎಲ್ಲಾ ಕೆಲಸಗಳನ್ನು ಮಾಡಬೇಕೆಂದು ನಿರೀಕ್ಷಿಸುತ್ತಿದ್ದರು. ಟೈಟಾನಿಕ್ ದುರಂತ ಸಾಗರ ಇತಿಹಾಸದಲ್ಲಿ ಮೈ ನವಿರೇಳಿಸುವ ಮತ್ತು ಕೇಳಲಾರದ ವಿದ್ರಾವಕ ಸತ್ಯಕತೆಯಾಗಿದೆ. ಸಹಸ್ರಮಾನಗಳ ಇತಿಹಾಸದಲ್ಲಿ ಇಂತಹ ನರಕಸದೃಶ ದುರಂತ ಹಿಂದೆ ಎಂದೂ ನಡೆದಿರಲಿಲ್ಲ. ಈ ದುರಂತದ ನಂತರ ಸಾಗರ ಕಾನೂನುಗಳನ್ನು ಬದಲಿಸಬೇಕಾಯಿತು ಮತ್ತು ಅನೇಕ ಕಟ್ಟೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಯಿತು. ಇದರಿಂದ ಇಡೀ ಜಗತ್ತು ಸಾಗರಲೋಕದಲ್ಲಿ ಒಂದು ಹೊಸ ಪಾಠವನ್ನೇ ಕಲಿತುಕೊಂಡಿತು. ನಂತರದ ಕಾಲದಲ್ಲಿ ಯಾವುದೇ ದೊಡ್ಡ ದುರಂತಗಳು ನಡೆಯಲಿಲ್ಲ. ಈ ದುರಂತದಲ್ಲಿ ಮಡಿದವರ ಸಂಖ್ಯೆ ಗೊಂದಲಗಳಿಂದ ಕೂಡಿದ್ದು ಸುಮಾರು 1,490 ರಿಂದ 1635ರ ಎನ್ನಲಾಗಿದೆ. ಇನ್ನು ಸಮುದ್ರದಿಂದ ಸಂಗ್ರಹಿಸಿದ ಮೃತದೇಹಗಳ ಸಂಖ್ಯೆ ಕೇವಲ 333. ಒಟ್ಟಿನಲ್ಲಿ ಈ ಟೈಟಾನಿಕ್ ಹಡಗಿನ ಕತೆಯ ವ್ಯಥೆಯನ್ನು ಓದಿಯೇ ತಿಳಿಯಬೇಕು. ಡಾ. ಎಂ. ವೆಂಕಟಸ್ವಾಮಿ

₹150   ₹128

Buy Now
ಟ್ರಾಯ್ | Troy

ಗ್ರೀಕ್ ಇತಿಹಾಸದಲ್ಲೇ ಒಮ್ಮೆ ಕಾಲ್ಪನಿಕ… ಒಮ್ಮೆ ಪೌರಾಣಿಕ… ಮತ್ತೊಮ್ಮೆ ಜನಪದ ಕಥೆ ಎನ್ನುವ ವಿವಾದದೊಂದಿಗೇ ಅತ್ಯಂತ ಹೆಸರುವಾಸಿಯಾದ… ಅತ್ಯಂತ ಭೀಕರ ಯುದ್ಧವೊಂದಕ್ಕೆ ನಾಂದಿಯಾದ ಒಂದು ಅಮರ ಪ್ರೇಮಕಥೆ ಈ ” ಟ್ರಾಯ್” .

₹200   ₹160

Buy Now
ಟ್ರಾಯ್ ಇಬುಕ್ | Troy Ebook

ಗ್ರೀಕ್ ಇತಿಹಾಸದಲ್ಲೇ ಒಮ್ಮೆ ಕಾಲ್ಪನಿಕ… ಒಮ್ಮೆ ಪೌರಾಣಿಕ… ಮತ್ತೊಮ್ಮೆ ಜನಪದ ಕಥೆ ಎನ್ನುವ ವಿವಾದದೊಂದಿಗೇ ಅತ್ಯಂತ ಹೆಸರುವಾಸಿಯಾದ… ಅತ್ಯಂತ ಭೀಕರ ಯುದ್ಧವೊಂದಕ್ಕೆ ನಾಂದಿಯಾದ ಒಂದು ಅಮರ ಪ್ರೇಮಕಥೆ ಈ ” ಟ್ರಾಯ್” .

₹200   ₹100

Buy Now
ಡಾ|| ಎಚ್ಚೆಸ್ವಿ ಅವರ ಗೀತರೂಪಕಗಳು | Dr.HSV avara Geetharopakagalu

ಈ ಐದೂ ರುಪಕಗಳಲ್ಲಿ ನಾನು ಕಂಡ ಕಾಣೆ ಶಾಂತಿಯ ಸಂವೇದನೆ. ಮೊದಲ ರಂಗರೂಪ ಮಾನವತೆಯ ಕವಿ ಪುತಿನ ಅವರ ಜೀವನವ ಆಧರಿಸಿದ್ದು. ಅಲ್ಲಿ ಫಲಾಪೇಕ್ಷೆಗಳಿಲ್ಲದ ಸ್ವೀಕೃತಿ ಮತ್ತು ಜೀವನ ರಾಗದೊಳು ಭವದ ಮಾಯೆ ಇಲ್ಲದಂತ ನಾದದ ಬೇಡಿಕೆ, ಇದು ಕೂಡಾ ಶಾಂತಿಯ ಬಯಕೆ. ಅದನು ಕವಿ ಕಾಣುವುದು, ಆತನ ಕೃತಿಯ ಉಳಿಯುವಿಕೆಯಲ್ಲಿ. ಇದೇ ಭಾವದೊಳಿದೆ ಜಿ ಎಸ್ ಎಸ್ ಅವರ ಕುರಿತ ಕಾವ್ಯ ರೂಪಕ. ಕವಿ ಅದೃಶ್ಯನಾದರೂ ಆತನ ಕಾವ್ಯ ಜನಸಮುದಾಯದಲ್ಲಿ ಕಾಣಿಕೆಯಾಗಿರುತ್ತದೆ. ಗೀತನಾಟಕವಾಗಿರುವ "ಧ್ರುವನ ದಾರಿ", ಸಾಧಿಸುವ ಛಲವಿದ್ದಾಗ, ಗುರಿಯ ದಾರಿ ಸ್ಪಷ್ಟ ಗೋಚರ. ಹಾಗೇನೇ "ಗಂಗಾತರಂಗವು" ಹೇಗೆ ನೆಲವ ಮುಟ್ಟಿದ ಗಂಗೆ ಜೀವ ಜಂತುಗಳಿಗೆ ಜೀವ ಸೆಲೆಯಾಗಿ, ಲೋಕ ಪಾಲಿನಿಯಾಗಿ, ಶುಭದಾಯಿನಿ ಎಂಬದನ್ನು ಕಾಣಿಸಲಾಗಿದೆ. ಕೊನೆಯದು ಭೀಮ ದುರ್ಯೋಧನರ ನಡುವಿನ ಅಂತಿಮ ಸಂಗ್ರಾಮದ ಗಧಾಯುದ್ಧದ ಚಿತ್ರಣ. ಯುದ್ಧದಲ್ಲಿನ ಸೋಲು ಗೆಲುವಿಗೆ ಅರ್ಥವಿಲ್ಲ, ಆಸನ ಇರುವವರೆಗೆ ಯುದ್ಧ ನಿಲ್ಲದು, ಅದಕ್ಕೆ ಶೂನ್ಯ ಸಿಂಹಾಸನವೊಂದೇ ಉಳಿಯುವುದು, ಅದೂ ಅಲ್ಲಮನ ಶೂನ್ಯ ಸಿಂಹಾಸನ ಮಾತ್ರ ಎಂಬ ಚಿತ್ರಣ ಕಾಣುತ್ತೇವೆ. ಒಟ್ಟಿನಲ್ಲಿ ಇವೆಲ್ಲವೂ ರ೦ಗದ ಮೇಲೆ ರೂಪುಗೊಂಡಾಗ ಸಾರ್ಥಕತೆಯ ಭಾವ. ಹಾಗೇನೆ ರಂಗಕರ್ಮಿಗಳಿಗೊಂದು ಆಹ್ವಾನ. ಅದು ಸಾಧ್ಯವಾಗಲಿ. ಶ್ರೀಪತಿ ಮಂಜನಬೈಲು ನಟ, ರಂಗ ನಿರ್ದೇಶಕ

