nil
ವಿನಾಯಕ ಕಾಮತ್, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನವರು. ಸಿದ್ಧಾಪುರದಲ್ಲಿ ಪ್ರಾರಂಭಿಕ ಶಿಕ್ಷಣ ಪಡೆದ ನಂತರ, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜ್ ನಿಂದ B.Sc ಪದವಿ ಪಡೆದಿದ್ದಾರೆ (2009). ನಂತರ, ಕ.ವಿ.ವಿ. ಧಾರವಾಡದಿಂದ ನಿರವಯವ ರಸಾಯನಶಾಸ್ತ್ರ ವಿಷಯದಲ್ಲಿ ಎರಡು ಚಿನ್ನದ ಪದಕಗಳೊಂದಿಗೆ M.Sc ಪದವಿಯನ್ನು ಪಡೆದಿರುತ್ತಾರೆ (2011). ಹಾಗೆಯೇ, ರಸಾಯನ ಯನ ಶಾಸ್ತ್ರದಲ್ಲಿ Ph.D ಪದವಿಯನ್ನೂ ಸಹ ಕ.ವಿ.ವಿ ಧಾರವಾಡದಿಂದ ಪಡೆದಿರುತ್ತಾರೆ Read More...
#
NA
ಉತ್ತರಾಪಥೇಶ್ವರ ಎಂಬ ಬಿರುದಾಂಕಿತ, ಕಾನ್ಯಕುಬ್ಬದ ಸಾಮ್ರಾಟ, ಅಪಾರ ಸೈನ್ಯವನ್ನು ಹೊಂದಿದ ಹರ್ಷವರ್ಧನನಂತಹ ಮಹಾಪ್ರತಾಪಿಯನ್ನು ರಣತಂತ್ರದ ಮೂಲಕವೇ ಬಾದಾಮಿ ಚಾಲುಕ್ಯ ಪುಲಿಕೇಶಿ ಸೋಲಿಸಿದ್ದಲ್ಲದೇ, ಸೌಜನ್ಯ ಮತ್ತು ಸ್ನೇಹ ವಿಶ್ವಾಸಗಳಿಂದ ಅವನ ಹೃದಯವನ್ನು ಗೆದ್ದು ಅವನಿಂದಲೇ ಪರಮೇಶ್ವರ ಪುಲಿಕೇಶಿ ಎಂದು ಹೊಗಳಿಸಿಕೊಂಡ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಕುರಿತ ಐತಿಹಾಸಿಕ ಕಾದಂಬರಿ.
Showing 1771 to 1800 of 5582 results