₹160   ₹136

Buy Now
ತಿಜೋರಿ ಪೆಟ್ಟಿಗೆ |Treasure Box

Gift Box Details: * Box type: Door Box. Height 10 x 6 Width * Dimensions: Height x Width-* depth- (Space: 600+ pages) Customised sticker's available. (charges apply) * 10% off on 10+ box orders. * postal free on Book box for purchase of minimum 2,000/-Rps worth books. * We send our best wishes to your loved ones on your behalf. * You can additionally add chocolate, dry fruits, pen, badge, etc.

₹299   ₹275

Buy Now
ತ್ಯಾಗಕ್ಕಿಲ್ಲ ನೂಕುನುಗ್ಗಲು | Tyagakkilla Nookunuggalu

ತ್ಯಾಗಕ್ಕಿಲ್ಲ ನೂಕುನುಗ್ಗಲು ಡಾ. ಗವಿಸ್ವಾಮಿ ಅತ್ಯಂತ ಕಡಿಮೆ ಶಬ್ದಗಳಲ್ಲಿ ಗಟ್ಟಿ ವಿಷಯವುಳ್ಳ ಕಥೆಗಳನ್ನು ಕಟ್ಟಿ ಕೊಟ್ಟಿದ್ದಾರೆ ಹೊತ್ತಗೆಯಲ್ಲಿನ ಅನೇಕ ಪುಟ್ಟ ಕಥೆಗಳನ್ನು ಕಾದಂಬರಿಗಳಾಗಿಸಬಹುದು ಎಂದರೆ ಈ ಕಥೆಗಳ ಶಕ್ತಿಯನ್ನು ಊಹಿಸಬಹುದು. ಮಾನವೀಯತೆ ಈ ಕಥೆಗಳಲ್ಲಿನ ಮುಖ್ಯ ಹೂರಣ.

₹150   ₹128

Buy Now
ತ್ಯಾಗಕ್ಕಿಲ್ಲ ನೂಕುನುಗ್ಗಲು ಇಬುಕ್ | Tyaagakkilla Nookunuggalu Ebook

ತ್ಯಾಗಕ್ಕಿಲ್ಲ ನೂಕುನುಗ್ಗಲು ಡಾ. ಗವಿಸ್ವಾಮಿ ಅತ್ಯಂತ ಕಡಿಮೆ ಶಬ್ದಗಳಲ್ಲಿ ಗಟ್ಟಿ ವಿಷಯವುಳ್ಳ ಕಥೆಗಳನ್ನು ಕಟ್ಟಿ ಕೊಟ್ಟಿದ್ದಾರೆ ಹೊತ್ತಗೆಯಲ್ಲಿನ ಅನೇಕ ಪುಟ್ಟ ಕಥೆಗಳನ್ನು ಕಾದಂಬರಿಗಳಾಗಿಸಬಹುದು ಎಂದರೆ ಈ ಕಥೆಗಳ ಶಕ್ತಿಯನ್ನು ಊಹಿಸಬಹುದು. ಮಾನವೀಯತೆ ಈ ಕಥೆಗಳಲ್ಲಿನ ಮುಖ್ಯ ಹೂರಣ.

₹140   ₹70

Buy Now
ದಡ ಸೇರದ ದೋಣಿಗಳು | Dada Serida Donigalu

ಕಥೆ ಅಂದರೆ ಕಟ್ಟು ಕಥೆಯಲ್ಲ, ಒಂದು ಅಳತೆಗೆ ಕಟ್ಟಿದ ಕಥೆ, ಸಹಜವಾಗಿ ಹೆಣೆದಾಗ ಅದು ಕಣ್ಣಿಗೆ ಕಟ್ಟುವಂಥಾ ಕಥೆಯಾಗುತ್ತದೆ. ಕಥೆಗಳ ಸ್ವರೂಪವೇ ಹಾಗಿರಬೇಕು. ಓದುತ್ತಾ ಇದ್ದ ಹಾಗೆ ಕಥೆಯ ಪಾತ್ರಗಳು ಕಣ್ಣು ಮುಂದೆ ಬಂದು ನಿಲ್ಲಬೇಕು. ಪಾತ್ರಗಳು ಆಡುವ ಮಾತುಗಳು ಯಾವುದೂ ನಾಟಕೀಯವಾಗಿರಬಾರದು. ಇಂಥಾ ಸಂದರ್ಭಗಳಲ್ಲಿ ನಾವು ಮಾತಾಡಿದರೂ ಹಾಗೇ ಮಾತಾಡುತ್ತೀವಿ ಎನ್ನುವಂತಿರಬೇಕು. ಇನ್ನು ಕಥೆಯಲ್ಲಿ ಬರುವ ಘಟನೆಗಳೂ ನೈಜತೆಗೆ ದೂರವಾಗಿರಬಾರದು. ಹೌದು ಇದು ಎಲ್ಲರ ಬದುಕಲ್ಲೂ ನಡೆಯುವಂಥದು, ಎಲ್ಲ ಪಾತ್ರಗಳೂ ಹೀಗೇ ನಡೆದುಕೊಳ್ಳುವಂಥವು ಎನಿಸಬೇಕು. ಆಗ ಮಾತ್ರ ಕಥೆ ಬರೆದವನಿಗೂ ಕಥೆ ಓದುವವನಿಗೂ ಒಂದು ಸಹೃದಯ ಸಂಪರ್ಕ ಬರುತ್ತದೆ. ಅಲ್ಲಿಗೆ ಕಥೆಯೂ ಗೆಲ್ಲುತ್ತದೆ, ಕಥೆಗಾರನೂ ಗೆಲ್ಲುತ್ತಾನೆ. ಪ್ರಸ್ತುತ ನಿಮ್ಮ ಕೈಯಲ್ಲಿರುವ ದಡ ಸೇರದ ದೋಣಿಗಳು ಕಥೆಯಲ್ಲಿ ಇರುವ ಎಲ್ಲಾ ಇಪ್ಪತ್ತೈದು ಕಥೆಗಳ ಸ್ವರೂಪವೂ ಹೀಗೇ ಇದೆ. ಈ ಎಲ್ಲಾ ಕಥೆಗಳನ್ನು ಓದುವಾಗ ಲೇಖಕರ ಸುಮಾರು 50 ವರ್ಷಕ್ಕೂ ಹೆಚ್ಚಿನ ಸಾಹಿತ್ಯ ವ್ಯವಸಾಯದ ಅನುಭವದ ಸಾರ ಓದುಗರಿಗೆ ಅರಿವಾಗುತ್ತದೆ. ಪಾತ್ರಗಳು ಯಾವುದೂ ಸೃಷ್ಟಿಯಾಗಿಲ್ಲ, ಬದಲಿಗೆ ಅವುಗಳೇ ಬಂದು ಬೆಸೆದುಕೊಂಡಿವೆ. ಸೃಷ್ಟಿಕರ್ತ ಬ್ರಹ್ಮ ಒಬ್ಬನೇ ಆದರೂ ಅವನು ಸೃಷ್ಟಿಸಿರುವ ಪಾತ್ರಗಳೂ, ಅವುಗಳ ಸ್ವಭಾವಗಳೂ, ಮಾತುಗಳೂ, ನಡವಳಿಕೆಗಳೂ ಹೇಗೆ ಬೇರೆಬೇರೆ ಯಾಗಿರುವುವೋ ಹಾಗೆ ಕಥೆಗಾರ ಒಬ್ಬನೇ ಆದರೂ ಅವನು ತನ್ನ ಕಥೆಯಲ್ಲಿ ಸೃಷ್ಟಿಸಿರುವ ಪಾತ್ರಗಳು ಅವನ ಮೂಗಿನ ನೇರಕ್ಕೆ ನಡೆದುಕೊಂಡರೂ, ಮಾತಾಡಿದರೂ ಎಲ್ಲವೂ ಸಹಜವಾಗಿರುತ್ತವೆ. ಯಾವುದೂ ನಾಟಕೀಯ ಎನಿಸುವುದಿಲ್ಲ, ಬಲವಂತ ಎನಿಸುವುದಿಲ್ಲ. ಒಟ್ಟಿನಲ್ಲಿ ಕಥೆ ಅಂದರೆ ಅದು ಬರೀ ಕಥೆಯಲ್ಲ, ಅದು ನಮ್ಮ ಬದುಕಿನ ಅನೇಕ ಘಟನೆಗಳಿಗೆ ಹಿಡಿದ ಕನ್ನಡಿ ಎನ್ನುವಂತೆ ಈ ಸಂಗ್ರಹದ ಕಥೆಗಳೆಲ್ಲಾ ನಿಮ್ಮನ್ನು ಸೆರೆಹಿಡಿದು ಓದಿಸಿ ಕೊಳ್ಳುವುದರಲ್ಲಿ ಅನುಮಾನವಿಲ್ಲ. ನಿಮಗೆ ಈ ಎಲ್ಲಾ ಕಥೆಗಳ ಓದಿನ ಸುಖ ದೊರೆಯಲಿ. -ಬೇಲೂರು ರಾಮಮೂರ್ತಿ

₹275   ₹234

Buy Now
ದೂರ ದೇಶದ ದೇವರು | Doora Deshada Devaru

'ದೂರ ದೇಶದ ದೇವರು' ಕಥಾಸಂಕಲನದ ಪಾತ್ರಗಳಲ್ಲಿ ನೈಜತೆಯಿದ್ದು ಅವು ಬಹು ಆಯಾಮವನ್ನು ಹೊಂದಿವೆ. ಕತೆ ಸಾಗುತ್ತಿದ್ದಂತೆ ಅಲ್ಲೊಂದು ಬೆಳವಣಿಗೆ, ಒಂದು ಬದಲಾವಣೆ ಕಂಡುಬರುತ್ತದೆ. ಅಲ್ಲಿನ ಸಂಬಂಧ-ಸಂಘರ್ಷಗಳು ನೈಜವಾಗಿ ನಡೆಯುವಂತೆ ಕತೆಯನ್ನು ಮುಂದಕ್ಕೆ ಕೊಂಡೊಯ್ಯಲಾಗಿದೆ. ಪ್ರತಿ ಕತೆಯಲ್ಲೂ ಇರುವ ಸಂಘರ್ಷದಲ್ಲಿ ಓದುಗನೂ ಪಾಲುಗೊಳ್ಳುವಂತಾಗುವುದು ಇಲ್ಲಿನ ವಿಶೇಷ. ಕುಣಿಗಲರು ಕತೆ ಹೇಳುವ ರೀತಿಯೂ ಸ್ವಾರಸ್ಯಕರವಾಗಿದ್ದು, ಕತೆಗಳು ಆಸಕ್ತಿಯಿಂದ ಓದಿಸಿಕೊಂಡು ಹೋಗುತ್ತವೆ. ಕತೆಯ ಭಾಷೆ, ನಿರೂಪಣಾ ಶೈಲಿ, ಪದಗಳ ಆಯ್ಕೆಯಲ್ಲಿರುವ ಶಿಸ್ತು ಮತ್ತು ವಿಷಯವನ್ನು ಕೆಲವೇ ಶಬ್ದಗಳಲ್ಲಿ ಹೇಳುವ ಅಚ್ಚುಕಟ್ಟುತನ ಈ ಎಲ್ಲ ಅಂಶಗಳು ಅನಾಯಾಸವಾಗಿ, ಸಹಜವಾಗಿ ಬಂದು, ಅಲ್ಲೊಂದು ಸಮತೋಲನವಿದೆ. ಓದಿ ಮುಗಿದ ನಂತರವೂ ಓದುಗರೊಂದಿಗೆ ಉಳಿಯುವ ಗುಣವಿದೆ. ಮಾನವ ಸ್ವಭಾವದ ಬಗ್ಗೆ ಸೂಕ್ಷ್ಮವಾದ ಒಳನೋಟವನ್ನು ನೀಡುವ ಈ ಸಂಕಲನದ ಕತೆಗಳು ವೈಯುಕ್ತಿಕವಾಗಿದ್ದಂತೆ ಅಲ್ಲೊಂದು ಸಾರ್ವತ್ರಿಕತೆಯೂ ಇದೆ. ಮುಖ್ಯವಾಗಿ, ಕತೆಯ ಓಘವು ಎಲ್ಲವನ್ನೂ ಕಾಗುಣಿತಗೊಳಿಸದೆ ಬದುಕಿನ ವ್ಯಾಖ್ಯಾನಕ್ಕೆ ಅವಕಾಶವನ್ನು ನೀಡುತ್ತವೆ. ಹೊಸ ಆಲೋಚನೆಗಳು ವೈಯಕ್ತಿಕ ಮಟ್ಟದಲ್ಲಿ ಆಳವಾಗಿ ಪ್ರತಿಧ್ವನಿಸುವಂತಿದ್ದು, ಕೆಲವು ಕತೆಗಳು ಓದುಗನ ದೃಷ್ಟಿಕೋನಕ್ಕೆ ಸವಾಲೊಡ್ಡುವಂತಿವೆ. ಮಿತ್ರಾ ವೆಂಕಟ್ರಾಜ | ಹಿರಿಯ ಕಥೆಗಾರ್ತಿ | ಮುಂಬಯಿ

₹160   ₹136

Buy Now
ದೇವ ಸನ್ನಿಧಿ | Deva sannidhi

ನಮ್ಮ ದೇಶದಲ್ಲಿ ರಾಮಾಯಣ, ಮಹಾಭಾರತ, ಭಾಗವತಗಳಿಗೆ ಸಂಬಂಧಪಡದ ನದಿಗಳಿಲ್ಲ, ಬೆಟ್ಟಗಳಿಲ್ಲ, ಯಾವ ಊರೂ ಇಲ್ಲ. ಹಾಗಾಗಿ ಇಡೀ ಭಾರತವೇ ಒಂದು ತೀರ್ಥಕ್ಷೇತ್ರ. ತೀರ್ಥಯಾತ್ರೆ ಅಭಯದ ಸಂಕೇತ. ಮನಸ್ಸಿಗೆ ಬಲ ಕೊಡುವ ಪ್ರಕ್ರಿಯೆ. ಭರವಸೆ ಕುಗ್ಗಿದಾಗ, ಚೈತನ್ಯ ತರುತ್ತದೆ. ಮನುಷ್ಯನ ತಿರುಗಾಟಕ್ಕೊಂದು ಆಧ್ಯಾತ್ಮಿಕ ಸ್ಪರ್ಶ ನೀಡುವುದೇ ತೀರ್ಥಯಾತ್ರೆ.. ಪ್ರವಾಸ ಲೌಕಿಕ ಅನುಭವವನ್ನು ಕೊಟ್ಟರೆ, ತೀರ್ಥಯಾತ್ರೆ ಅಲೌಕಿಕ ಅನುಭವವನ್ನು ತಂದುಕೊಡುತ್ತದೆ.

₹250   ₹199.99

Buy Now
ದ್ವೈತ | Dwaita

ನಿಮ್ಮ ನಾಲಿಗೆ ಬಯಸುವ ಚಾಕೋಲೆಟೊಂದು ಸಲೀಸಾಗಿ ನಿಮ್ಮನ್ನು ತಲುಪುವಂತೆ, ನಿಮ್ಮ ಬುದ್ದಿ ಇಷ್ಟಪಡುವ ಪುಸ್ತಕವೊಂದು ನಿಮ್ಮ ಗೂಡಿಗೆ ತಲುಪಿಸಲು ಹರಸಾಹಸ ಪಡಬೇಕಾದ ಸ್ಥಿತಿ ಕನ್ನಡದಲ್ಲಿದೆ. ಅದನ್ನು ಮನಗಂಡು ನೀವು ಇರುವಲ್ಲೇ, ನೀವು ಇಷ್ಟ ಪಡುವ ಪುಸ್ತಕಗಳನ್ನು ನಿಮಗೆ ತಲುಪಿಸುವ ಜವಾಬ್ದಾರಿ ಇನ್ಮುಂದೆ 'ವೀರಲೋಕ ಬುಕ್ಸ್' ಹೊರಲಿದೆ. ನಿಶ್ಚಿಂತೆಯಿಂದ ಓದುವ ಸುಖ ನಿಮ್ಮದಾಗಲಿ. ಯುವ ಜನತೆ ಪುಸ್ತಕ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದಾರೆ ಎನ್ನುವುದು ಎಷ್ಟು ಸತ್ಯವೋ, ಅವರನ್ನು ಓದಿಸಬೇಕಾದ ಜವಾಬ್ದಾರಿ ಕೂಡ ನಮ್ಮದು ಎನ್ನುವುದು ಅಷ್ಟೇ ಸತ್ಯ. ಅವರಿಗೆ ಓದಿನ ರುಚಿ ಹೆಚ್ಚಿ, ಪುಸ್ತಕಗಳ ಮಹತ್ವ ತಿಳಿಸುವ ಉದ್ದೇಶ ವೀರಲೋಕ ಬುಕ್ಸ್ ಹಿಂದಿದೆ. ಪ್ರಾಮೀಸ್, ನಾವು ರಾಜ್ಯದ ಕಟ್ಟಕಡೆಯ ಓದುಗನಿಗೆ ಪುಸ್ತಕ ತಲುಪಿಸುವ ಬಹು ದೊಡ್ಡನೆಟ್ ವರ್ಕ್ ಹೊಂದಿದ್ದೇವೆ. ನಿಮ್ಮೂರು ಯಾವುದೇ ಆಗಿರಲಿ, ಅಲ್ಲಿಗೆ ಪುಸ್ತಕ ಮುಟ್ಟಿಸುತ್ತೇವೆ. ಈ ಕಾರ್ಯದಲ್ಲಿ ನಮ್ಮ ಬೆನ್ನಹಿಂದೆ ಈ ನಾಡಿನ ಅಸಂಖ್ಯಾತ ಲೇಖಕರ ಬಳಗವೇ ಇದೆ. ನಮ್ಮದು ಉದ್ಯಮವಲ್ಲ. ಇದೊಂದು ಅಕ್ಷರ ಕ್ರಾಂತಿ ಹಂಚುವ ಕಾಯಕ. ಸದಭಿರುಚಿ ಪುಸ್ತಕಗಳ ತಲುಪಿಸುವ ಅಭಿಯಾನ. ಈ ಕೆಲಸದಲ್ಲಿ ನಮ್ಮೊಂದಿಗೆ ನೀವೂ ಕೈಜೋಡಿಸಿ. ಹೆಚ್ಚಿನ ಮಾಹಿತಿ ಮತ್ತು ನಮ್ಮ ಉದ್ದೇಶವನ್ನು ಇತರರಿಗೆ ತಲುಪಿಸಲು ವೀರಲೋಕ ಬುಕ್ಸ್ ಕಾಮ್ ಗೆ ಭೇಟಿ ನೀಡಿ. ಪುಸ್ತಕ ಖರೀದಿಸಿ, ಕೊಂಡುಕೊಳ್ಳುವಂತೆ ಪ್ರೋತ್ಸಾಹಿಸಿ.

₹140   ₹119

Buy Now
ದ್ವೈತ ಇಬುಕ್ |Dwaita Ebook

ನಿಮ್ಮ ನಾಲಿಗೆ ಬಯಸುವ ಚಾಕೋಲೆಟೊಂದು ಸಲೀಸಾಗಿ ನಿಮ್ಮನ್ನು ತಲುಪುವಂತೆ, ನಿಮ್ಮ ಬುದ್ದಿ ಇಷ್ಟಪಡುವ ಪುಸ್ತಕವೊಂದು ನಿಮ್ಮ ಗೂಡಿಗೆ ತಲುಪಿಸಲು ಹರಸಾಹಸ ಪಡಬೇಕಾದ ಸ್ಥಿತಿ ಕನ್ನಡದಲ್ಲಿದೆ. ಅದನ್ನು ಮನಗಂಡು ನೀವು ಇರುವಲ್ಲೇ, ನೀವು ಇಷ್ಟ ಪಡುವ ಪುಸ್ತಕಗಳನ್ನು ನಿಮಗೆ ತಲುಪಿಸುವ ಜವಾಬ್ದಾರಿ ಇನ್ಮುಂದೆ 'ವೀರಲೋಕ ಬುಕ್ಸ್' ಹೊರಲಿದೆ. ನಿಶ್ಚಿಂತೆಯಿಂದ ಓದುವ ಸುಖ ನಿಮ್ಮದಾಗಲಿ. ಯುವ ಜನತೆ ಪುಸ್ತಕ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದಾರೆ ಎನ್ನುವುದು ಎಷ್ಟು ಸತ್ಯವೋ, ಅವರನ್ನು ಓದಿಸಬೇಕಾದ ಜವಾಬ್ದಾರಿ ಕೂಡ ನಮ್ಮದು ಎನ್ನುವುದು ಅಷ್ಟೇ ಸತ್ಯ. ಅವರಿಗೆ ಓದಿನ ರುಚಿ ಹೆಚ್ಚಿ, ಪುಸ್ತಕಗಳ ಮಹತ್ವ ತಿಳಿಸುವ ಉದ್ದೇಶ ವೀರಲೋಕ ಬುಕ್ಸ್ ಹಿಂದಿದೆ. ಪ್ರಾಮೀಸ್, ನಾವು ರಾಜ್ಯದ ಕಟ್ಟಕಡೆಯ ಓದುಗನಿಗೆ ಪುಸ್ತಕ ತಲುಪಿಸುವ ಬಹು ದೊಡ್ಡನೆಟ್ ವರ್ಕ್ ಹೊಂದಿದ್ದೇವೆ. ನಿಮ್ಮೂರು ಯಾವುದೇ ಆಗಿರಲಿ, ಅಲ್ಲಿಗೆ ಪುಸ್ತಕ ಮುಟ್ಟಿಸುತ್ತೇವೆ. ಈ ಕಾರ್ಯದಲ್ಲಿ ನಮ್ಮ ಬೆನ್ನಹಿಂದೆ ಈ ನಾಡಿನ ಅಸಂಖ್ಯಾತ ಲೇಖಕರ ಬಳಗವೇ ಇದೆ. ನಮ್ಮದು ಉದ್ಯಮವಲ್ಲ. ಇದೊಂದು ಅಕ್ಷರ ಕ್ರಾಂತಿ ಹಂಚುವ ಕಾಯಕ. ಸದಭಿರುಚಿ ಪುಸ್ತಕಗಳ ತಲುಪಿಸುವ ಅಭಿಯಾನ. ಈ ಕೆಲಸದಲ್ಲಿ ನಮ್ಮೊಂದಿಗೆ ನೀವೂ ಕೈಜೋಡಿಸಿ. ಹೆಚ್ಚಿನ ಮಾಹಿತಿ ಮತ್ತು ನಮ್ಮ ಉದ್ದೇಶವನ್ನು ಇತರರಿಗೆ ತಲುಪಿಸಲು ವೀರಲೋಕ ಬುಕ್ಸ್ ಕಾಮ್ ಗೆ ಭೇಟಿ ನೀಡಿ. ಪುಸ್ತಕ ಖರೀದಿಸಿ, ಕೊಂಡುಕೊಳ್ಳುವಂತೆ ಪ್ರೋತ್ಸಾಹಿಸಿ.

₹140   ₹70

Buy Now
ನಗು ಎಂದಿದೆ ಮಂಜಿನ ಬಿಂದು | Nagu Endide Manjina Bindu

ತೀರಾ ಸಂಪ್ರದಾಯದ ಚೌಕಟ್ಟಿನಲ್ಲಿ ಬೆಳೆದು ಅನಿವಾರ್ಯವಾಗಿ ಶಾಸ್ತ್ರಿಗಳ ಮನೆ ಸೇರುವ ಸೌಭಾಗ್ಯಳಿಗೆ ವಾದ್ಯ, ಸಂಗೀತಗಳಲ್ಲಿ ಆಸಕ್ತಿ. ಶಾಸ್ತ್ರಿಯವರ ಬಳಿ ಸಂಗೀತ ಅಭ್ಯಾಸ ಮಾಡಿ ಪಕ್ಕದ ಮನೆಯವರ ಬಳಿ ವೀಣೆ ನುಡಿಸುವುದನ್ನು ಕಲಿತರೂ ಅವಳ ಪ್ರತಿಭೆಗೆ ಅವಕಾಶವಿರುವುದಿಲ್ಲ. ಶಾಸ್ತ್ರಿಗಳೇ ತಮ್ಮ ಬೆಂಗಳೂರಿನ ಗೆಳೆಯ ಅವಧಾನಿಯ ಬಳಿಗೆ ಕಳುಹಿಸಿ ಅವಳ ಪ್ರತಿಭೆಗೆ ಅವಕಾಶ ಮಾಡಿಕೊಡುವಂತೆ ಕೇಳಿಕೊಳ್ಳುತ್ತಾರೆ. ಅವಧಾನಿಗಳ ಮನೆ ಕೂಡ ಸಂಗೀತಾರಾಧನೆಯ ದೇಗುಲ. ಅವರ ಮಗ ಮುರಳಿಗೆ ಇದು ಒಮ್ಮತವಿಲ್ಲದ್ದು. ತನಗೆ ಅದೃಷ್ಟ ದೊರಕಿತೆಂದು ಸೌಭಾಗ್ಯ ಹರ್ಷಿಸುತ್ತಿರುವಾಗಲೇ ಜಿ ಮನೆಯಿಂದ ಹೊರಹೋಗಬೇಕಾದ ಸನ್ನಿವೇಶ ಏರ್ಪಡುತ್ತದೆ. ಅವಳು ನೊಂದುಕೊಂಡರು ಜೀವನೋಪಾಯಕ್ಕಾಗಿ ತನ್ನ ಪ್ರತಿಭೆಯನ್ನು ಬಳಸಿಕೊಳ್ಳುವುದು ಸಮಂಜಸವೆನಿಸಿ, ಮುಗ್ಗಳಾದ ಆಕೆ ಪತ್ರಿಕೆಯ ಜಾಹೀರಾತು ನೋಡಿ ಅಲ್ಲಿಗೆ ಹೋಗುತ್ತಾಳೆ. ಅವಳ ಪ್ರತಿಭೆಗೆ ಸದಾವಕಾಶವಿದ್ದರೂ ಅದು ಸರಿಯಾದ ಸ್ಥಳವಲ್ಲವೆನ್ನುವುದು ತಿಳಿಯುತ್ತದೆ. ಮುಂದೆ ಅವಳ ಬದುಕಿನಲ್ಲಿ ಸಂಕರ್ಷ ನೆನ್ನುವ ಆಧುನಿಕ ಮನೋಭಾವದ ಯುವಕನ ಪ್ರವೇಶವಾಗುತ್ತದೆ. ಅಲ್ಲಿಯವರೆಗೂ ಎಲ್ಲವೂ ಒಳ್ಳೆಯ ರೀತಿಯಲ್ಲಿಯೇ ಸಾಗುವ ಬದುಕು ಇದ್ದಕ್ಕಿದ್ದಂತೆ ಸಂಕಷ್ಟಕ್ಕಿದಾಗುತ್ತದೆ. ಸಂಕರ್ಷ್, ಆಕರ್ಷ್. ಮುರಳಿ ಅವಳ ಬದುಕಿನಲ್ಲಿ ಮೂಡಿದ ಮಂಜಿನ ಬಿಂದುಗಳಾಗುತ್ತಾರೆಯೇ? ಅವಳ ಕನಸುಗಳು ಸಾಕಾರಗೊಳ್ಳುತ್ತವೆಯೇ? ಇವಕ್ಕೆಲ್ಲ ಉತ್ತರ... ನಗು ಎಂದಿದೆ... ಕಾದಂಬರಿಯಲ್ಲಿದೆ.

₹210   ₹179

Buy Now
ನಗು ಎಂದಿದೆ ಮಂಜಿನ ಬಿಂದು ಇಬುಕ್ | Nagu Endide Manjina Bindu Ebook

ತೀರಾ ಸಂಪ್ರದಾಯದ ಚೌಕಟ್ಟಿನಲ್ಲಿ ಬೆಳೆದು ಅನಿವಾರ್ಯವಾಗಿ ಶಾಸ್ತ್ರಿಗಳ ಮನೆ ಸೇರುವ ಸೌಭಾಗ್ಯಳಿಗೆ ವಾದ್ಯ, ಸಂಗೀತಗಳಲ್ಲಿ ಆಸಕ್ತಿ. ಶಾಸ್ತ್ರಿಯವರ ಬಳಿ ಸಂಗೀತ ಅಭ್ಯಾಸ ಮಾಡಿ ಪಕ್ಕದ ಮನೆಯವರ ಬಳಿ ವೀಣೆ ನುಡಿಸುವುದನ್ನು ಕಲಿತರೂ ಅವಳ ಪ್ರತಿಭೆಗೆ ಅವಕಾಶವಿರುವುದಿಲ್ಲ. ಶಾಸ್ತ್ರಿಗಳೇ ತಮ್ಮ ಬೆಂಗಳೂರಿನ ಗೆಳೆಯ ಅವಧಾನಿಯ ಬಳಿಗೆ ಕಳುಹಿಸಿ ಅವಳ ಪ್ರತಿಭೆಗೆ ಅವಕಾಶ ಮಾಡಿಕೊಡುವಂತೆ ಕೇಳಿಕೊಳ್ಳುತ್ತಾರೆ. ಅವಧಾನಿಗಳ ಮನೆ ಕೂಡ ಸಂಗೀತಾರಾಧನೆಯ ದೇಗುಲ. ಅವರ ಮಗ ಮುರಳಿಗೆ ಇದು ಒಮ್ಮತವಿಲ್ಲದ್ದು. ತನಗೆ ಅದೃಷ್ಟ ದೊರಕಿತೆಂದು ಸೌಭಾಗ್ಯ ಹರ್ಷಿಸುತ್ತಿರುವಾಗಲೇ ಜಿ ಮನೆಯಿಂದ ಹೊರಹೋಗಬೇಕಾದ ಸನ್ನಿವೇಶ ಏರ್ಪಡುತ್ತದೆ. ಅವಳು ನೊಂದುಕೊಂಡರು ಜೀವನೋಪಾಯಕ್ಕಾಗಿ ತನ್ನ ಪ್ರತಿಭೆಯನ್ನು ಬಳಸಿಕೊಳ್ಳುವುದು ಸಮಂಜಸವೆನಿಸಿ, ಮುಗ್ಗಳಾದ ಆಕೆ ಪತ್ರಿಕೆಯ ಜಾಹೀರಾತು ನೋಡಿ ಅಲ್ಲಿಗೆ ಹೋಗುತ್ತಾಳೆ. ಅವಳ ಪ್ರತಿಭೆಗೆ ಸದಾವಕಾಶವಿದ್ದರೂ ಅದು ಸರಿಯಾದ ಸ್ಥಳವಲ್ಲವೆನ್ನುವುದು ತಿಳಿಯುತ್ತದೆ. ಮುಂದೆ ಅವಳ ಬದುಕಿನಲ್ಲಿ ಸಂಕರ್ಷ ನೆನ್ನುವ ಆಧುನಿಕ ಮನೋಭಾವದ ಯುವಕನ ಪ್ರವೇಶವಾಗುತ್ತದೆ. ಅಲ್ಲಿಯವರೆಗೂ ಎಲ್ಲವೂ ಒಳ್ಳೆಯ ರೀತಿಯಲ್ಲಿಯೇ ಸಾಗುವ ಬದುಕು ಇದ್ದಕ್ಕಿದ್ದಂತೆ ಸಂಕಷ್ಟಕ್ಕಿದಾಗುತ್ತದೆ. ಸಂಕರ್ಷ್, ಆಕರ್ಷ್. ಮುರಳಿ ಅವಳ ಬದುಕಿನಲ್ಲಿ ಮೂಡಿದ ಮಂಜಿನ ಬಿಂದುಗಳಾಗುತ್ತಾರೆಯೇ? ಅವಳ ಕನಸುಗಳು ಸಾಕಾರಗೊಳ್ಳುತ್ತವೆಯೇ? ಇವಕ್ಕೆಲ್ಲ ಉತ್ತರ... ನಗು ಎಂದಿದೆ... ಕಾದಂಬರಿಯಲ್ಲಿದೆ.

₹210   ₹105

Buy Now
ನದಿಯ ಮೂರನೆಯ ದಂಡೆ | Nadiya Moorane dande

ಭಾಷಾಂತರವೆನ್ನುವುದು 'ನೆರಳು' ಎಂದರು ದ ರಾ ಬೇಂದ್ರೆಯವರು, ಯಾವುದಾದರೂ ವಸ್ತುವಿನ ನೆರಳು ಆ ವಸ್ತುವಿನ ಆಕಾರದಲ್ಲಿಯೇ ಇರುತ್ತದೆಯಷ್ಟೆ ಅನುವಾದ ಕೂಡ ಹಾಗೆಯೇ. ನೂರಕ್ಕೆ ನೂರರಷ್ಟು ಮೂಲ ಕೃತಿಯನ್ನು ಅನುಸರಿಸಿದ ಅನುವಾದ ಕೂಡ ಸ್ವಸಂಪೂರ್ಣ ಕೃತಿಯಲ್ಲ ಕೊನೆಗೂ ಅದೊಂದು ಅನುವಾದವಷ್ಟೆ ಹಾಗಾಗಿ ಒಂದು ಭಾಷೆಯ ಕೃತಿಯನ್ನು ಇನ್ನೊಂದು ಭಾಷೆಗೆ ತರುವವರ ಅನುವಾದದಲ್ಲಿ ಅವರದೇ ಭಾಷೆ, ಗ್ರಹಣಶಕ್ತಿ, ಸಂವೇದನೆ, ಅಭಿರುಚಿ ಮುಂತಾದವು ಇರುವ ಹಾಗೆಯೇ ಅವರ ಕಾಲಧರ್ಮವೂ ಉಸಿರಾಡುತ್ತಿರುತ್ತದೆ. ಈ ಮಾತು ಶ್ರೀರಾಮ್ ಅವರ ಈ ಅನುವಾದಕ್ಕೂ ಸಲ್ಲುವಂಥದು. ಹೀಗಿದ್ದೂ ಇಲ್ಲಿನ ಕೆಲವು ಕತೆಗಳಲ್ಲಿ ಮೂಲ ಕತೆಗಳ ಧಾಟಿ ಧೋರಣೆಗಳಿಗೆ ಅನುಗುಣವಾದ, ಕನ್ನಡದಲ್ಲಿ ಸಾಮಾನ್ಯವಾಗಿ ಕಾಣದ ವಾಕ್ಯರಚನೆಗಳೂ ನುಡಿಗಟ್ಟುಗಳೂ ಇವೆಯೆಂಬುದು ಗಮನಾರ್ಹ. ಇಂಥವು ಯಾವುದೇ ಭಾಷೆಯ ಅಭಿವೃದ್ಧಿಗೆ ಅತ್ಯಗತ್ಯ ಕೂಡ. ಎಸ್ ದಿವಾಕರ್

₹295   ₹251

Buy Now
ನದಿಯೊಂದು ಕಡಲ ಹುಡುಕುತ್ತಾ | Nadiyondu Kadala Hudukutta

ಫೈಜ್ ಅವರು ಕತೆ ಬರೆಯುವುದಿಲ್ಲ; ಅದನ್ನು ಸುಮ್ಮನೆ ಹ-ರಿಯ ಬಿಡುತ್ತಾರೆ. ನದಿ ತನ್ನ ಚಾಡನ್ನು ತಾನು ಹಿಡಿದು ಹೊರಡುವಂತೆ ಕಥೆ ತನ್ನ ದಾರಿಯನ್ನು ಹಿಡಿದುಕೊಂಡು ಸುಮ್ಮನೆ ಹೊರಡುತ್ತದೆ. ಕಥೆಗಾರ ಫೈಡ್ ಹೊರಗಿನಿಂದ ಅದನ್ನು ನೋಡುತ್ತಾ ನಿಲ್ಲುತ್ತಾರೆ. ಹರಿದ ಆ ನದಿಯಲ್ಲಿ ಮಣ್ಣಿನ ಸೊಗಡಿದೆ. ಬಡವರ ನಾಲ್ಕು ಹನಿ ಕಣ್ಣೀರಿದೆ. ನೋವಿದೆ. ದಡವು ನದಿಯನ್ನು ಸಮಾಧಾನಿಸುವಂತೆ ಕಥೆಗಾರ భృహో జీవించిగ మిడియుత్తార, నూ+విగ మిడియన ಕಥೆಯನ್ನು ಯಾಕಾದರೂ ಬರೆಯಬೇಕು? ಎಂಬುದು ಅವರ ಧೋರಣೆ. ಅವರೆಂದೂ ಬದುಕು ಮತ್ತು ಕಥೆ ಈ ಎರಡನ್ನೂ ಬೇರೆ ಬೇರೆಯಾಗಿ ನೋಡಿಲ್ಲ. ಅದು ನನಗಿಷ್ಟ ಇಲ್ಲಿನ ಕಥೆಗಳು ಮಧ್ಯಾಹ್ನ ಬಿಸಿಲಿನಂತೆ ಶುರುವಾಗುತ್ತವೆ. ಮುಗಿಯುವ ಹೊತ್ತಿಗೆ ನಿಮ್ಮ ಎದೆಯಲ್ಲಿ ಮೋಡ ಕಟ್ಟುತ್ತದೆ. ಕಥೆ ಮುಗಿಸಿ ಎದ್ದು ಹೊರಟ ನಿಮ್ಮೊಳಗೊಂದು ಮಳೆ ಸುರಿಯುತ್ತವೆ. ಕಥೆ ಓದಿದವ ಹದವಾಗುತ್ತಾನೆ. ಹದವಾದ ಎದೆಯಲ್ಲಿ ಒಂದು ಮಾನವೀಯ ಸಸಿ ಗರಿಬಿಚ್ಚಲಿ ಎಂಬ ಕಾಳಜಿ ಈ ಕಥೆಗಾರನದು. ಇವರ ಕಥೆಗಳು ತಣ್ಣನೆಯ ಇಬ್ಬನಿಯ ಬಗ್ಗೆ ವ್ಯರ್ಥವಾಗಿ ಚರ್ಚಿಸುತ್ತಾ ಕೂರುವುದಿಲ್ಲ, ಮಧ್ಯಾಹ್ನದ ಸುಡು ಬಿಸಿಲಿನ ನೋವಿಗೆ ಒಂದು ಹಿಡಿ ನೆರಳಿನಂಥಹ ಮದ್ದಿಗಾಗಿ ತಡಕಾಡುತ್ತವೆ. ಕಥೆಗಳಲ್ಲಿ ಅಗ್ನಿ ಪ್ರಾಮಾಣಿಕತೆ ಕಾಣಿಸುತ್ತದೆ. ಕಣ್ಣಿಗೊಡೆದು ಸುಮ್ಮನೆ ಮೋಡಿ ಮಾಡುವ ತಂತ್ರಗಾರಿಕೆ ಅವರದಲ್ಲ. ಇಲ್ಲಿ ಅಧಿಕ ಪ್ರಸಂಗವಿಲ್ಲ. ಮೊದಲ ಬಾರಿ ನಗರಕ್ಕೆ ಬರುವ ಹಳ್ಳಿಯ ಹೈದನ ಮುಗ್ಧತೆಯಿದೆ. ಇವು ಅಸಲಿ ಜವಾರಿ ಕಥೆಗಳು, ನೆಲದ ಕಥೆಗಳು. ಇಲ್ಲಿನ ಕಥೆಗಳು ಮೋಸಮಾಡುವುದಿಲ್ಲ. -ಸದಾಶಿವ ಸೊರಟೂರು ಕವಿ, ಹೊನ್ನಾಳಿ

₹180   ₹153

Buy Now
ನದಿಯೊಂದು ಕಡಲ ಹುಡುಕುತ್ತಾ ಇಬುಕ್ | Nadiyondu Kadala Hudukutta Ebook

ಫೈಜ್ ಅವರು ಕತೆ ಬರೆಯುವುದಿಲ್ಲ; ಅದನ್ನು ಸುಮ್ಮನೆ ಹ-ರಿಯ ಬಿಡುತ್ತಾರೆ. ನದಿ ತನ್ನ ಚಾಡನ್ನು ತಾನು ಹಿಡಿದು ಹೊರಡುವಂತೆ ಕಥೆ ತನ್ನ ದಾರಿಯನ್ನು ಹಿಡಿದುಕೊಂಡು ಸುಮ್ಮನೆ ಹೊರಡುತ್ತದೆ. ಕಥೆಗಾರ ಫೈಡ್ ಹೊರಗಿನಿಂದ ಅದನ್ನು ನೋಡುತ್ತಾ ನಿಲ್ಲುತ್ತಾರೆ. ಹರಿದ ಆ ನದಿಯಲ್ಲಿ ಮಣ್ಣಿನ ಸೊಗಡಿದೆ. ಬಡವರ ನಾಲ್ಕು ಹನಿ ಕಣ್ಣೀರಿದೆ. ನೋವಿದೆ. ದಡವು ನದಿಯನ್ನು ಸಮಾಧಾನಿಸುವಂತೆ ಕಥೆಗಾರ భృహో జీవించిగ మిడియుత్తార, నూ+విగ మిడియన ಕಥೆಯನ್ನು ಯಾಕಾದರೂ ಬರೆಯಬೇಕು? ಎಂಬುದು ಅವರ ಧೋರಣೆ. ಅವರೆಂದೂ ಬದುಕು ಮತ್ತು ಕಥೆ ಈ ಎರಡನ್ನೂ ಬೇರೆ ಬೇರೆಯಾಗಿ ನೋಡಿಲ್ಲ. ಅದು ನನಗಿಷ್ಟ ಇಲ್ಲಿನ ಕಥೆಗಳು ಮಧ್ಯಾಹ್ನ ಬಿಸಿಲಿನಂತೆ ಶುರುವಾಗುತ್ತವೆ. ಮುಗಿಯುವ ಹೊತ್ತಿಗೆ ನಿಮ್ಮ ಎದೆಯಲ್ಲಿ ಮೋಡ ಕಟ್ಟುತ್ತದೆ. ಕಥೆ ಮುಗಿಸಿ ಎದ್ದು ಹೊರಟ ನಿಮ್ಮೊಳಗೊಂದು ಮಳೆ ಸುರಿಯುತ್ತವೆ. ಕಥೆ ಓದಿದವ ಹದವಾಗುತ್ತಾನೆ. ಹದವಾದ ಎದೆಯಲ್ಲಿ ಒಂದು ಮಾನವೀಯ ಸಸಿ ಗರಿಬಿಚ್ಚಲಿ ಎಂಬ ಕಾಳಜಿ ಈ ಕಥೆಗಾರನದು. ಇವರ ಕಥೆಗಳು ತಣ್ಣನೆಯ ಇಬ್ಬನಿಯ ಬಗ್ಗೆ ವ್ಯರ್ಥವಾಗಿ ಚರ್ಚಿಸುತ್ತಾ ಕೂರುವುದಿಲ್ಲ, ಮಧ್ಯಾಹ್ನದ ಸುಡು ಬಿಸಿಲಿನ ನೋವಿಗೆ ಒಂದು ಹಿಡಿ ನೆರಳಿನಂಥಹ ಮದ್ದಿಗಾಗಿ ತಡಕಾಡುತ್ತವೆ. ಕಥೆಗಳಲ್ಲಿ ಅಗ್ನಿ ಪ್ರಾಮಾಣಿಕತೆ ಕಾಣಿಸುತ್ತದೆ. ಕಣ್ಣಿಗೊಡೆದು ಸುಮ್ಮನೆ ಮೋಡಿ ಮಾಡುವ ತಂತ್ರಗಾರಿಕೆ ಅವರದಲ್ಲ. ಇಲ್ಲಿ ಅಧಿಕ ಪ್ರಸಂಗವಿಲ್ಲ. ಮೊದಲ ಬಾರಿ ನಗರಕ್ಕೆ ಬರುವ ಹಳ್ಳಿಯ ಹೈದನ ಮುಗ್ಧತೆಯಿದೆ. ಇವು ಅಸಲಿ ಜವಾರಿ ಕಥೆಗಳು, ನೆಲದ ಕಥೆಗಳು. ಇಲ್ಲಿನ ಕಥೆಗಳು ಮೋಸಮಾಡುವುದಿಲ್ಲ. -ಸದಾಶಿವ ಸೊರಟೂರು ಕವಿ, ಹೊನ್ನಾಳಿ

₹180   ₹90

Buy Now
ನಂಬಿಕೆಯೆಂಬ ಗಾಳಿಕೊಡೆ | Nambikeyemba Galikode

ಎರಡು ಗಂಟೆ ಕೆಲಸ ಮಾಡುವ ವೇಳೆಗೆ ಅವನ ಮನಸ್ಸಿಗೆ ಜೋರಾಗಿ ಕಿರುಚ ಬೇಕೆನ್ನಿಸಿತು. ಉಸಿರಾಡಲು ಕಷ್ಟವಾಗಿ ಹೊರಗೆದ್ದುಬಂದ

₹180   ₹144

Buy Now